ದೇಶವೇ ವಾಯುಮಾಲಿನ್ಯ ತಡೆಯ ಬಗ್ಗೆ ಯೋಚಿಸುತ್ತಿದೆ….! | ಇಲ್ಲಿ ಸರ್ಕಾರಿ ಬಸ್ಸು ಹೊಗೆಯುಗುಳುತ್ತದೆ….!

November 22, 2021
2:32 PM

ಇಡೀ ದೇಶವೇ ಏಕೆ?, ಅಂತರಾಷ್ಟ್ರೀಯ ಮಟ್ಟದಲ್ಲಿ  ಪರಿಸರ ಮಾಲಿನ್ಯ, ವಾಯುಮಾಲಿನ್ಯದ ಬಗ್ಗೆ ಚರ್ಚೆಯಾಗುತ್ತಿದೆ. ಅಷ್ಟೇ ಅಲ್ಲ, ಪರಿಸರ ಮಾಲಿನ್ಯದ ಕಾರಣದಿಂದ ವಾತಾವರಣದ ಉಷ್ಣತೆಯೂ ಹೆಚ್ಚಾಗುತ್ತಿದೆ. ಈ ಕಾರಣದಿಂದ ಮುಂದಿನ 50 ವರ್ಷದಲ್ಲಿ  1.5 ಡಿಗ್ರಿಯಷ್ಟು ಉಷ್ಣತೆಯನ್ನೂ ತಗ್ಗಿಸುವ ಬಗ್ಗೆಯೂ ಯೋಚನೆ ನಡೆಯುತ್ತಿದೆ. ಆದರೆ ಆರಂಭದಲ್ಲಿ  ಸರ್ಕಾರಿ ವಾಹನಗಳಿಗೆ ಪರಿಸರ ಮಾಲಿನ್ಯದ ಪಾಠ ಮಾಡಬೇಕಿದೆ…! 

Advertisement
Advertisement


ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ವಿಭಾಗದ ಸರ್ಕಾರಿ ಬಸ್ಸು ಇದು. ಪುತ್ತೂರಿನಿಂದ ಕುಕ್ಕೆ ಸುಬ್ರಹ್ಮಣ್ಯಕ್ಕೆ ತೆರಳುವ ಈ ಸರ್ಕಾರಿ ಬಸ್ಸಿನ ಹಿಂದೆ ಹೋದರೆ ಯಾವ ವ್ಯಕ್ತಿಯೂ ಶ್ವಾಸಕೋಸದ ಸಮಸ್ಯೆಗೆ ತುತ್ತಾಗದೇ ಇರಲಾರ, ಏಕೆಂದರೆ ಹೊಗೆ ಬಂಡಿಯ ಮಾದರಿಯಲ್ಲಿ  ಉಗುಳುವ ಹೊಗೆಯೇ ಇದಕ್ಕೆ ಕಾರಣ..!. ಇಂದಲ್ಲ, ಕಳೆದ ಕೆಲವು ಸಮಯಗಳ ಹಿಂದೆಯೂ ಇದೇ ಮಾದರಿಯಲ್ಲಿ  ಕೆಎಸ್‌ಆರ್‌ಟಿಸಿ ಬಸ್ಸು ಹೊಗೆಯುಗುಳುತ್ತಾ ಸಾಗುತ್ತಿದೆ, ಈ ಬಗ್ಗೆ ದೂರುಗಳು ಬಂದರೆ ಡೀಸೆಲ್‌ ಪಂಪ್‌ ಹಾಳಾಗಿತ್ತು ದಾರಿ ಮಧ್ಯೆ ಎನ್ನುವ ರೆಡಿಮೇಡ್‌ ಉತ್ತರ ಇದೆ…!. ಹಾಗೆ ನೋಡಿದರೆ ಪ್ರತಿದಿನವೂ ಅಂತಹ ಬಸ್ಸು ಅದೇ ಮಾದರಿಯಲ್ಲಿ  ಓಡಾಡುತ್ತಿರುತ್ತವೆ…!.

ಈಚೆಗೆ ಇಡೀ ದೇಶವೇ ಮಾಯುಮಾಲಿನ್ಯದ ಬಗ್ಗೆ ಚಿಂತನೆ ಮಾಡುತ್ತಿದೆ. ದೆಹಲಿಯಲ್ಲಂತೂ ವಿಪರೀತ ವಾಯುಮಾಲಿನ್ಯದ ಕಾರಣದಿಂದ ಹಲವು ಆರೋಗ್ಯ ಸಮಸ್ಯೆ ಜನರಿಗೆ ಕಾಡುತ್ತಿದೆ. ಈಗ ದೆಹಲಿ ಮಾತ್ರವಲ್ಲ ವಿವಿಧ ರಾಜ್ಯಗಳಲ್ಲಿ ಗಾಳಿಯ ಗುಣಮಟ್ಟ ಕುಸಿತವಾಗಿ ಆತಂಕಕಾರಿಯಾಗುತ್ತಿರುವುದು ಕಂಡುಬಂದಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವಾಯುಮಾಲಿನ್ಯ ಗರಿಷ್ಠ ಮಟ್ಟ ತಲುಪಿದ್ದು, ಕರ್ನಾಟಕದಲ್ಲಿ ಸದ್ಯ ಕಡಿಮೆ ಸೂಚ್ಯಂಕ ದಾಖಲಾಗಿದ್ದು, ಏರಿಕೆಯ ಹಾದಿಯನ್ನು  ತೋರಿಸುತ್ತಿದೆ.

ಈಚೆಗೆ ರಾಷ್ಟ್ರೀಯ ಮಾಲಿನ್ಯ ನಿಯಂತ್ರಣ ಮಂಡಳಿ ಬಿಡುಗಡೆ ಮಾಡಿರುವ ಮಾಲಿನ್ಯ ಪಟ್ಟಿಯಲ್ಲಿ ದೆಹಲಿಯ ಜಹಾಂಗೀರ್‍ಪುರ್ (439), ಸೆಕ್ಟರ್11 ಫರೀದಾಬಾದ್(425)ದಲ್ಲಿ ಗರಿಷ್ಠ ಪ್ರಮಾಣದ ಮಾಲಿನ್ಯ ದಾಖಲಾಗಿದೆ. ಇಲ್ಲಿ ಪಿಎಂ5, ಪಿಎಂ10 ಮಾಲಿನ್ಯ ಕಣಗಳು ತೀವ್ರವಾಗಿವೆ. ಉಳಿದಂತೆ ದೆಹಲಿಯ ಕೇಂದ್ರ ಭಾಗ, ಉತ್ತರಪ್ರದೇಶದ ನೋಯ್ಡಾ, ಹಾಪುರ್, ಹರಿಯಾಣದ ಹಿಸ್ಸಾರ್, ಗುರುಗ್ರಾಂ ರಾಜಸ್ಥಾನ ಬಿವಾಡಿ, ಮುಜಾಫರ್ ನಗರಗಳಲ್ಲಿ ಗಾಳಿಯ ಗುಣಮಟ್ಟ 350 ಸೂಚ್ಯಂಕಕ್ಕಿಂತ ಮೇಲಿದ್ದು, ಉಸಿರಾಟದ ಸಮಸ್ಯೆ ಎದುರಿಸುವಂತಾಗಿದೆ. ದೆಹಲಿ, ಉತ್ತರಪ್ರದೇಶ, ಹರಿಯಾಣ ಸೇರಿದಂತೆ ಕೆಲವೆಡೆ ಜೀವವಾಯು ವಿಷವಾಗುತ್ತಿದೆ. ಸದ್ಯ ಕರ್ನಾಟಕದಲ್ಲಿ ಗಾಳಿಯ ಗುಣಮಟ್ಟ ಉತ್ತಮವಾಗಿದೆ.

ಬಂಗಾಳ ಕೊಲ್ಲಿಯಲ್ಲಿ ಹಾಗೂ ಅರಬೀ ಸಮುದ್ರದಲ್ಲಿ  ಆಗಾಗ ವಾಯುಭಾರ ಕುಸಿತಗಳು ಕಂಡುಬರುತ್ತಿದೆ, ಹವಾಮಾನ  ವೈಪರೀತ್ಯಕ್ಕೆ ಪ್ರಮುಖ ಕಾರಣ ಪರಿಸರ ಮಾಲಿನ್ಯ ಮತ್ತು ಜಾಗತಿಕ ತಾಪಮಾನದ ಹೆಚ್ಚಳ ಎಂಬ ಮಾಹಿತಿಯನ್ನು ಹವಾಮಾನ ತಜ್ಞರು ಹೇಳುತ್ತಾರೆ.

