Advertisement
ಸುದ್ದಿಗಳು

ಒಣಹುಲ್ಲು ಸುಡುವಿಕೆ ತಡೆಯಲು ವಿವರಣೆ ಕೇಳಿದ ಸುಪ್ರೀಂ ಕೋರ್ಟ್

Share

ದೆಹಲಿ ಪ್ರದೇಶದಲ್ಲಿ ವಾಯು ಮಾಲಿನ್ಯ ಹೆಚ್ಚಳವಾಗಿದ್ದು ಇದಕ್ಕೆ ಕಾರಣ ಹರಿಯಾಣ ಮತ್ತು ಪಂಜಾಬ್‍ನಲ್ಲಿ ರೈತರು ಒಣಹುಲ್ಲು ಸುಡುವಿಕೆಯಿಂದ ಸಮಸ್ಯೆಗಳು ಹೆಚ್ಚಾಗಿವೆ. ಇದಕ್ಕೆ ಕಾರಣವಾಗುವ ಒಣಹುಲ್ಲು ಸುಡುವಿಕೆಯನ್ನು ತಡೆಯಲು ಪಂಜಾಬ್ ಮತ್ತು ಹರಿಯಾಣ ಸರ್ಕಾರಗಳು ಕೈಗೊಂಡ ಕ್ರಮಗಳ ಬಗ್ಗೆ ಸುಪ್ರೀಂ ಕೋರ್ಟ್ ವಿವರಣೆಯನ್ನು ಕೇಳಿದ್ದು, ಮುಂದಿನ ವಿಚಾರಣೆ ನವೆಂಬರ್ 17 ರಂದು ನಡೆಯಲಿದೆ.

ದೆಹಲಿಯಲ್ಲಿ ಇಂದು ವಾಯುಮಾಲಿನ್ಯ ಸೂಚ್ಯಂಕ 400 ರ ಗಡಿ ದಾಟಿದ್ದು, ಮಾಲಿನ್ಯವನ್ನು ತಡೆಯಲು ಮತ್ತು ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲು ಜಿಆರ್‍ಎಪಿ ನ ಮೂರನೇ ಹಂತದ ಅಡಿಯಲ್ಲಿ ನಿರ್ಬಂಧಗಳು ಜಾರಿಗೊಳಿಸಲಾಗಿದೆ. ಬಿಎಸ್-3 ಪೆಟ್ರೋಲ್ ಮತ್ತು ಬಿಎಸ್-4 ಡಿಸೇಲ್ ವಾಹನಗಳ ಸಂಚಾರವನ್ನ ನಗರದಲ್ಲಿ ನಿರ್ಬಂಧಿಸಲಾಗಿದ್ದು, ಜೊತೆಗೆ ಐದನೇ ತರಗತಿಯವರೆಗೆ ಆನ್‍ಲೈನ್ ಕ್ಲಾಸ್ ನಡೆಸುವಂತೆ ದೆಹಲಿ ಸರ್ಕಾರ ಸೂಚಿಸಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

ಮುಂಗಾರು ಮತ್ತಷ್ಟು ಚುರುಕು – ಕರಾವಳಿ ಕರ್ನಾಟಕದಲ್ಲಿ ಜೂನ್ 26 ರವರೆಗೆ ಭಾರೀ ಮಳೆ ಎಚ್ಚರಿಕೆ

ಕರಾವಳಿ ಕರ್ನಾಟಕದಲ್ಲಿ ಜೂನ್ 26ರವರೆಗೆ ಭಾರೀದಿಂದ ಅತಿ ಭಾರೀ ಮಳೆಯಾಗುವ ಸಾಧ್ಯತೆ ಇದೆ…

20 hours ago

ಅಡಿಕೆ ಬೆಳೆಗಾರರ ಸಮಸ್ಯೆಗಳ ಪರಿಹಾರಕ್ಕೆ ತಕ್ಷಣ ಕ್ರಮ – ಸರ್ಕಾರಕ್ಕೆ ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಒತ್ತಾಯ

ಅಡಿಕೆ ಬೆಳೆಗಾರರು ಎದುರಿಸುತ್ತಿರುವ ಕಾಪರ್ ಸಲ್ಫೇಟ್ ಕೊರತೆ, ಬೆಳೆ ವಿಮೆ ವಿಳಂಬ, ಕಳಪೆ…

22 hours ago

ಹವಾಮಾನ ವರದಿ | 23-06-2026 | ಕರ್ನಾಟಕದಲ್ಲಿ ಜೂನ್ 25 ರಿಂದ ಮುಂಗಾರು ಚುರುಕು? ಕರಾವಳಿ-ಮಲೆನಾಡಿನಲ್ಲಿ ಮಳೆ ಹೆಚ್ಚಳದ ನಿರೀಕ್ಷೆ

ಜೂನ್ 25ರಿಂದ ಕರ್ನಾಟಕದಲ್ಲಿ ಮುಂಗಾರು ಮಳೆ ಚುರುಕುಗೊಳ್ಳುವ ಸಾಧ್ಯತೆ ಇದೆ. ಕರಾವಳಿ ಮತ್ತು…

1 day ago

ಕೀಟನಾಶಕಗಳ ಅತಿಯಾದ ಬಳಕೆ ನಿಯಂತ್ರಣಕ್ಕೆ ನೈಸರ್ಗಿಕ ಕೃಷಿಯೇ ಮದ್ದು

ಕೀಟನಾಶಕ ಮತ್ತು ರಾಸಾಯನಿಕ ಗೊಬ್ಬರಗಳ ಅತಿಯಾದ ಬಳಕೆಯಿಂದ ಕೃಷಿ ಹಾಗೂ ಆರೋಗ್ಯಕ್ಕೆ ಹಾನಿಯಾಗುತ್ತಿದೆ…

1 day ago

ಭಾರೀ ಮಳೆ ಎಚ್ಚರಿಕೆ : 13 ರಾಜ್ಯಗಳಿಗೆ IMD ಅಲರ್ಟ್‌ | ಉಳಿದೆಡೆ ಉಷ್ಣ ಅಲೆ ಮುಂದುವರಿಕೆ

ದೇಶದ 13 ರಾಜ್ಯಗಳಿಗೆ ಐಎಂಡಿ ಭಾರೀ ಮಳೆಯ ಎಚ್ಚರಿಕೆ ನೀಡಿದ್ದು, ಕರಾವಳಿ ಕರ್ನಾಟಕ…

1 day ago

ಕೆಳದಿ ಶಿವಪ್ಪ ನಾಯಕ ಕೃಷಿ ವಿವಿ ಆಡಳಿತ ಮಂಡಳಿಗೆ ಇಬ್ಬರ ನಾಮನಿರ್ದೇಶನ

ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಆಡಳಿತ…

2 days ago