ಟರ್ಕಿಶ್ ಏರ್ ಲೈನ್ಸ್ ಮಾಜಿ ಅಧ್ಯಕ್ಷ ಇಲ್ಕರ್ ಐಸಿ ಅವರನ್ನು ಏರ್ ಇಂಡಿಯಾದ ನೂತನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಮತ್ತು ವ್ಯವಸ್ಥಾಪಕ ನಿರ್ದೇಶಕನಾಗಿ ನೇಮಿಸಲಾಗಿದೆ ಎಂದು ಸೋಮವಾರದಂದು ಟಾಟಾ ಗ್ರೂಪ್ ಮಾಹಿತಿಯನ್ನು ನೀಡಿದೆ.
ಇಲ್ಕರ್ ಐಸಿ ಅವರ ಉಮೇದುವಾರಿಕೆಯನ್ನು ಅನುಮೋದಿಸಲು ಏರ್ ಇಂಡಿಯಾ ಮಂಡಳಿಯು ಸೋಮವಾರ ಮುಂಜಾನೆ ಸಭೆಯನ್ನು ನಡೆಸಿತು. ಈ ಸಮಯದಲ್ಲಿ ಮಂಡಳಿಯ ಸಭೆಗೆ ಟಾಟಾ ಸನ್ಸ್ ನ ಅಧ್ಯಕ್ಷ ಎನ್ ಚಂದ್ರಶೇಖರನ್ ವಿಶೇಷ ಅಹ್ವಾನಿಸಲಾಗಿತ್ತು.
ಇಲ್ಕರ್ ಅವರು ವಾಯುಯಾನ ಉದ್ಯಮದ ನಾಯಕರಾಗಿದ್ದು, ಅವರ ಅಧಿಕಾರಾವಧಿಯಲ್ಲಿ ಟರ್ಕಿಶ್ ಏರ್ಲೈನ್ಸ್ ಯಶಸ್ಸಿನತ್ತ ಮುನ್ನಡೆಸಿದ್ದಾರೆ. ಅವರು ಏರ್ ಇಂಡಿಯಾವನ್ನು ಹೊಸ ಯುಗಕ್ಕೆ ಕರೆದೊಯ್ಯುವ ವಿಶ್ವಾಸದಿಂದ ಟಾಟಾ ಗ್ರೂಪ್ ಇಲ್ಕರ್ ಅವರನ್ನು ಸ್ವಾಗತಿಸಲು ಸಂತೋಷಪಡುತ್ತಿದ್ದೇವೆ ಎಂದು ಟಾಟಾ ಸನ್ಸ್ ನ ಅಧ್ಯಕ್ಷ ಎನ್ ಚಂದ್ರಶೇಖರನ್ ಹೇಳಿದರು.
ಈಗಿನಂತೆ ಮೇ 22ರ ಅಂದಾಜು ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಂತಹ ತಿರುವಿಕೆ ಉಂಟಾಗುವ ಲಕ್ಷಣಗಳಿವೆ.
''ವಿಶ್ವದ ಅಭಿವೃದ್ಧಿ ಹೊಂದಿದ ದೇಶಗಳು ಇದೀಗ ಭಾರತದೊಂದಿಗೆ(India) ಚಲನಶೀಲತೆ ಒಪ್ಪಂದಗಳನ್ನು(Mobility Agreement) ಮಾಡಿಕೊಳ್ಳಲು…
ಬರದಿಂದ(Drought) ತತ್ತರಿಸಿದ್ದ ರಾಜ್ಯದ ಜನತೆಗೆ ವರುಣ(Rain) ತಂಪೆರೆದಿದ್ದಾನೆ. ರೈತರ(Farmer) ಮೊಗದಲ್ಲಿ ಮಂದಹಾಸ ಮೂಡಿದೆ.…
ಏನೇ ಆಗಲಿ ಸತ್ಯದ ಹುಡುಕಾಟ ಮಾತ್ರ ನಿರಂತರವಾಗಿರಲಿ...... ಸತ್ಯದಲ್ಲಿಯೂ ಹಲವಾರು ಆಯಾಮಗಳಿವೆ.
ಮುಕೇಶ್ ಅಂಬಾನಿ(Mukesh Ambani), ರಿಲಯನ್ಸ್ ಇಂಡಸ್ಟ್ರೀಸ್(Reliance Industries) ಮುಖ್ಯಸ್ಥ, ನಮ್ಮ ದೇಶ ಮತ್ತು…
ರಾಜ್ಯದಲ್ಲಿ ಬರಗಾಲ(Drought) ತಾಂಡವವಾಡುತ್ತಿದೆ. ಕೆಲವೆಡೆ ಕಳೆದ ದಿನಗಳಿಂದ ಮಳೆಯಾಗುತ್ತಿದೆ(Rain). ಉತ್ತರ ಕರ್ನಾಟಕ ಹಾಗೂ…