Advertisement

Koo App

ಇದೆಲ್ಲಾ ಬೆಳೆವಣಿಗೆಗಳ ನಡುವೆ ಈಚೆಗೆ ಅಂತರಾಷ್ಟ್ರೀಯ ಮಟ್ಟದದಲ್ಲಿ  ಹವಾಮಾನ ಸಮ್ಮೇಳನ ಗ್ಲಾಸ್ಗೋದಲ್ಲಿ ನಡೆದಿತ್ತು. ಅಲ್ಲಿಯೂ ಕೂಡಾ ಇಡೀ ಪ್ರಪಂಚದ ಹವಾಮಾನ ಹಾಗೂ ವಾತಾವರಣದ ಉಷ್ಣತೆಯ ಬಗ್ಗೆ ಚರ್ಚೆಯಾಗಿತ್ತು. ಮುಂದಿನ ಕೆಲವು ವರ್ಷಗಳಲ್ಲಿ  ವಾತಾವರಣದ ಉಷ್ಣತೆ 1.5  ಡಿಗ್ರಿಯಷ್ಟಯ ತಗ್ಗಿಸಬೇಕು ಎನ್ನುವ ಸಮೂಹ ಚಿಂತನೆ ನಡೆದಿತ್ತು. ಈ ಕಾರ್ಯಕ್ರಮದಲ್ಲಿ  ಪ್ರಧಾನಿ ನರೇಂದ್ರ ಮೋದಿ ಅವರು ಮಾತನಾಡುತ್ತಾ, ” ಇಡೀ ಜಗತ್ತಿಗೆ ಸೂರ್ಯನೇ ಮೂಲಧಾರ. ಸೌರ ವಿದ್ಯುತ್‌ ಮಾನವ ಕುಲ ಯಶಸ್ವಿಯಾಗಿ ಬಳಸಿ ಬದುಕು ಸಾಗಿಸಲು ಜಾಗತಿಕ ಸೋಲಾರ್ ಗ್ರಿಡ್ ಸ್ಥಾಪಿಸಬೇಕು ಎಂದು  ಹೇಳಿದ್ದಾರೆ. ‘ಒಬ್ಬನೇ ಸೂರ್ಯ, ಒಂದು ಜಗತ್ತು, ಒಂದು ಗ್ರಿಡ್’ ಎನ್ನುವ ಘೋಷ ವಾಕ್ಯವನ್ನು ಅವರು ಕರೆ ನೀಡಿದ್ದರು.

Advertisement

ಹೀಗಾಗಿ ಈ ಎಲ್ಲಾ ಯೋಜನೆಗಳು ಈ ದೇಶದಲ್ಲಿ ಜಾರಿಯಾಗಲು ಹಾಗೂ ಭವಿಷ್ಯದ ಪರಿಸರ, ವಾತಾವರಣ ಚೆನ್ನಾಗಿರಲು ಈಗಲೇ ಸಿದ್ಧತೆ ಮಾಡಬೇಕು. ಪ್ರತಿಯೊಬ್ಬರೂ ಈ ದಿಸೆಯಲ್ಲಿ ಚಿಂತನೆ ನಡೆಸಲೇಬೇಕಾದ ಅನಿವಾರ್ಯತೆ ಇದೆ. ಅದು ಹಳ್ಳಿಯಿಂದಲೇ ಆರಂಭವಾಗಬೇಕಾದ ಹೆಜ್ಜೆಯಾಗಿದ್ದು, ಸರ್ಕಾರಿ ವಾಹನಗಳೂ ಈ ನಿಟ್ಟಿನಲ್ಲಿ  ಆರಂಭದ ಹೆಜ್ಜೆ ಇಡಬೇಕಿದೆ.

 

View this post on Instagram

 

A post shared by The Rural Mirror (@theruralmirror)

Advertisement

 

 

 

Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ವಿಶೇಷ ಪ್ರತಿನಿಧಿ

ರೂರಲ್‌ ಮಿರರ್‌ ವಿಶೇಷ ಪ್ರತಿನಿಧಿ.

