Advertisement
ರಾಷ್ಟ್ರೀಯ

8 ಮಂದಿ ಪ್ರಯಾಣಿಸಬಹುದಾದ ವಾಹನಗಳಲ್ಲಿ 6 ಏರ್‌ಬ್ಯಾಗ್ ಕಡ್ಡಾಯ | ನಿತಿನ್ ಗಡ್ಕರಿ

Share

ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ಎಂಟು ಪ್ರಯಾಣಿಕರನ್ನು ಸಾಗಿಸಬಹುದಾದ ವಾಹನಗಳನ್ನು ಕನಿಷ್ಠ ಆರು ಏರ್‌ಬ್ಯಾಗ್‌ಗಳನ್ನು ಒದಗಿಸುವುದನ್ನು ಅಟೋಮೊಬೈಲ್ ತಯಾರಕರು ಕಡ್ಡಾಯಗೊಳಿಸುವ ಕರಡು ಅಧಿಸೂಚನೆಯನ್ನು ಹೊರಡಿಸಲಿದೆ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಶುಕ್ರವಾರ ಹೇಳಿದ್ದಾರೆ.

Advertisement
Advertisement

ಶುಕ್ರವಾರದ ಸರಣಿ ಟ್ವೀಟ್‌ಗಳಲ್ಲಿ ಜುಲೈ 1 2019 ರಿಂದ ಜಾರಿಗೆ ಬರುವಂತೆ ಡ್ರೈವರ್ ಏರ್ ಬ್ಯಾಗ್ ಮತ್ತು ಫ್ರಂಟ್ ಸಹ ಪ್ಯಾಸೆಂಜರ್ ಏರ್‌ಬ್ಯಾಗ್‌ನ ಫಿಟ್‌ಮೆಂಟ್ ಅನ್ನು ಜನವರಿ 1, 2022  ರಿಂದ ಜಾರಿಗೆ ಬರುವಂತೆ ತಮ್ಮ ಸಚಿವಾಲಯವು ಈಗಾಗಲೇ ಕಡ್ಡಾಯಗೊಳಿಸಿದೆ 8 ಪ್ರಯಾಣಿಕರನ್ನು ಹೊತ್ತೊಯ್ಯುವ ಮೋಟಾರು ವಾಹನಗಳಲ್ಲಿ ಪ್ರಯಾಣಿಕರ ಸುರಕ್ಷತೆಯ್ನು ಹೆಚ್ಚಿಸುವ ಸಲುವಾಗಿ, ನಾನು ಈಗ ಕನಿಷ್ಠ 6 ಏರ್‌ಬ್ಯಾಗ್‌ಗಳನ್ನು ಕಡ್ಡಾಯಗೊಳಿಸುವ ಕರಡು ಸಾಮಾನ್ಯ ಶಾಸನಬದ್ಧ ನಿಯಮಗಳು ಅಧಿಸೂಚನೆಯನ್ನು ಅನುಮೋದಿಸಿದ್ದೇನೆ ಎಂದು ಗಡ್ಕರಿ ಹೇಳಿದರು.

ಮುಂಭಾಗ ಮತ್ತು ಹಿಂಭಾಗದ ಎರಡೂ ವಿಭಾಗಗಳಲ್ಲಿ ಕುಳಿತಿರುವ ಪ್ರಯಾಣಿಕರ ಮೇಲೆ ಮುಂಭಾಗದ ಮತ್ತು ಪಾರ್ಶ್ವದ ಘರ್ಷಣೆಯ ಪರಿಣಾಮವನ್ನು ಕಡಿಮೆ ಮಾಡಲು, ಎಮ್1 ವಾಹನ ವಿಭಾಗದಲ್ಲಿ ನಾಲ್ಕು ಹೆಚ್ಚುವರಿ ಏರ್‌ಬ್ಯಾಗ್‌ಗಳನ್ನು ಕಡ್ಡಾಯಗೊಳಿಸಲು ನಿರ್ಧರಿಸಲಾಗಿದೆ ಎಂದು ಹೇಳಿದರು.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಕಡಲಾಮೆಗಳ ಸಂತಾನೋತ್ಪತ್ತಿಗೆ ಅರಣ್ಯ ಇಲಾಖೆ ರಕ್ಷಣೆ | ಬಾವಳ ಕಡಲತೀರದಲ್ಲಿ ಸಂತೋಷದ ಕ್ಷಣ

ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಾವಳದಲ್ಲಿ ಕಡಲಾಮೆ ಮೊಟ್ಟೆಯಿಂದ ಹೊರ ಬಂದ…

11 hours ago

ಮಂಗಳೂರಿನಲ್ಲಿ ಸಮುದ್ರ ಮೀನು ಮರಿ ಉತ್ಪಾದನಾ ಕೇಂದ್ರ ಸ್ಥಾಪನೆಗೆ ಸಂಸದರಿಂದ ಒತ್ತಾಯ

ದಕ್ಷಿಣ ಕನ್ನಡದಲ್ಲಿ ಗುಣಮಟ್ಟದ ಮೀನು ಮರಿ ಕೊರತೆ ನೀಗಿಸಲು ಮಂಗಳೂರಿನಲ್ಲಿ Marine Finfish…

11 hours ago

ಕರಾವಳಿ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಆಗ್ರಹ | ಕರಾವಳಿ ಜಿಲ್ಲೆಗಳ ಅಭಿವೃದ್ಧಿಗೆ ಸಮಗ್ರ ದೃಷ್ಟಿ ಅಗತ್ಯ

ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್‌ನಲ್ಲಿ ನೀಡಬೇಕೆಂದು…

1 day ago

ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!

ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ,  ಅದು ಗಂಭೀರ ಆರೋಗ್ಯ ಅಪಾಯಗಳಿಗೆ…

2 days ago

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ | ಶಾಶ್ವತ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದು ಕುಮಾರಸ್ವಾಮಿ ಮನವಿ

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…

2 days ago

ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ

ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…

2 days ago