ಶುಕ್ರವಾರ ತಡ ರಾತ್ರಿ 8.30ರ ಸುಮಾರಿಗೆ ಐಎಎಫ್ ಮಿಗ್-21 ವಿಮಾನವು ರಾಜಸ್ಥಾನದ ಜೈಸಲ್ಮೇರ್ನ ಇಂಡೋ-ಪಾಕ್ ಗಡಿ ಸಮೀಪದಲ್ಲಿ ಪತನಗೊಂಡಿದ್ದು ವಿಂಗ್ ಕಮಾಂಡರ್ ಹರ್ಷಿತ್ ಸಿನ್ಹಾ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.
ಸ್ಯಾಮ್ ಪೊಲೀಸ್ ಠಾಣೆ ವ್ಯಾಪ್ತಿಯ ಡೆಸರ್ಟ್ ನ್ಯಾಷನಲ್ ಪಾರ್ಕ್ ಪ್ರದೇಶದಲ್ಲಿ ವಿಮಾನ ಪತನಗೊಂಡಿದೆ ಎಂದು ಜೈಸಲ್ಮೇರ್ ಎಸ್ಪಿ ಅಜಯ್ ಸಿಂಗ್ ಹೇಳಿದ್ದಾರೆ. ರಾಜಸ್ಥಾನದ ಪಶ್ಚಿಮ ವಲಯದಲ್ಲಿ ತರಬೇತಿ ವೇಳೆ ದುರ್ಘಟನೆ ಸಂಭವಿಸಿದೆ. ವಾಯುಸೇನೆ ಅಧಿಕಾರಿಗಳ ತಂಡ ಸ್ಥಳ ಪರಿಶೀಲನೆ ನಡೆಸಿದ್ದು, ಘಟನೆಯ ತನಿಖೆಗೆ ಆದೇಶವನ್ನು ನೀಡಲಾಗಿದೆ.
ವಿಮಾನ ಅಪಘಾತದಲ್ಲಿ ವಿಂಗ್ ಕಮಾಂಡರ್ ಹರ್ಷಿತ್ ಸಿನ್ಹಾ ಮೃತಪಟ್ಟಿರುವುದಾಗಿ ಐಎಎಫ್ ತಿಳಿಸಿದೆ ಮತ್ತು ನಾವೆಲ್ಲರೂ ಕುಟುಂಬದೊಂದಿದೆ ದೃಢವಾಗಿ ನಿಂತಿದ್ದೇವೆ ಎಂದು ಐಎಎಫ್ ಟ್ವೀಟ್ ಮಾಡಿದೆ.
ಮೇ 20 ರ ನಂತರ ರಾಜ್ಯದಲ್ಲಿ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿದ್ದು, ಕರಾವಳಿ…
ಸಾವಯವದ(Organic)) ಮಾತು ಜೋರಾಗಿದೆ. ಅಕ್ಕಿಯ ಬಣ್ಣದಲ್ಲಿ, ಹಣ್ಣಿನ ರುಚಿಯಲ್ಲಿ, ಸೊಪ್ಪಿನ ಹಸಿರಿನಲ್ಲಿ ಆರೋಗ್ಯ(Health)…
ತಾಪಮಾನದ ಕಾರಣದಿಂದ ಮಾವಿನ ಬೆಳೆಗೂ ಸಂಕಷ್ಟವಾಗಿದೆ.
ಮುಂದಿನ 10 ದಿನಗಳವರೆಗೂ ರಾಜ್ಯದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ಗೋಕೃಪಾಮೃತದ ಬಗ್ಗೆ ಡಾ ಬಿ ಎಂ ನಾಗಭೂಷಣ ಅವರು ಬರೆದಿದ್ದಾರೆ..
ಹಲಸು(Jack Fruit) ಹಾಗು ಪ್ರದೇಶದ ಇತರ ಸಕಾಲಿಕ ಹಣ್ಣುಗಳ(Fruit) ಕೃಷಿಗೆ(Agriculture) ಮತ್ತು ಕೃಷಿಕರಿಗೆ,…