ಇದನ್ನೂ ಓದಿ

ಕಾಡಾನೆ ಹಾವಳಿ | ಆನೆಗಳನ್ನು ಕಾಡಿಗಟ್ಟಲು  ಅರಣ್ಯಾಧಿಕಾರಿಗಳು ತುರ್ತು ಕ್ರಮವಹಿಸುವಂತೆ ಸೂಚನೆ
July 29, 2025
6:40 AM
by: The Rural Mirror ಸುದ್ದಿಜಾಲ
ಜಾನುವಾರುಗಳನ್ನು ಅರಣ್ಯದಲ್ಲಿ ಮೇವು | ಆದೇಶವನ್ನು ಹಿಂಪಡೆಯುವಂತೆ ರೈತರು ಒತ್ತಾಯ
July 28, 2025
10:30 PM
by: The Rural Mirror ಸುದ್ದಿಜಾಲ
ರಾಜ್ಯದಲ್ಲಿ ಅರಣ್ಯ ಇಲಾಖೆಯಿಂದ 11.50 ಕೋಟಿ ಸಸಿ ನೆಡುವ ಗುರಿ
July 28, 2025
10:23 PM
by: ದ ರೂರಲ್ ಮಿರರ್.ಕಾಂ
ರಾಜ್ಯದಲ್ಲಿ ರಸಗೊಬ್ಬರ ಕೊರತೆ ನೀಗಿಸಲು ಅಗತ್ಯ ಕ್ರಮ
July 28, 2025
8:10 PM
by: The Rural Mirror ಸುದ್ದಿಜಾಲ
ರಾಜ್ಯದಲ್ಲಿ ರಸಗೊಬ್ಬರ ಕೊರತೆ ನೀಗಿಸಲು ಅಗತ್ಯ ಕ್ರಮ

ಪ್ರಮುಖ ಸುದ್ದಿ

MIRROR FOCUS

ಕಾಡಾನೆ ಹಾವಳಿ | ಆನೆಗಳನ್ನು ಕಾಡಿಗಟ್ಟಲು  ಅರಣ್ಯಾಧಿಕಾರಿಗಳು ತುರ್ತು ಕ್ರಮವಹಿಸುವಂತೆ ಸೂಚನೆ
July 29, 2025
6:40 AM
by: The Rural Mirror ಸುದ್ದಿಜಾಲ
ಕಾಡಾನೆ ಹಾವಳಿ | ಆನೆಗಳನ್ನು ಕಾಡಿಗಟ್ಟಲು  ಅರಣ್ಯಾಧಿಕಾರಿಗಳು ತುರ್ತು ಕ್ರಮವಹಿಸುವಂತೆ ಸೂಚನೆ
July 29, 2025
6:40 AM
by: The Rural Mirror ಸುದ್ದಿಜಾಲ
ಜಾನುವಾರುಗಳನ್ನು ಅರಣ್ಯದಲ್ಲಿ ಮೇವು | ಆದೇಶವನ್ನು ಹಿಂಪಡೆಯುವಂತೆ ರೈತರು ಒತ್ತಾಯ
July 28, 2025
10:30 PM
by: The Rural Mirror ಸುದ್ದಿಜಾಲ
ರಾಜ್ಯದಲ್ಲಿ ಅರಣ್ಯ ಇಲಾಖೆಯಿಂದ 11.50 ಕೋಟಿ ಸಸಿ ನೆಡುವ ಗುರಿ
July 28, 2025
10:23 PM
by: ದ ರೂರಲ್ ಮಿರರ್.ಕಾಂ
ರಾಜ್ಯದಲ್ಲಿ ರಸಗೊಬ್ಬರ ಕೊರತೆ ನೀಗಿಸಲು ಅಗತ್ಯ ಕ್ರಮ
July 28, 2025
8:10 PM
by: The Rural Mirror ಸುದ್ದಿಜಾಲ

Editorial pick

ಹವಾಮಾನ ಸಂಕಷ್ಟ | ಆಹಾರ ಬೆಲೆಗಳ ಏರಿಳಿತಕ್ಕೆ ಕಾರಣ ಏನು ? – ಅಧ್ಯಯನ ವರದಿ
July 26, 2025
8:18 AM
by: ದ ರೂರಲ್ ಮಿರರ್.ಕಾಂ
ಅಡಿಕೆಗೆ ಕೊಳೆರೋಗ ಇದೆಯೇ…? | ಮಾಹಿತಿ ದಾಖಲಿಸಬಹುದೇ…?
July 24, 2025
5:20 PM
by: ದ ರೂರಲ್ ಮಿರರ್.ಕಾಂ
ಅಡಿಕೆಗೆ ಕೊಳೆರೋಗ | ಮಳೆಯಲ್ಲೂ ಇವರು ಔಷಧಿ ಸಿಂಪಡಿಸುತ್ತಾರೆ..!
July 24, 2025
4:42 PM
by: The Rural Mirror ಸುದ್ದಿಜಾಲ

