ಶುಕ್ರವಾರ ತಡ ರಾತ್ರಿ 8.30ರ ಸುಮಾರಿಗೆ ಐಎಎಫ್ ಮಿಗ್-21 ವಿಮಾನವು ರಾಜಸ್ಥಾನದ ಜೈಸಲ್ಮೇರ್ನ ಇಂಡೋ-ಪಾಕ್ ಗಡಿ ಸಮೀಪದಲ್ಲಿ ಪತನಗೊಂಡಿದ್ದು ವಿಂಗ್ ಕಮಾಂಡರ್ ಹರ್ಷಿತ್ ಸಿನ್ಹಾ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.
ಸ್ಯಾಮ್ ಪೊಲೀಸ್ ಠಾಣೆ ವ್ಯಾಪ್ತಿಯ ಡೆಸರ್ಟ್ ನ್ಯಾಷನಲ್ ಪಾರ್ಕ್ ಪ್ರದೇಶದಲ್ಲಿ ವಿಮಾನ ಪತನಗೊಂಡಿದೆ ಎಂದು ಜೈಸಲ್ಮೇರ್ ಎಸ್ಪಿ ಅಜಯ್ ಸಿಂಗ್ ಹೇಳಿದ್ದಾರೆ. ರಾಜಸ್ಥಾನದ ಪಶ್ಚಿಮ ವಲಯದಲ್ಲಿ ತರಬೇತಿ ವೇಳೆ ದುರ್ಘಟನೆ ಸಂಭವಿಸಿದೆ. ವಾಯುಸೇನೆ ಅಧಿಕಾರಿಗಳ ತಂಡ ಸ್ಥಳ ಪರಿಶೀಲನೆ ನಡೆಸಿದ್ದು, ಘಟನೆಯ ತನಿಖೆಗೆ ಆದೇಶವನ್ನು ನೀಡಲಾಗಿದೆ.
ವಿಮಾನ ಅಪಘಾತದಲ್ಲಿ ವಿಂಗ್ ಕಮಾಂಡರ್ ಹರ್ಷಿತ್ ಸಿನ್ಹಾ ಮೃತಪಟ್ಟಿರುವುದಾಗಿ ಐಎಎಫ್ ತಿಳಿಸಿದೆ ಮತ್ತು ನಾವೆಲ್ಲರೂ ಕುಟುಂಬದೊಂದಿದೆ ದೃಢವಾಗಿ ನಿಂತಿದ್ದೇವೆ ಎಂದು ಐಎಎಫ್ ಟ್ವೀಟ್ ಮಾಡಿದೆ.
ಝಾರ್ಖಂಡ್ನ ಮಹಿಳಾ ರೈತರು ಬೆಳೆದ 1.5 ಮೆಟ್ರಿಕ್ ಟನ್ ಆಮ್ರಪಾಲಿ ಮಾವುಗಳು ಮೊದಲ…
ಕರ್ನಾಟಕದಲ್ಲಿ ಜೂನ್ 8ರಿಂದ 11ರವರೆಗೆ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದೆ.
ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಜೂನ್ 9ರಿಂದ ಉತ್ತಮ ಮಳೆಯ ನಿರೀಕ್ಷೆ ಇದೆ.…
ದೇಶದಲ್ಲಿ ನೈಋತ್ಯ ಮುಂಗಾರು ಚುರುಕುಗೊಂಡಿದ್ದು ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಭಾರೀ ಮಳೆಯಾಗುವ…
ರಾಜಸ್ಥಾನದಲ್ಲಿ ಕಳೆದ ಎರಡು ವರ್ಷಗಳಲ್ಲಿ ಕೀಟನಾಶಕ ಬಳಕೆಯಿಂದ 535 ರೈತರು ಮೃತಪಟ್ಟಿರುವುದು ಬಹಿರಂಗವಾಗಿದೆ.…
ಕೊಟ್ಟಿಯೂರು ದೇವಸ್ಥಾನದಲ್ಲಿ ‘ಬಾವಳಿಕೆಟ್ಟು’ ಆಚರಣೆಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಹೊಸ ವಿವಾದ ಹುಟ್ಟಿಕೊಂಡಿದೆ.…