ಸ್ವಾಂತಂತ್ರ್ಯದ 75 ವರ್ಷಗೊಂಡ ಸಂದರ್ಭದಲ್ಲಿ ಜನವರಿ 1 ರಿಂದ 7 ರವರೆಗೆ ಶಾಲೆಗಳಲ್ಲಿ ಸೂರ್ಯ ಸಮಸ್ಕಾರವನ್ನು ನಡೆಸಬೇಕು ಎಂದು ಸರ್ಕಾರವು ಸೂಚನೆಯನ್ನು ನೀಡಿದೆ. ಆದರೆ ಈ ಹೇಳಿಕೆಯ ವಿರುದ್ಧ ಇದೀಗ ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿಯು ಸೂರ್ಯ ಸಮಸ್ಕಾರಕ್ಕೆ ವಿರೋಧ ವ್ಯಕ್ತಪಡಿಸಿದೆ.
ಸೂರ್ಯ ಸಮಸ್ಕಾರವು ಸೂರ್ಯನನ್ನು ಆರಾಧಿಸುವ ಒಂದು ಮಾರ್ಗವಾಗಿದೆ ಆದುದರಿಂದ ಇಸ್ಲಾಂ ಅದನ್ನು ಅನುಮತಿಸುವುದಿಲ್ಲ. ಇಸ್ಲಾಂ ಮತ್ತು ದೇಶದ ಇತರ ಅಲ್ಪಸಂಖ್ಯಾತರು ಸೂರ್ಯನನ್ನು ದೇವರೆಂದು ಪರಿಗಣಿಸುವುದಿಲ್ಲ ಅಥವಾ ಅವರ ಪೂಜೆಯನ್ನು ಮಾಡುವುದಿಲ್ಲ, ಆದ್ದರಿಂದ ಅಂತಹ ಸೂಚನೆಗಳನ್ನು ಹಿಂತೆಗೆದುಕೊಳ್ಳುವುದು ಮತ್ತು ದೇಶದ ಜಾತ್ಯತೀತ ಮೌಲ್ಯಗಳನ್ನು ಗೌರವಿಸುವುದು ಸರ್ಕಾರದ ಕರ್ತವ್ಯವಾಗಿದೆ ಎಂದು ಹೇಳಿದೆ.
ಸೂರ್ಯ ನಮಸ್ಕಾರದಂತಹ ಕಾರ್ಯಕ್ರಮದಲ್ಲಿ ಮುಸ್ಲಿಂ ಮಕ್ಕಳು ಭಾಗವಹಿಸುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಮತ್ತು ಅದನ್ನು ತಪ್ಪಿಸುವುದು ಅವಶ್ಯಕ ಎಂದು ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ಹೇಳಿಕೆಯನ್ನು ನೀಡಿದೆ.
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…
ಕಣ್ಣೂರಿನ ಜಿನೇಶ್ ಕಲಿಯಾಣಿ 18 ಕರಿಮೆಣಸು ತಳಿಗಳ ನರ್ಸರಿ, ಮಿಶ್ರ ಕೃಷಿ ಮತ್ತು…
ಕರಾವಳಿಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲೆ,…