ವಿಡಿಯೋ

60 ಸೆಕೆಂಡುಗಳಲ್ಲಿ 10 ಆಸನಗಳ ಪ್ರದರ್ಶಿಸಿದ ಋತ್ವಿ | ಯೋಗದಲ್ಲಿ ಚನ್ನರಾಯಪಟ್ಟಣದ ಬಾಲಕಿ ಸಾಧನೆ
June 19, 2025
11:21 PM
by: The Rural Mirror ಸುದ್ದಿಜಾಲ
ಇದು ಬರೀ ಚಿಪ್ಪಿಯಲ್ಲ..!
June 14, 2025
8:17 AM
by: ದ ರೂರಲ್ ಮಿರರ್.ಕಾಂ
ಅಡಿಕೆಯ ನಾಡಿಗೆ ಬೇಕು ತರಕಾರಿ
April 5, 2025
8:14 AM
by: ದ ರೂರಲ್ ಮಿರರ್.ಕಾಂ
ಪಪ್ಪಾಯಿ ಕೃಷಿ ಕಲಿಸಿದ ಪಾಠ
March 30, 2025
11:29 PM
by: ದ ರೂರಲ್ ಮಿರರ್.ಕಾಂ

ಸುದ್ದಿಗಳು

ಎರಡು ದಿನಗಳಿಂದ ಸಾಮಾನ್ಯ ಮಳೆ | ಗಾಳಿಯೊಂದಿಗೆ ಮಳೆ ಸಾಧ್ಯತೆ
July 29, 2025
6:47 AM
by: ದ ರೂರಲ್ ಮಿರರ್.ಕಾಂ
ಕಾಡಾನೆ ಹಾವಳಿ | ಆನೆಗಳನ್ನು ಕಾಡಿಗಟ್ಟಲು  ಅರಣ್ಯಾಧಿಕಾರಿಗಳು ತುರ್ತು ಕ್ರಮವಹಿಸುವಂತೆ ಸೂಚನೆ
July 29, 2025
6:40 AM
by: The Rural Mirror ಸುದ್ದಿಜಾಲ
ಮಾಂಗಲ್ಯ ದೋಷದ ಭೀತಿ | ವಿವಾಹ ಜೀವನದ ರಕ್ಷಣೆಗೆ ಜ್ಯೋತಿಷ್ಯ ಉಪಾಯಗಳು | ಮಾಂಗಲ್ಯ ದೋಷದ ಜ್ಯೋತಿಷ್ಯ ಮಹತ್ವ
July 29, 2025
6:18 AM
by: ದ ರೂರಲ್ ಮಿರರ್.ಕಾಂ
ಜಾನುವಾರುಗಳನ್ನು ಅರಣ್ಯದಲ್ಲಿ ಮೇವು | ಆದೇಶವನ್ನು ಹಿಂಪಡೆಯುವಂತೆ ರೈತರು ಒತ್ತಾಯ
July 28, 2025
10:30 PM
by: The Rural Mirror ಸುದ್ದಿಜಾಲ
ರಾಜ್ಯದಲ್ಲಿ ಅರಣ್ಯ ಇಲಾಖೆಯಿಂದ 11.50 ಕೋಟಿ ಸಸಿ ನೆಡುವ ಗುರಿ
July 28, 2025
10:23 PM
by: ದ ರೂರಲ್ ಮಿರರ್.ಕಾಂ
ರಾಮನ ಆದರ್ಶ ಸರ್ವಕಾಲಿಕ : ರಾಘವೇಶ್ವರ ಶ್ರೀ
July 28, 2025
8:34 PM
by: The Rural Mirror ಸುದ್ದಿಜಾಲ
ಕೇಂದ್ರ ಸರ್ಕಾರದಿಂದ ದಕ್ಷಿಣ ಕನ್ನಡ ಜಿಲ್ಲೆಗೆ ಕ್ಯಾನ್ಸರ್ ಡೇ ಕೇರ್ ಸೆಂಟರ್ ಮಂಜೂರು
July 28, 2025
8:24 PM
by: The Rural Mirror ಸುದ್ದಿಜಾಲ
ರಾಜ್ಯದಲ್ಲಿ ರಸಗೊಬ್ಬರ ಕೊರತೆ ನೀಗಿಸಲು ಅಗತ್ಯ ಕ್ರಮ
July 28, 2025
8:10 PM
by: The Rural Mirror ಸುದ್ದಿಜಾಲ
2025ರ ನಾಗರಪಂಚಮಿಯಲ್ಲಿ ಈ ರಾಶಿಗಳಿಗೆ ಅದೃಷ್ಟ! :ನಾಗದೇವರ ಕೃಪೆಗಾಗಿ ಹೀಗೆ ಮಾಡಿ…
July 28, 2025
3:01 PM
by: ದ ರೂರಲ್ ಮಿರರ್.ಕಾಂ
ಬದುಕು ಪುರಾಣ | ಯಕ್ಷಪ್ರಶ್ನೆಯೊಳಗೆ ಧರ್ಮ ಗೂಢತೆಯ ಗೊಂಚಲು
July 27, 2025
8:16 PM
by: ನಾ.ಕಾರಂತ ಪೆರಾಜೆ

