ವಾಯು ಮಾಲಿನ್ಯಕ್ಕೆ ಒಡ್ಡಿಕೊಂಡರೆ ಹೃದಯಾಘಾತಕ್ಕೆ ಕಾರಣವಾಗಬಹುದು |

April 23, 2022
11:14 PM

ವಾಯುಮಾಲಿನ್ಯ ಕಾರಕಗಳಿಗೆ ಸದಾ ಒಡ್ಡಿಕೊಳ್ಳುವುದು ಹೃದಯಾಘಾತಕ್ಕೆ ಕಾರಣವಾಗಬಹುದು ಎಂಬ ಹೊಸ ಅಧ್ಯಯನ ವರದಿಯೊಂದು ಬಹಿರಂಗವಾಗಿದೆ.  ವಿಶ್ವ ಆರೋಗ್ಯ ಸಂಸ್ಥೆ (WHO) ಗಾಳಿಯ ಗುಣಮಟ್ಟದ ಮಾರ್ಗಸೂಚಿಗಳಿಗಿಂತ ಕೆಳಮಟ್ಟದಲ್ಲಿದ್ದರೂ ಸಹ ಹೃದಯಾಘಾತಕ್ಕೆ ಪ್ರಷೋದನೆ ಸಿಗಬಹುದು ಎಂದು ಹೊಸ ಅಧ್ಯಯನವು ಹೇಳುತ್ತದೆ.

Advertisement
Advertisement
Advertisement
Advertisement

ಹೊಸ ಅಧ್ಯಯನದ ಪ್ರಕಾರ, ಸಂಶೋಧಕರು 2015 ಮತ್ತು 2020 ರ ನಡುವೆ 318 ಚೀನೀ ನಗರಗಳಲ್ಲಿ 2,239 ಆಸ್ಪತ್ರೆಗಳಲ್ಲಿ ಹೃದಯಾಘಾತ ಮತ್ತು  ಹೃದಯದ ಅಸ್ಥಿರತೆಗೆ ಚಿಕಿತ್ಸೆ ಪಡೆದ ಸುಮಾರು 1.3 ಮಿಲಿಯನ್ ಜನರಿಗೆ ವೈದ್ಯಕೀಯ ಡೇಟಾವನ್ನು ವಿಶ್ಲೇಷಿಸಿದ್ದಾರೆ. ಈ ಅಧ್ಯಯನ ವರದಿಯು ಅಚ್ಚರಿಗೆ ಕಾರಣವಾಗಿದೆ.

Advertisement

ನಾಲ್ಕು ಸಾಮಾನ್ಯ ವಾಯು ಮಾಲಿನ್ಯಕಾರಕಗಳಲ್ಲಿ ಯಾವುದೇ ಮಟ್ಟಕ್ಕೆ ಒಡ್ಡಿಕೊಳ್ಳುವುದನ್ನು ಈ ವರದಿಯಲ್ಲಿ ಕಂಡುಹಿಡಿಯಲಾಗಿದೆ. ಸೂಕ್ಷ್ಮ ಕಣಗಳು, ಸಾರಜನಕ ಡೈಆಕ್ಸೈಡ್, ಸಲ್ಫರ್ ಡೈಆಕ್ಸೈಡ್ ಮತ್ತು ಕಾರ್ಬನ್ ಮಾನಾಕ್ಸೈಡ್ – ಕಾರಣ ಎಂದು ಹೇಳಲಾಗಿದೆ.ʼ

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಕರಾವಳಿ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ತಾಪಮಾನ ಏರಿಕೆ | ಹವಮಾನ ಇಲಾಖೆ ಮುನ್ಸೂಚನೆ
February 27, 2025
9:49 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 27-02-2025 | ಮಳೆಯ ಸಾಧ್ಯತೆ ಕ್ಷೀಣ | ಒಣ ಹವೆ ಮುಂದುವರಿಕೆ | ಕೆಲವು ಕಡೆ ತುಂತುರು ಮಳೆ ನಿರೀಕ್ಷೆ |
February 27, 2025
10:57 AM
by: ಸಾಯಿಶೇಖರ್ ಕರಿಕಳ
ಧರ್ಮಸ್ಥಳದಲ್ಲಿ ಶಿವರಾತ್ರಿ ಜಾಗರಣೆ | ಅಹೋ ರಾತ್ರಿ ಶಿವ ಪಂಚಾಕ್ಷರಿ ಪಠಣದೊಂದಿಗೆ ಶಿವರಾತ್ರಿ ಜಾಗರಣೆಗೆ ಚಾಲನೆ
February 27, 2025
12:10 AM
by: The Rural Mirror ಸುದ್ದಿಜಾಲ
ಈಶಾ ಫೌಂಡೇಷನ್ ನಿಂದ ಶಿವರಾತ್ರಿ | ಆತ್ಮ ಜಾಗೃತಿಯ ರಾತ್ರಿ, ಆತ್ಮಕ್ಕೆ ಮೂಲ ಆಧಾರ
February 26, 2025
11:52 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

NEWS UPDATE ಪಡೆಯಲು ಇಲ್ಲಿ ಬನ್ನಿ...