ಸ್ವಾಂತಂತ್ರ್ಯದ 75 ವರ್ಷಗೊಂಡ ಸಂದರ್ಭದಲ್ಲಿ ಜನವರಿ 1 ರಿಂದ 7 ರವರೆಗೆ ಶಾಲೆಗಳಲ್ಲಿ ಸೂರ್ಯ ಸಮಸ್ಕಾರವನ್ನು ನಡೆಸಬೇಕು ಎಂದು ಸರ್ಕಾರವು ಸೂಚನೆಯನ್ನು ನೀಡಿದೆ. ಆದರೆ ಈ ಹೇಳಿಕೆಯ ವಿರುದ್ಧ ಇದೀಗ ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿಯು ಸೂರ್ಯ ಸಮಸ್ಕಾರಕ್ಕೆ ವಿರೋಧ ವ್ಯಕ್ತಪಡಿಸಿದೆ.
ಸೂರ್ಯ ಸಮಸ್ಕಾರವು ಸೂರ್ಯನನ್ನು ಆರಾಧಿಸುವ ಒಂದು ಮಾರ್ಗವಾಗಿದೆ ಆದುದರಿಂದ ಇಸ್ಲಾಂ ಅದನ್ನು ಅನುಮತಿಸುವುದಿಲ್ಲ. ಇಸ್ಲಾಂ ಮತ್ತು ದೇಶದ ಇತರ ಅಲ್ಪಸಂಖ್ಯಾತರು ಸೂರ್ಯನನ್ನು ದೇವರೆಂದು ಪರಿಗಣಿಸುವುದಿಲ್ಲ ಅಥವಾ ಅವರ ಪೂಜೆಯನ್ನು ಮಾಡುವುದಿಲ್ಲ, ಆದ್ದರಿಂದ ಅಂತಹ ಸೂಚನೆಗಳನ್ನು ಹಿಂತೆಗೆದುಕೊಳ್ಳುವುದು ಮತ್ತು ದೇಶದ ಜಾತ್ಯತೀತ ಮೌಲ್ಯಗಳನ್ನು ಗೌರವಿಸುವುದು ಸರ್ಕಾರದ ಕರ್ತವ್ಯವಾಗಿದೆ ಎಂದು ಹೇಳಿದೆ.
ಸೂರ್ಯ ನಮಸ್ಕಾರದಂತಹ ಕಾರ್ಯಕ್ರಮದಲ್ಲಿ ಮುಸ್ಲಿಂ ಮಕ್ಕಳು ಭಾಗವಹಿಸುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಮತ್ತು ಅದನ್ನು ತಪ್ಪಿಸುವುದು ಅವಶ್ಯಕ ಎಂದು ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ಹೇಳಿಕೆಯನ್ನು ನೀಡಿದೆ.
ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…
ಹಸು ಕರು ಹಾಕಿದ ಬಳಿಕ ಸಿಗುವ ಪ್ಲಾಸೆಂಟಾ ಅಥವಾ ‘ಮಾಸ’ವನ್ನು ತ್ಯಾಜ್ಯವಾಗಿ ಬಿಸಾಡದೆ,…
ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ…
ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…
ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಅಡಿಕೆ ತಟ್ಟೆ, ಪೇಪರ್ ಕಪ್, ಪೇಪರ್ ಪ್ಲೇಟ್ ಸೇರಿದಂತೆ…
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…