ವಾಯುಮಾಲಿನ್ಯ ಕಾರಕಗಳಿಗೆ ಸದಾ ಒಡ್ಡಿಕೊಳ್ಳುವುದು ಹೃದಯಾಘಾತಕ್ಕೆ ಕಾರಣವಾಗಬಹುದು ಎಂಬ ಹೊಸ ಅಧ್ಯಯನ ವರದಿಯೊಂದು ಬಹಿರಂಗವಾಗಿದೆ. ವಿಶ್ವ ಆರೋಗ್ಯ ಸಂಸ್ಥೆ (WHO) ಗಾಳಿಯ ಗುಣಮಟ್ಟದ ಮಾರ್ಗಸೂಚಿಗಳಿಗಿಂತ ಕೆಳಮಟ್ಟದಲ್ಲಿದ್ದರೂ ಸಹ ಹೃದಯಾಘಾತಕ್ಕೆ ಪ್ರಷೋದನೆ ಸಿಗಬಹುದು ಎಂದು ಹೊಸ ಅಧ್ಯಯನವು ಹೇಳುತ್ತದೆ.
ಹೊಸ ಅಧ್ಯಯನದ ಪ್ರಕಾರ, ಸಂಶೋಧಕರು 2015 ಮತ್ತು 2020 ರ ನಡುವೆ 318 ಚೀನೀ ನಗರಗಳಲ್ಲಿ 2,239 ಆಸ್ಪತ್ರೆಗಳಲ್ಲಿ ಹೃದಯಾಘಾತ ಮತ್ತು ಹೃದಯದ ಅಸ್ಥಿರತೆಗೆ ಚಿಕಿತ್ಸೆ ಪಡೆದ ಸುಮಾರು 1.3 ಮಿಲಿಯನ್ ಜನರಿಗೆ ವೈದ್ಯಕೀಯ ಡೇಟಾವನ್ನು ವಿಶ್ಲೇಷಿಸಿದ್ದಾರೆ. ಈ ಅಧ್ಯಯನ ವರದಿಯು ಅಚ್ಚರಿಗೆ ಕಾರಣವಾಗಿದೆ.
ನಾಲ್ಕು ಸಾಮಾನ್ಯ ವಾಯು ಮಾಲಿನ್ಯಕಾರಕಗಳಲ್ಲಿ ಯಾವುದೇ ಮಟ್ಟಕ್ಕೆ ಒಡ್ಡಿಕೊಳ್ಳುವುದನ್ನು ಈ ವರದಿಯಲ್ಲಿ ಕಂಡುಹಿಡಿಯಲಾಗಿದೆ. ಸೂಕ್ಷ್ಮ ಕಣಗಳು, ಸಾರಜನಕ ಡೈಆಕ್ಸೈಡ್, ಸಲ್ಫರ್ ಡೈಆಕ್ಸೈಡ್ ಮತ್ತು ಕಾರ್ಬನ್ ಮಾನಾಕ್ಸೈಡ್ – ಕಾರಣ ಎಂದು ಹೇಳಲಾಗಿದೆ.ʼ
ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…
ಇಂದಿನ ಅಡಿಕೆ ಮಾರುಕಟ್ಟೆಯಲ್ಲಿ ಪಿಂಗಾರ, ಮಾಸ್, ಟಿಎಸ್ಎಸ್, ತುಮ್ಕೋಸ್, ಮ್ಯಾಮ್ಕೋಸ್ ಹಾಗೂ ಕ್ಯಾಂಪ್ಕೊ…
ಕಾಡಾನೆ ಹಾವಳಿ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ 28 ಸಿಬ್ಬಂದಿಯ ಎಲಿಫೆಂಟ್ ಟಾಸ್ಕ್ ಫೋರ್ಸ್…
ಕೊಪ್ಪ ಅರಣ್ಯ ವಿಭಾಗದಲ್ಲಿ ಕಾಡಾನೆಗಳು ನಾಡಿಗೆ ಪ್ರವೇಶಿಸದಂತೆ ತಡೆಯಲು ರೈಲ್ವೆ ಬ್ಯಾರಿಕೇಡ್ ಅಳವಡಿಕೆಗೆ…
ಅರಣ್ಯದಲ್ಲಿ ಬೆಳೆಯುವ "ಸಿಕ್ಕಿಂ ಬಾಳೆ" ಜಾತಿಯಲ್ಲಿ ಹವಾಮಾನ ಬದಲಾವಣೆಯನ್ನು ತಾಳುವ ಜಿನೀಯ ಗುಣಗಳು…
ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…