Advertisement
ಸುದ್ದಿಗಳು

ಭಾರತೀಯ ವಾಯುಪಡೆಯ ಮಿಗ್-21ವಿಮಾನ ಪತನ | ಮೃತಪಟ್ಟ ವಿಂಗ್ ಕಮಾಂಡರ್ |

Share

ಶುಕ್ರವಾರ  ತಡ ರಾತ್ರಿ 8.30ರ ಸುಮಾರಿಗೆ ಐಎಎಫ್ ಮಿಗ್-21 ವಿಮಾನವು ರಾಜಸ್ಥಾನದ ಜೈಸಲ್ಮೇರ್‌ನ ಇಂಡೋ-ಪಾಕ್ ಗಡಿ ಸಮೀಪದಲ್ಲಿ ಪತನಗೊಂಡಿದ್ದು ವಿಂಗ್ ಕಮಾಂಡರ್ ಹರ್ಷಿತ್ ಸಿನ್ಹಾ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.

ಸ್ಯಾಮ್ ಪೊಲೀಸ್ ಠಾಣೆ ವ್ಯಾಪ್ತಿಯ ಡೆಸರ್ಟ್ ನ್ಯಾಷನಲ್ ಪಾರ್ಕ್ ಪ್ರದೇಶದಲ್ಲಿ ವಿಮಾನ ಪತನಗೊಂಡಿದೆ ಎಂದು ಜೈಸಲ್ಮೇರ್ ಎಸ್‌ಪಿ ಅಜಯ್ ಸಿಂಗ್ ಹೇಳಿದ್ದಾರೆ. ರಾಜಸ್ಥಾನದ ಪಶ್ಚಿಮ ವಲಯದಲ್ಲಿ ತರಬೇತಿ ವೇಳೆ ದುರ್ಘಟನೆ ಸಂಭವಿಸಿದೆ. ವಾಯುಸೇನೆ ಅಧಿಕಾರಿಗಳ ತಂಡ ಸ್ಥಳ ಪರಿಶೀಲನೆ ನಡೆಸಿದ್ದು, ಘಟನೆಯ ತನಿಖೆಗೆ ಆದೇಶವನ್ನು ನೀಡಲಾಗಿದೆ.
ವಿಮಾನ ಅಪಘಾತದಲ್ಲಿ ವಿಂಗ್ ಕಮಾಂಡರ್ ಹರ್ಷಿತ್ ಸಿನ್ಹಾ ಮೃತಪಟ್ಟಿರುವುದಾಗಿ ಐಎಎಫ್ ತಿಳಿಸಿದೆ ಮತ್ತು ನಾವೆಲ್ಲರೂ ಕುಟುಂಬದೊಂದಿದೆ ದೃಢವಾಗಿ ನಿಂತಿದ್ದೇವೆ ಎಂದು ಐಎಎಫ್ ಟ್ವೀಟ್ ಮಾಡಿದೆ.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ತೆಂಗು–ಅಡಿಕೆ ನಡುವೆ ಏಲಕ್ಕಿ, ಮೆಣಸು, ಅರಿಶಿಣ | ತುಮಕೂರಿನಲ್ಲೂ ಬೆಳೆಗಾರರು ಪರ್ಯಾಯ ಆದಾಯದ ಕಡೆಗೆ ಹೆಜ್ಜೆ

ತೆಂಗು–ಅಡಿಕೆ ತೋಟಗಳ ನಡುವೆ ಅರಿಶಿಣ, ಏಲಕ್ಕಿ, ಮೆಣಸು ಬೆಳೆದು ತುಮಕೂರು ಜಿಲ್ಲೆಯ ರೈತರು…

22 hours ago

ಮಳೆ ಕೊರತೆ ನೀಗಿಸಲು ಕರ್ನಾಟಕದಲ್ಲಿ ಮೋಡ ಬಿತ್ತನೆ

ಮುಂಗಾರು ಮಳೆಯ ಕೊರತೆ ಎದುರಿಸುತ್ತಿರುವ ರಾಜ್ಯದ ಹಲವು ಭಾಗಗಳಲ್ಲಿ ಮಳೆ ಹೆಚ್ಚಿಸಲು ಸರ್ಕಾರ…

23 hours ago

ಕಸ್ತೂರಿ ರಂಗನ್ ವರದಿ ಜಾರಿಗೆ ಅವಕಾಶವಿಲ್ಲ

ಕಸ್ತೂರಿ ರಂಗನ್ ವರದಿ ಜಾರಿಗೆ ಕರ್ನಾಟಕ ಸರ್ಕಾರ ಅವಕಾಶ ನೀಡುವುದಿಲ್ಲ ಎಂದು ಶಿಕ್ಷಣ…

23 hours ago

ಪ್ರತೀ ವರ್ಷ “ಕ್ಲೈಮೇಟ್ ರಿಪೋರ್ಟ್ ಕಾರ್ಡ್” ಏಕೆ ಬೇಕು..? ನಮ್ಮ ನಗರ-ಹಳ್ಳಿಗಳು ಹವಾಮಾನ ಬದಲಾವಣೆಗೆ ಎಷ್ಟು ಸಿದ್ಧ?

ಭಾರತದ 126 ಪ್ರಮುಖ ನಗರಗಳ ಹವಾಮಾನ ಸಿದ್ಧತೆಯನ್ನು ಅಳೆಯಲಾಗಿದ್ದರೂ, 2021ರ ಮೌಲ್ಯಮಾಪನದಲ್ಲಿ ರಾಷ್ಟ್ರೀಯ…

1 day ago

ಭಾರತದ ಕಾಫಿಗೆ ಜಾಗತಿಕ ಬೇಡಿಕೆ ಹೆಚ್ಚಳ : ‘ಇಂಡಿ ಕಾಫಿ’ಗೆ ಹೊಸ ಬ್ರ್ಯಾಂಡ್‌ ಒತ್ತು

ಭಾರತದ ಕಾಫಿ ರಫ್ತು ಗಳಿಕೆ 2021-22ರ ಸುಮಾರು 1 ಶತಕೋಟಿ ಡಾಲರ್‌ನಿಂದ 2025-26ರಲ್ಲಿ…

2 days ago

ಕಸವೆಂದು ಎಸೆಯುವ ಮೀನಿನ ಮುಳ್ಳು–ಹುರುಪೆಯಲ್ಲಿ ‘ಸಂಜೀವಿನಿ’!

ಮೀನಿನ ಮುಳ್ಳು ಮತ್ತು ಹುರುಪೆಯನ್ನು ವೈಜ್ಞಾನಿಕವಾಗಿ ಸಂಸ್ಕರಿಸಿ ಹಲ್ಲುಗಳ ಪುನರ್ ನಿರ್ಮಾಣ ಹಾಗೂ…

2 days ago