ದೆಹಲಿ ಪ್ರದೇಶದಲ್ಲಿ ವಾಯು ಮಾಲಿನ್ಯ ಹೆಚ್ಚಳವಾಗಿದ್ದು ಇದಕ್ಕೆ ಕಾರಣ ಹರಿಯಾಣ ಮತ್ತು ಪಂಜಾಬ್ನಲ್ಲಿ ರೈತರು ಒಣಹುಲ್ಲು ಸುಡುವಿಕೆಯಿಂದ ಸಮಸ್ಯೆಗಳು ಹೆಚ್ಚಾಗಿವೆ. ಇದಕ್ಕೆ ಕಾರಣವಾಗುವ ಒಣಹುಲ್ಲು ಸುಡುವಿಕೆಯನ್ನು ತಡೆಯಲು ಪಂಜಾಬ್ ಮತ್ತು ಹರಿಯಾಣ ಸರ್ಕಾರಗಳು ಕೈಗೊಂಡ ಕ್ರಮಗಳ ಬಗ್ಗೆ ಸುಪ್ರೀಂ ಕೋರ್ಟ್ ವಿವರಣೆಯನ್ನು ಕೇಳಿದ್ದು, ಮುಂದಿನ ವಿಚಾರಣೆ ನವೆಂಬರ್ 17 ರಂದು ನಡೆಯಲಿದೆ.
ದೆಹಲಿಯಲ್ಲಿ ಇಂದು ವಾಯುಮಾಲಿನ್ಯ ಸೂಚ್ಯಂಕ 400 ರ ಗಡಿ ದಾಟಿದ್ದು, ಮಾಲಿನ್ಯವನ್ನು ತಡೆಯಲು ಮತ್ತು ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲು ಜಿಆರ್ಎಪಿ ನ ಮೂರನೇ ಹಂತದ ಅಡಿಯಲ್ಲಿ ನಿರ್ಬಂಧಗಳು ಜಾರಿಗೊಳಿಸಲಾಗಿದೆ. ಬಿಎಸ್-3 ಪೆಟ್ರೋಲ್ ಮತ್ತು ಬಿಎಸ್-4 ಡಿಸೇಲ್ ವಾಹನಗಳ ಸಂಚಾರವನ್ನ ನಗರದಲ್ಲಿ ನಿರ್ಬಂಧಿಸಲಾಗಿದ್ದು, ಜೊತೆಗೆ ಐದನೇ ತರಗತಿಯವರೆಗೆ ಆನ್ಲೈನ್ ಕ್ಲಾಸ್ ನಡೆಸುವಂತೆ ದೆಹಲಿ ಸರ್ಕಾರ ಸೂಚಿಸಿದೆ.
ಯುವಕರ ಮೊದಲ ಆದ್ಯತೆ ರಾಜಕೀಯವಲ್ಲ, ಕೌಶಲ್ಯ ಮತ್ತು ಆರ್ಥಿಕ ಸ್ವಾವಲಂಬನೆ ಆಗಿರಬೇಕು ಎಂಬುದು…
ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…
ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…
ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…
ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…
ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…