Advertisement
ರಾಷ್ಟ್ರೀಯ

8 ಮಂದಿ ಪ್ರಯಾಣಿಸಬಹುದಾದ ವಾಹನಗಳಲ್ಲಿ 6 ಏರ್‌ಬ್ಯಾಗ್ ಕಡ್ಡಾಯ | ನಿತಿನ್ ಗಡ್ಕರಿ

Share

ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ಎಂಟು ಪ್ರಯಾಣಿಕರನ್ನು ಸಾಗಿಸಬಹುದಾದ ವಾಹನಗಳನ್ನು ಕನಿಷ್ಠ ಆರು ಏರ್‌ಬ್ಯಾಗ್‌ಗಳನ್ನು ಒದಗಿಸುವುದನ್ನು ಅಟೋಮೊಬೈಲ್ ತಯಾರಕರು ಕಡ್ಡಾಯಗೊಳಿಸುವ ಕರಡು ಅಧಿಸೂಚನೆಯನ್ನು ಹೊರಡಿಸಲಿದೆ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಶುಕ್ರವಾರ ಹೇಳಿದ್ದಾರೆ.

ಶುಕ್ರವಾರದ ಸರಣಿ ಟ್ವೀಟ್‌ಗಳಲ್ಲಿ ಜುಲೈ 1 2019 ರಿಂದ ಜಾರಿಗೆ ಬರುವಂತೆ ಡ್ರೈವರ್ ಏರ್ ಬ್ಯಾಗ್ ಮತ್ತು ಫ್ರಂಟ್ ಸಹ ಪ್ಯಾಸೆಂಜರ್ ಏರ್‌ಬ್ಯಾಗ್‌ನ ಫಿಟ್‌ಮೆಂಟ್ ಅನ್ನು ಜನವರಿ 1, 2022  ರಿಂದ ಜಾರಿಗೆ ಬರುವಂತೆ ತಮ್ಮ ಸಚಿವಾಲಯವು ಈಗಾಗಲೇ ಕಡ್ಡಾಯಗೊಳಿಸಿದೆ 8 ಪ್ರಯಾಣಿಕರನ್ನು ಹೊತ್ತೊಯ್ಯುವ ಮೋಟಾರು ವಾಹನಗಳಲ್ಲಿ ಪ್ರಯಾಣಿಕರ ಸುರಕ್ಷತೆಯ್ನು ಹೆಚ್ಚಿಸುವ ಸಲುವಾಗಿ, ನಾನು ಈಗ ಕನಿಷ್ಠ 6 ಏರ್‌ಬ್ಯಾಗ್‌ಗಳನ್ನು ಕಡ್ಡಾಯಗೊಳಿಸುವ ಕರಡು ಸಾಮಾನ್ಯ ಶಾಸನಬದ್ಧ ನಿಯಮಗಳು ಅಧಿಸೂಚನೆಯನ್ನು ಅನುಮೋದಿಸಿದ್ದೇನೆ ಎಂದು ಗಡ್ಕರಿ ಹೇಳಿದರು.

ಮುಂಭಾಗ ಮತ್ತು ಹಿಂಭಾಗದ ಎರಡೂ ವಿಭಾಗಗಳಲ್ಲಿ ಕುಳಿತಿರುವ ಪ್ರಯಾಣಿಕರ ಮೇಲೆ ಮುಂಭಾಗದ ಮತ್ತು ಪಾರ್ಶ್ವದ ಘರ್ಷಣೆಯ ಪರಿಣಾಮವನ್ನು ಕಡಿಮೆ ಮಾಡಲು, ಎಮ್1 ವಾಹನ ವಿಭಾಗದಲ್ಲಿ ನಾಲ್ಕು ಹೆಚ್ಚುವರಿ ಏರ್‌ಬ್ಯಾಗ್‌ಗಳನ್ನು ಕಡ್ಡಾಯಗೊಳಿಸಲು ನಿರ್ಧರಿಸಲಾಗಿದೆ ಎಂದು ಹೇಳಿದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಆಂಧ್ರಪ್ರದೇಶದ ಹೊಸ ಪ್ರಯೋಗ : ರೈತನ ತೋಟದಿಂದ ನೇರವಾಗಿ ಮನೆ ಬಾಗಿಲಿಗೆ ಕೃಷಿ ಉತ್ಪನ್ನ

