ಒಣಹುಲ್ಲು ಸುಡುವಿಕೆ ತಡೆಯಲು ವಿವರಣೆ ಕೇಳಿದ ಸುಪ್ರೀಂ ಕೋರ್ಟ್

November 16, 2025
10:05 AM

ದೆಹಲಿ ಪ್ರದೇಶದಲ್ಲಿ ವಾಯು ಮಾಲಿನ್ಯ ಹೆಚ್ಚಳವಾಗಿದ್ದು ಇದಕ್ಕೆ ಕಾರಣ ಹರಿಯಾಣ ಮತ್ತು ಪಂಜಾಬ್‍ನಲ್ಲಿ ರೈತರು ಒಣಹುಲ್ಲು ಸುಡುವಿಕೆಯಿಂದ ಸಮಸ್ಯೆಗಳು ಹೆಚ್ಚಾಗಿವೆ. ಇದಕ್ಕೆ ಕಾರಣವಾಗುವ ಒಣಹುಲ್ಲು ಸುಡುವಿಕೆಯನ್ನು ತಡೆಯಲು ಪಂಜಾಬ್ ಮತ್ತು ಹರಿಯಾಣ ಸರ್ಕಾರಗಳು ಕೈಗೊಂಡ ಕ್ರಮಗಳ ಬಗ್ಗೆ ಸುಪ್ರೀಂ ಕೋರ್ಟ್ ವಿವರಣೆಯನ್ನು ಕೇಳಿದ್ದು, ಮುಂದಿನ ವಿಚಾರಣೆ ನವೆಂಬರ್ 17 ರಂದು ನಡೆಯಲಿದೆ.

ದೆಹಲಿಯಲ್ಲಿ ಇಂದು ವಾಯುಮಾಲಿನ್ಯ ಸೂಚ್ಯಂಕ 400 ರ ಗಡಿ ದಾಟಿದ್ದು, ಮಾಲಿನ್ಯವನ್ನು ತಡೆಯಲು ಮತ್ತು ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲು ಜಿಆರ್‍ಎಪಿ ನ ಮೂರನೇ ಹಂತದ ಅಡಿಯಲ್ಲಿ ನಿರ್ಬಂಧಗಳು ಜಾರಿಗೊಳಿಸಲಾಗಿದೆ. ಬಿಎಸ್-3 ಪೆಟ್ರೋಲ್ ಮತ್ತು ಬಿಎಸ್-4 ಡಿಸೇಲ್ ವಾಹನಗಳ ಸಂಚಾರವನ್ನ ನಗರದಲ್ಲಿ ನಿರ್ಬಂಧಿಸಲಾಗಿದ್ದು, ಜೊತೆಗೆ ಐದನೇ ತರಗತಿಯವರೆಗೆ ಆನ್‍ಲೈನ್ ಕ್ಲಾಸ್ ನಡೆಸುವಂತೆ ದೆಹಲಿ ಸರ್ಕಾರ ಸೂಚಿಸಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ರೂರಲ್‌ ಮಿರರ್ ಸುದ್ದಿಜಾಲ

ಇದನ್ನೂ ಓದಿ

ಕೋಲಾರ ಸಮೀಪ 10 ಟನ್ ಸಿಂಥೆಟಿಕ್‌ ಅಡಿಕೆ ವಶ…!?
September 16, 2026
7:17 AM
by: ದ ರೂರಲ್ ಮಿರರ್.ಕಾಂ
ಮಂಗಳೂರಿನ ಸಚಿವ ಸಂಪುಟ ಸಭೆ | ‘ಅಡಿಕೆ ಜೈವಿಕ ಆರ್ಥಿಕತೆ ಮಿಷನ್’ ಘೋಷಣೆಗೆ ಆಗ್ರಹ
September 15, 2026
11:12 PM
by: ದ ರೂರಲ್ ಮಿರರ್.ಕಾಂ
ಮಳೆಗೆ ಬೆಂಗಳೂರು ತತ್ತರ – ಸಂಜೆ ಏಕಾಏಕಿ ಸುರಿದ ಧಾರಾಕಾರ ಮಳೆಗೆ ರಸ್ತೆಗಳು ಜಲಾವೃತ
September 15, 2026
10:09 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 15-09-2026 | ಕರ್ನಾಟಕದಲ್ಲಿ ಮಳೆ ಮತ್ತೆ ಚುರುಕಾಗುವ ಸೂಚನೆ
September 15, 2026
12:30 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror