ವಾಯುಮಾಲಿನ್ಯ ಕಾರಕಗಳಿಗೆ ಸದಾ ಒಡ್ಡಿಕೊಳ್ಳುವುದು ಹೃದಯಾಘಾತಕ್ಕೆ ಕಾರಣವಾಗಬಹುದು ಎಂಬ ಹೊಸ ಅಧ್ಯಯನ ವರದಿಯೊಂದು ಬಹಿರಂಗವಾಗಿದೆ. ವಿಶ್ವ ಆರೋಗ್ಯ ಸಂಸ್ಥೆ (WHO) ಗಾಳಿಯ ಗುಣಮಟ್ಟದ ಮಾರ್ಗಸೂಚಿಗಳಿಗಿಂತ ಕೆಳಮಟ್ಟದಲ್ಲಿದ್ದರೂ ಸಹ ಹೃದಯಾಘಾತಕ್ಕೆ ಪ್ರಷೋದನೆ ಸಿಗಬಹುದು ಎಂದು ಹೊಸ ಅಧ್ಯಯನವು ಹೇಳುತ್ತದೆ.
ಹೊಸ ಅಧ್ಯಯನದ ಪ್ರಕಾರ, ಸಂಶೋಧಕರು 2015 ಮತ್ತು 2020 ರ ನಡುವೆ 318 ಚೀನೀ ನಗರಗಳಲ್ಲಿ 2,239 ಆಸ್ಪತ್ರೆಗಳಲ್ಲಿ ಹೃದಯಾಘಾತ ಮತ್ತು ಹೃದಯದ ಅಸ್ಥಿರತೆಗೆ ಚಿಕಿತ್ಸೆ ಪಡೆದ ಸುಮಾರು 1.3 ಮಿಲಿಯನ್ ಜನರಿಗೆ ವೈದ್ಯಕೀಯ ಡೇಟಾವನ್ನು ವಿಶ್ಲೇಷಿಸಿದ್ದಾರೆ. ಈ ಅಧ್ಯಯನ ವರದಿಯು ಅಚ್ಚರಿಗೆ ಕಾರಣವಾಗಿದೆ.
ನಾಲ್ಕು ಸಾಮಾನ್ಯ ವಾಯು ಮಾಲಿನ್ಯಕಾರಕಗಳಲ್ಲಿ ಯಾವುದೇ ಮಟ್ಟಕ್ಕೆ ಒಡ್ಡಿಕೊಳ್ಳುವುದನ್ನು ಈ ವರದಿಯಲ್ಲಿ ಕಂಡುಹಿಡಿಯಲಾಗಿದೆ. ಸೂಕ್ಷ್ಮ ಕಣಗಳು, ಸಾರಜನಕ ಡೈಆಕ್ಸೈಡ್, ಸಲ್ಫರ್ ಡೈಆಕ್ಸೈಡ್ ಮತ್ತು ಕಾರ್ಬನ್ ಮಾನಾಕ್ಸೈಡ್ – ಕಾರಣ ಎಂದು ಹೇಳಲಾಗಿದೆ.ʼ
ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಸೇರಿದಂತೆ ಆಕ್ಸಿಯಮ್-4 ಮಿಷನ್ನ ನಾಲ್ವರು ಗಗನಯಾತ್ರಿಗಳನ್ನು ಒಳಗೊಂಡ…
ರಾಜ್ಯದಿಂದಲೇ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವ ಭಕ್ತರ ಅನುಕೂಲಕ್ಕಾಗಿ ಮಂತ್ರಾಲಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಸತಿ…
ರಾಜ್ಯದಲ್ಲಿ ಹೆಚ್ಚಾಗುತ್ತಿರುವ ಹೃದಯಾಘಾತ ಪ್ರಕರಣಗಳ ಕುರಿತು ಜನರು ಆತಂಕ ಪಡುವ ಅಗತ್ಯವಿಲ್ಲ ಎಂದು…
ರಾಜ್ಯದ ಹಲವೆಡೆ ಮಳೆಯಾಗುತ್ತಿದೆ. ಮಂಗಳೂರು ನಗರ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಕಳೆದ…
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮೇಘಾಲಯಕ್ಕೆ ಭೇಟಿ ನೀಡಿದ ಸಂದರ್ಭ ಹಲಸಿನ…
ವ್ಯಾಪಾರದ ಯಶಸ್ಸು ಒಂದು ಕಾಲದಿಂದ ಇನ್ನೊಂದು ಕಾಲಕ್ಕೆ ಬದಲಾಗುತ್ತದೆ, ಮತ್ತು ಜ್ಯೋತಿಷ್ಯ ಶಾಸ್ತ್ರದ…