ಸ್ವಾಂತಂತ್ರ್ಯದ 75 ವರ್ಷಗೊಂಡ ಸಂದರ್ಭದಲ್ಲಿ ಜನವರಿ 1 ರಿಂದ 7 ರವರೆಗೆ ಶಾಲೆಗಳಲ್ಲಿ ಸೂರ್ಯ ಸಮಸ್ಕಾರವನ್ನು ನಡೆಸಬೇಕು ಎಂದು ಸರ್ಕಾರವು ಸೂಚನೆಯನ್ನು ನೀಡಿದೆ. ಆದರೆ ಈ ಹೇಳಿಕೆಯ ವಿರುದ್ಧ ಇದೀಗ ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿಯು ಸೂರ್ಯ ಸಮಸ್ಕಾರಕ್ಕೆ ವಿರೋಧ ವ್ಯಕ್ತಪಡಿಸಿದೆ.
ಸೂರ್ಯ ಸಮಸ್ಕಾರವು ಸೂರ್ಯನನ್ನು ಆರಾಧಿಸುವ ಒಂದು ಮಾರ್ಗವಾಗಿದೆ ಆದುದರಿಂದ ಇಸ್ಲಾಂ ಅದನ್ನು ಅನುಮತಿಸುವುದಿಲ್ಲ. ಇಸ್ಲಾಂ ಮತ್ತು ದೇಶದ ಇತರ ಅಲ್ಪಸಂಖ್ಯಾತರು ಸೂರ್ಯನನ್ನು ದೇವರೆಂದು ಪರಿಗಣಿಸುವುದಿಲ್ಲ ಅಥವಾ ಅವರ ಪೂಜೆಯನ್ನು ಮಾಡುವುದಿಲ್ಲ, ಆದ್ದರಿಂದ ಅಂತಹ ಸೂಚನೆಗಳನ್ನು ಹಿಂತೆಗೆದುಕೊಳ್ಳುವುದು ಮತ್ತು ದೇಶದ ಜಾತ್ಯತೀತ ಮೌಲ್ಯಗಳನ್ನು ಗೌರವಿಸುವುದು ಸರ್ಕಾರದ ಕರ್ತವ್ಯವಾಗಿದೆ ಎಂದು ಹೇಳಿದೆ.
ಸೂರ್ಯ ನಮಸ್ಕಾರದಂತಹ ಕಾರ್ಯಕ್ರಮದಲ್ಲಿ ಮುಸ್ಲಿಂ ಮಕ್ಕಳು ಭಾಗವಹಿಸುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಮತ್ತು ಅದನ್ನು ತಪ್ಪಿಸುವುದು ಅವಶ್ಯಕ ಎಂದು ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ಹೇಳಿಕೆಯನ್ನು ನೀಡಿದೆ.
ಎಳೆಕಾಯಿ ಹಾಗೂ ಬಲಿತ ಅಡಿಕೆ ಒಡೆದು ಬೀಳುತ್ತಿರುವ ಸಮಸ್ಯೆ ಹಲವು ಭಾಗಗಳಲ್ಲಿ ಕಂಡುಬರುತ್ತಿದೆ.…
ಜಾಗತಿಕ ಮಾರುಕಟ್ಟೆಯಲ್ಲಿ ನೈಸರ್ಗಿಕ ರಬ್ಬರ್ ಬೆಲೆ ಮೊದಲ ಬಾರಿಗೆ ಕೆಜಿಗೆ ₹300 ಗಡಿ…
ಬೇಸಿಗೆಯ ಹಣ್ಣುಗಳನ್ನು ತಿನ್ನುವ ಮೊದಲು ಹರಿಯುವ ನೀರು, ಬೇಕಿಂಗ್ ಸೋಡಾ ಅಥವಾ ವಿನೆಗರ್…
ಮೆಟಾ ಒಡೆತನದ Facebook, Instagram ಮತ್ತು Messenger ಸೇವೆಗಳು ಜಾಗತಿಕ ಮಟ್ಟದಲ್ಲಿ ತಾಂತ್ರಿಕ…
ಉತ್ತರ ಪ್ರದೇಶದಲ್ಲಿ ಅಡಿಕೆ ವ್ಯಾಪಾರದ ಮೇಲೆ ವಿಧಿಸಲಾಗುತ್ತಿರುವ ಮಂಡಿ ತೆರಿಗೆಯನ್ನು ರದ್ದುಗೊಳಿಸುವಂತೆ ಕ್ಯಾಂಪ್ಕೊ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮಳೆಯ ವಾತಾವರಣ…