ವಿಶೇಷ ವರದಿ

ಹವಾಮಾನ ಸಂಕಷ್ಟ | ಆಹಾರ ಬೆಲೆಗಳ ಏರಿಳಿತಕ್ಕೆ ಕಾರಣ ಏನು ? – ಅಧ್ಯಯನ ವರದಿ
July 26, 2025
8:18 AM
by: ದ ರೂರಲ್ ಮಿರರ್.ಕಾಂ
ಕೃಷಿಕರಿಗೆ ಕೈಕೊಟ್ಟ ಹವಾಮಾನ | ಅಡಿಕೆಗೆ ವ್ಯಾಪಕವಾಗಿ ಹರಡಿದ ಕೊಳೆರೋಗ | ರೋಗನಿಯಂತ್ರಣಕ್ಕೆ ಇನ್ನಿಲ್ಲದ ಪ್ರಯತ್ನದಲ್ಲಿ ಅಡಿಕೆ ಬೆಳೆಗಾರರು |
July 24, 2025
10:48 AM
by: ವಿಶೇಷ ಪ್ರತಿನಿಧಿ
ಆಟಿ ಅಂದರೇ ಪರಿಸರ….! ; ತುಳುನಾಡಿನ ವಿಶೇಷ ಆಚರಣೆ
July 24, 2025
6:39 AM
by: ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ
ಜಾಗತಿಕವಾಗಿ ಹವಾಮಾನ ವೈಪರೀತ್ಯ | ಒಂದೆಡೆ ಭಾರೀ ಮಳೆ- ಇನ್ನೊಂದೆಡೆ ಪ್ರವಾಹ – ಮತ್ತೊಂದೆಡೆ ಕಾಡ್ಗಿಚ್ಚು
July 19, 2025
9:40 PM
by: ದ ರೂರಲ್ ಮಿರರ್.ಕಾಂ

OPINION

ಕಾಡೆಂದರೇನು…? , ಅರಣ್ಯ ಸಚಿವರಿಗೆ ಇದೊಂದು ಮನವಿ..
July 24, 2025
12:43 PM
by: ಪ್ರಬಂಧ ಅಂಬುತೀರ್ಥ
ಕಾಡೆಂದರೇನು…? , ಅರಣ್ಯ ಸಚಿವರಿಗೆ ಇದೊಂದು ಮನವಿ..
July 24, 2025
12:43 PM
by: ಪ್ರಬಂಧ ಅಂಬುತೀರ್ಥ
ಹಸುರೆಂಬ ಉಸಿರಿನ ಮಹತ್ವ ಇದು…
July 13, 2025
10:55 PM
by: ಎ ಪಿ ಸದಾಶಿವ ಮರಿಕೆ
ಹಲಸಿನ ಬೀಜದ ಖಾರಾ ಸೇವ್‌ – ನೀವೂ ಮಾಡಿನೋಡಿ
July 13, 2025
10:15 PM
by: The Rural Mirror ಸುದ್ದಿಜಾಲ
ಸಾಮಾಜಿಕ ಕಾರ್ಯಕರ್ತ ಧನಂಜಯ ವಾಗ್ಲೆ ಇನ್ನಿಲ್ಲ | ಅವರು ಬರೆದಿರುವ ಓದಲೇಬೇಕಾದ ಬರಹ ಇಲ್ಲಿದೆ…
July 13, 2025
5:09 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group