ಸ್ವಾಂತಂತ್ರ್ಯದ 75 ವರ್ಷಗೊಂಡ ಸಂದರ್ಭದಲ್ಲಿ ಜನವರಿ 1 ರಿಂದ 7 ರವರೆಗೆ ಶಾಲೆಗಳಲ್ಲಿ ಸೂರ್ಯ ಸಮಸ್ಕಾರವನ್ನು ನಡೆಸಬೇಕು ಎಂದು ಸರ್ಕಾರವು ಸೂಚನೆಯನ್ನು ನೀಡಿದೆ. ಆದರೆ ಈ ಹೇಳಿಕೆಯ ವಿರುದ್ಧ ಇದೀಗ ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿಯು ಸೂರ್ಯ ಸಮಸ್ಕಾರಕ್ಕೆ ವಿರೋಧ ವ್ಯಕ್ತಪಡಿಸಿದೆ.
ಸೂರ್ಯ ಸಮಸ್ಕಾರವು ಸೂರ್ಯನನ್ನು ಆರಾಧಿಸುವ ಒಂದು ಮಾರ್ಗವಾಗಿದೆ ಆದುದರಿಂದ ಇಸ್ಲಾಂ ಅದನ್ನು ಅನುಮತಿಸುವುದಿಲ್ಲ. ಇಸ್ಲಾಂ ಮತ್ತು ದೇಶದ ಇತರ ಅಲ್ಪಸಂಖ್ಯಾತರು ಸೂರ್ಯನನ್ನು ದೇವರೆಂದು ಪರಿಗಣಿಸುವುದಿಲ್ಲ ಅಥವಾ ಅವರ ಪೂಜೆಯನ್ನು ಮಾಡುವುದಿಲ್ಲ, ಆದ್ದರಿಂದ ಅಂತಹ ಸೂಚನೆಗಳನ್ನು ಹಿಂತೆಗೆದುಕೊಳ್ಳುವುದು ಮತ್ತು ದೇಶದ ಜಾತ್ಯತೀತ ಮೌಲ್ಯಗಳನ್ನು ಗೌರವಿಸುವುದು ಸರ್ಕಾರದ ಕರ್ತವ್ಯವಾಗಿದೆ ಎಂದು ಹೇಳಿದೆ.
ಸೂರ್ಯ ನಮಸ್ಕಾರದಂತಹ ಕಾರ್ಯಕ್ರಮದಲ್ಲಿ ಮುಸ್ಲಿಂ ಮಕ್ಕಳು ಭಾಗವಹಿಸುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಮತ್ತು ಅದನ್ನು ತಪ್ಪಿಸುವುದು ಅವಶ್ಯಕ ಎಂದು ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ಹೇಳಿಕೆಯನ್ನು ನೀಡಿದೆ.
ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯಲಿದ್ದು, ಉತ್ತರ ಒಳನಾಡಿನಲ್ಲಿ ಏಪ್ರಿಲ್ 25ರವರೆಗೆ…
ವಿದ್ಯುತ್ ದರ ಏರಿಕೆ ಮತ್ತು ಹಿಂಬದಿ ಬಿಲ್ಲಿಂಗ್ ಕ್ರಮದಿಂದ ಸಣ್ಣ ಮತ್ತು ಮಧ್ಯಮ…
ಮುಳಬಾಗಿಲಿನ ಹೋಟೆಲ್ ಮೇಲೆ ದಾಳಿ ನಡೆಸಿ 30 ಲೀಟರ್ ಅವಧಿ ಮೀರಿದ ತುಪ್ಪ…
ತೊಗರಿ ಬೆಳೆಗಾರರ ಹಿತಕ್ಕಾಗಿ ಖರೀದಿ ಅವಧಿಯನ್ನು ಮೇ 15ರವರೆಗೆ ವಿಸ್ತರಿಸಲಾಗಿದೆ. ಇದರಿಂದ ರೈತರಿಗೆ…
ವಿಜಯಪುರದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಳ ಹಿನ್ನೆಲೆ ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ ವಿಶೇಷ ವಾರ್ಡ್…
ಗುಜ್ಜೆ ಬಳಸಿ ತಯಾರಿಸುವ ಮಂಚೂರಿ ರುಚಿಕರ ಫ್ಯೂಷನ್ ತಿನಿಸಾಗಿದೆ. ಮನೆಯಲ್ಲಿ ಸುಲಭವಾಗಿ ಮಾಡುವ…