ವಾಯು ಮಾಲಿನ್ಯದ ದೃಷ್ಟಿಯಿಂದ ತಮ್ಮ ಸನ್ನದ್ಧತೆಯನ್ನು ಹೆಚ್ಚಿಸುವಂತೆ ಹಾಗೂ ವಾಯು ಮಾಲಿನ್ಯ ನಿಯಂತ್ರಣಾ ಕ್ರಮಗಳನ್ನು ಕೈಗೊಳ್ಳುವಂತೆ ರಾಜ್ಯ ಸರ್ಕಾರಗಳಿಗೆ ಕೇಂದ್ರ ಸರ್ಕಾರ ಸೂಚಿಸಿದೆ.
ವಾಯುಮಾಲಿನ್ಯ ಸನ್ನದ್ಧತೆಗೆ ಸಂಬಂಧಿಸಿದಂತೆ ಕೇಂದ್ರ ಆರೋಗ್ಯ ಸೇವೆಗಳ ಮಹಾನಿರ್ದೇಶಕ ಡಾ.ಅತುಲ್ ಗೋಯೆಲ್, ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಆರೋಗ್ಯ ಇಲಾಖೆಗಳಿಗೆ ಪತ್ರ ಬರೆದಿದ್ದಾರೆ. ವಾಯು ಮಾಲಿನ್ಯವು ತೀವ್ರವಾದ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಲಿದೆ. ಅಲ್ಲದೇ, ಉಸಿರಾಟ, ಹೃದಯರಕ್ತನಾಳ ಮತ್ತು ಸೆರೆಬ್ರೊವಾಸ್ಕುಲರ್ ವ್ಯವಸ್ಥೆಗಳ ಮೇಲೆ ಪರಿಣಾಮ ಬೀರುವ ದೀರ್ಘಕಾಲದ ಕಾಯಿಲೆಗಳನ್ನು ಉಲ್ಬಣಗೊಳಿಸುತ್ತದೆ. ಮಕ್ಕಳು, ಗರ್ಭಿಣಿಯರು ಮತ್ತು ವೃದ್ಧರ ಮೇಲೆ ಪ್ರತಿಕೂಲ ಪರಿಣಾಮ ತೀವ್ರವಾಗಿರುತ್ತವೆ ಎಂದು ಅವರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಯುದ್ಧ ಆದರೆ ಅಥವಾ ಬಿಗುವಿನ ವಾತಾವರಣ ನಿರ್ಮಾಣವಾದರೆ ತಾತ್ಕಾಲಿಕವಾಗಿ ಎಲ್ಲಾ ಉತ್ಪನ್ನಗಳ ಮಾರುಕಟ್ಟೆಗಳು…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490
ಮಂಗಳೂರು ಟೌನ್ ಹಾಲ್ ನಲ್ಲಿ ಶನಿವಾರದಿಂದ ನಡೆಯುತ್ತಿದ್ದ ರಾಷ್ಟ್ರೀಯ ಓಪನ್ ಕ್ಲಾಸಿಕಲ್ ರೇಟೆಡ್…
ರಾಜ್ಯದ ವಿವಿಧ ಅರಣ್ಯ ಪ್ರದೇಶಗಳಲ್ಲಿ ಸಹಜವಾಗಿ ಸಾವನ್ನಪ್ಪುವ ಕಾಡುಪ್ರಾಣಿಗಳ ಕಳೇಬರವನ್ನು ಸುಡದೆ ಕಾಡಿನಲ್ಲಿಯೇ…
ಉತ್ತರಾಖಂಡದ ಪ್ರಸಿದ್ಧ ಯಾತ್ರಾ ಕ್ಷೇತ್ರ ಬದರೀನಾಥ ಧಾಮವನ್ನು ತೆರೆಯಲಾಗಿದೆ. ಮುಂಜಾನೆ 6 ಗಂಟೆಯ…
ಅರಣ್ಯ ಪ್ರದೇಶದಲ್ಲಿ ಆಗಿರುವ ಅಕ್ರಮ ಮಂಜೂರಾತಿ ರದ್ದುಪಡಿಸಿ, ಅರಣ್ಯ ಭೂಮಿ ಕಬಳಿಸಲು ಪ್ರಯತ್ನಿಸುತ್ತಿರುವವರ…