Advertisement
MIRROR FOCUS

ವಾಯುಮಾಲಿನ್ಯ ನಿಯಂತ್ರಣ ಕ್ರಮ | ರಾಜ್ಯಗಳಿಗೆ ಕೇಂದ್ರದ ಸೂಚನೆ

Share

ವಾಯು ಮಾಲಿನ್ಯದ ದೃಷ್ಟಿಯಿಂದ ತಮ್ಮ ಸನ್ನದ್ಧತೆಯನ್ನು ಹೆಚ್ಚಿಸುವಂತೆ ಹಾಗೂ ವಾಯು ಮಾಲಿನ್ಯ ನಿಯಂತ್ರಣಾ ಕ್ರಮಗಳನ್ನು ಕೈಗೊಳ್ಳುವಂತೆ ರಾಜ್ಯ ಸರ್ಕಾರಗಳಿಗೆ ಕೇಂದ್ರ ಸರ್ಕಾರ ಸೂಚಿಸಿದೆ.

Advertisement
Advertisement
Advertisement

ವಾಯುಮಾಲಿನ್ಯ ಸನ್ನದ್ಧತೆಗೆ ಸಂಬಂಧಿಸಿದಂತೆ ಕೇಂದ್ರ ಆರೋಗ್ಯ ಸೇವೆಗಳ ಮಹಾನಿರ್ದೇಶಕ ಡಾ.ಅತುಲ್ ಗೋಯೆಲ್, ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಆರೋಗ್ಯ ಇಲಾಖೆಗಳಿಗೆ ಪತ್ರ ಬರೆದಿದ್ದಾರೆ. ವಾಯು ಮಾಲಿನ್ಯವು ತೀವ್ರವಾದ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಲಿದೆ. ಅಲ್ಲದೇ, ಉಸಿರಾಟ, ಹೃದಯರಕ್ತನಾಳ ಮತ್ತು ಸೆರೆಬ್ರೊವಾಸ್ಕುಲರ್ ವ್ಯವಸ್ಥೆಗಳ ಮೇಲೆ ಪರಿಣಾಮ ಬೀರುವ ದೀರ್ಘಕಾಲದ ಕಾಯಿಲೆಗಳನ್ನು ಉಲ್ಬಣಗೊಳಿಸುತ್ತದೆ. ಮಕ್ಕಳು, ಗರ್ಭಿಣಿಯರು ಮತ್ತು ವೃದ್ಧರ ಮೇಲೆ ಪ್ರತಿಕೂಲ ಪರಿಣಾಮ ತೀವ್ರವಾಗಿರುತ್ತವೆ ಎಂದು ಅವರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 27-10-2024 | ಗುಡುಗು ಸಹಿತ ತುಂತುರು ಮಳೆಯ ಮುನ್ಸೂಚನೆ | ಇನ್ನೂ ಒಂದು ವಾರ ಮಳೆ ಸಾಧ್ಯತೆ |

ನವೆಂಬರ್ 2 ರಿಂದ ರಾಜ್ಯದಲ್ಲಿ ಮತ್ತೆ ಮಳೆ ಪ್ರಾರಂಭವಾಗುವ ಸೂಚನೆಗಳಿವೆ.

4 hours ago

ಅಡಿಕೆಯ ಉಪಯೋಗವು ಕ್ಯಾನ್ಸರ್ ಕಾರಕವಲ್ಲ | ವಿಶ್ವ ಆರೋಗ್ಯ ಸಂಸ್ಥೆ ವಿಜ್ಞಾನಿಯನ್ನು ಭೇಟಿ ಮಾಡಿದ ಕ್ಯಾಂಪ್ಕೊ ನಿಯೋಗ |

ಅಡಿಕೆಯ ಉಪಯೋಗವು ಕ್ಯಾನ್ಸರ್ ಕಾರಕವಲ್ಲ ಬದಲಾಗಿ ಶಮನಕಾರಕ ಗುಣಗಳನ್ನು ಹೊಂದಿದೆ ಈ ಬಗ್ಗೆವಿಶ್ವಾಸಾರ್ಹ…

9 hours ago

2032 ರ ವೇಳೆಗೆ ದೇಶದ ಇಂಧನ ಬೇಡಿಕೆ ದ್ವಿಗುಣ | ಪಿಎಂ ಸೂರ್ಯಘರ್ ಯೋಜನೆಗೆ ಆದ್ಯತೆ ಅಗತ್ಯ |

ದೇಶದ ಒಟ್ಟಾರೆ ವಿದ್ಯುತ್ ನಲ್ಲಿ ಶೇಕಡ 44ರಷ್ಟು ನವೀಕರಿಸಬಹುದಾದ ಇಂಧನ ಮೂಲವಿದ್ದು, ಕೆಲವೇ…

9 hours ago

ಮೈಸೂರು ಜಿಲ್ಲೆ | ಸ್ವ-ಸಹಾಯ ಸ್ತ್ರೀಶಕ್ತಿ ಸಂಘಗಳಿಂದ 239 ಕೋಟಿ ಆರ್ಥಿಕ ಚಟುವಟಿಕೆ |

ಮೈಸೂರು ಜಿಲ್ಲೆಯಲ್ಲಿ 16,400ಕ್ಕೂ ಹೆಚ್ಚು ಸ್ವ-ಸಹಾಯ ಸ್ತ್ರೀಶಕ್ತಿ ಸಂಘಗಳಿದ್ದು, ಸಂಘದ ಮಹಿಳೆಯರು ಇದುವರೆಗೆ…

9 hours ago

ರಾಜ್ಯದಲ್ಲಿ ಅತಿವೃಷ್ಟಿ | ಬೆಳೆ ಹಾನಿ ಸಮೀಕ್ಷೆ | ವಾರದಲ್ಲಿ ವರದಿ ಸಲ್ಲಿಸಲು ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿ ಸೂಚನೆ

ರಾಜ್ಯದಲ್ಲಿ ಹಿಂಗಾರು ಅತಿವೃಷ್ಟಿಯಿಂದ ಉಂಟಾಗಿರುವ ಬೆಳೆ ಹಾನಿ ಸಮೀಕ್ಷೆ ಕಾರ್ಯವನ್ನು ಒಂದು ವಾರದ…

9 hours ago

ಅತಿವೃಷ್ಟಿ ಪರಿಹಾರ ಕಾರ್ಯಗಳಿಗೆ ಅನುದಾನದ ಕೊರತೆ ಇಲ್ಲ| ಅತಿವೃಷ್ಟಿ ಯಿಂದ ತೊಂದರೆಗೀಡಾದ ಪ್ರದೇಶಗಳಿಗೆ ಭೇಟಿ – ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ

ಜಿಲ್ಲಾ ಸಚಿವರು ಹಾಗೂ ಜಿಲ್ಲಾಧಿಕಾರಿಗಳು ಅತಿವೃಷ್ಟಿ ಪ್ರದೇಶಕ್ಕೆ ಸ್ವತಃ ಭೇಟಿ ನೀಡಿ, ಜನರಿಗೆ…

10 hours ago