ಆಂಧ್ರಪ್ರದೇಶ ಸರ್ಕಾರ ರೈತರಿಂದ ನೇರವಾಗಿ ಕೃಷಿ ಉತ್ಪನ್ನಗಳನ್ನು ಮನೆ ಬಾಗಿಲಿಗೆ ತಲುಪಿಸುವ “Farm-to-Home”…

4 hours ago

ಭಾರತ ಕೃಷಿಯಲ್ಲಿ ಭರ್ಜರಿ ದಾಖಲೆ : ಆಹಾರ ಉತ್ಪಾದನೆ 3765 ಮಿಲಿಯನ್ ಟನ್!

2025-26ರಲ್ಲಿ ಭಾರತದಲ್ಲಿ 3765.63 ಲಕ್ಷ ಟನ್ ಆಹಾರ ಉತ್ಪಾದನೆ ಸಾಧ್ಯತೆ ಇದ್ದು, ಇದು…

15 hours ago

ಮಂಗಳೂರಿನಲ್ಲಿ ಉದ್ಯೋಗಾವಕಾಶ : ಮೇ 30ರಂದು ಕಸ್ಟಮರ್ ಸಪೋರ್ಟ್ ಹಾಗೂ ಟೆಲಿಕಾಲರ್ ಹುದ್ದೆಗಳಿಗೆ ನೇರ ಸಂದರ್ಶನ

ವಿ.ಆರ್.ಎನ್ ಇನ್ಪೋಟೆಕ್ ಕಂಪೆನಿಯ ಕಸ್ಟಮರ್ ಸಪೋರ್ಟ್ ಎಕ್ಸಿಕ್ಯೂಟಿವ್ ಹಾಗೂ ಟೆಲಿಕಾಲರ್ ಹುದ್ದೆಗಳಿಗೆ ಮೇ…

15 hours ago

ಬ್ಲಿಂಕಿಟ್‌ನಲ್ಲಿ ಉದ್ಯೋಗಾವಕಾಶ : ಜೂನ್ 1ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಬ್ಲಿಂಕಿಟ್ ಕಂಪೆನಿಯ ಪಿಕ್ಕರ್ ಹಾಗೂ ಪ್ಯಾಕರ್ ಹುದ್ದೆಗಳಿಗೆ ಜೂನ್ 1ರಂದು ಮಂಗಳೂರಿನಲ್ಲಿ ನೇರ…

16 hours ago

ಬಕ್ರೀದ್‌ಗೂ ಮುನ್ನ ದೇಶದಲ್ಲಿ ಹೊಸ ಚರ್ಚೆ | “ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಿ” — ಮುಸ್ಲಿಂ ಸಂಘಟನೆಗಳ ಬೇಡಿಕೆ

ಬಕ್ರೀದ್‌ಗೂ ಮುನ್ನ ಗೋಹತ್ಯೆ ಮತ್ತು ಗೋ ರಕ್ಷಣೆಯ ವಿಚಾರ ಮತ್ತೆ ದೇಶದಲ್ಲಿ ಚರ್ಚೆಗೆ…

21 hours ago

ಹವಾಮಾನ ಬದಲಾವಣೆ ಈಗ ಭವಿಷ್ಯದ ಸಮಸ್ಯೆಯಲ್ಲ- ಸ್ಥಳೀಯ ಮಟ್ಟದಲ್ಲೇ ಆರಂಭವಾಗುತ್ತಿದೆ ಕ್ರಿಯಾ ಯೋಜನೆ

ಹವಾಮಾನ ಬದಲಾವಣೆಯ ಪರಿಣಾಮಗಳನ್ನು ಎದುರಿಸಲು ದಕ್ಷಿಣ ಕನ್ನಡದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ…

23 hours ago