Advertisement
City mirror

ವಾಯುಮಾಲಿನ್ಯ ಕೊರೋನಾ ವೈರಸ್ ಹರಡುವಿಕೆಯನ್ನು ಹೆಚ್ಚಿಸುತ್ತದೆಯೇ….?

Share

ಕೊರೋನಾ ವೈರಸ್ ವೇಗವಾಗಿ‌ ಹರಡಲು ವಾಯುಮಾಲಿನ್ಯವೂ ಪರಿಣಾಮ ಬೀರುತ್ತದೆ ಹಾಗೂ ಕೊರೋನಾ ಸೋಂಕಿತರಿಗೆ ವಾಯು ಮಾಲಿನ್ಯ ಸಂಕಷ್ಟ ತರುತ್ತದೆ ಎಂಬ ಹೊಸದಾದ ವರದಿಯೊಂದು ದೆಹಲಿ ಸರಕಾರವನ್ನು ಎಚ್ಚರಿಸಿದೆ.

Advertisement
Advertisement

ಪ್ರತೀ ವರ್ಷ ದೆಹಲಿಯಲ್ಲಿ ಮಳೆಗಾಲದ ನಂತರ ವಾಯು ಮಾಲಿನ್ಯ ಒಮ್ಮೆಲೇ ಹೆಚ್ಚಾಗುತ್ತದೆ. ದೆಹಲಿಯ ಆಸುಪಾಸಿನ ಪ್ರದೇಶಗಳಲ್ಲಿ ಕೃಷಿ ಬೆಳೆ ಕಟಾವು ಬಳಿಕ ಅನಿವಾರ್ಯವಾಗಿ ಬೆಂಕಿ ಹಾಕಲಾಗುತ್ತದೆ. ಈ ಸಂದರ್ಭದಲ್ಲಿ ವ್ಯಾಪಕವಾದ ಹೊಗೆ ಕಂಡುಬರುತ್ತದೆ. ಇದು ವಾಯು ಮಾಲಿನ್ಯಕ್ಕೂ ಕಾರಣವಾಗುತ್ತದೆ. ಶಾಲೆಯ ಸಂದರ್ಭ ಮಕ್ಕಳಿಗೆ ಶಾಲೆಗೆ ರಜೆ ಘೋಷಣೆ ಮಾಡುವ ಸಂದರ್ಭವೂ ಇತ್ತು. ಇದೀಗ ಕೊರೋನಾ ವೈರಸ್‌ ಪರಿಣಾಮದ ಹಿನ್ನೆಲೆಯಲ್ಲಿ  ನಡೆದ ಅಧ್ಯಯನ ವರದಿಯೊಂದು ವಾಯು ಮಾಲಿನ್ಯವೂ ಕೊರೋನಾ ವೈರಸ್‌ ಹರಡುವುದಕ್ಕೆ ಹೆಚ್ಚು ಅನುಕೂಲವಾದ ವಾತಾವರಣ ಸೃಷ್ಟಿ ಮಾಡಿದರೆ ಕೊರೋನಾ ವೈರಸ್‌ ಸೋಂಕಿತರಿಗೆ ಶ್ವಾಸಕೋಸದ ಮೇಲೆ ವಾಯು ಮಾಲಿನ್ಯದ ಪ್ರಭಾವ ಹೆಚ್ಚಾಗಿ ಸಮಸ್ಯೆ ಉಂಟಾಗಬಹುದು  ಎಂದು ಈ ಅಧ್ಯಯನ ವರದಿ ಹೇಳಿದೆ.

Advertisement

ಪಂಜಾಬ್ ಕೇಸರಿ ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ (ಸಿಪಿಸಿಬಿ) ಪ್ರಕಾರ ಕಳೆದ ವರ್ಷಕ್ಕೆ ಹೋಲಿಸಿದರೆ ಅಕ್ಟೋಬರ್ ಮೊದಲ ಎರಡು ವಾರಗಳಲ್ಲಿ ದೆಹಲಿಯ ವಾಯು ಗುಣಮಟ್ಟ ಕುಸಿದಿದೆ. ಇದು ಹೆಚ್ಚುತ್ತಾ ಸಾಗಿದರೆ ವಾಯುಮಾಲಿನ್ಯವು ಕೊರೋನವೈರಸ್ ಹರಡುವಿಕೆಯನ್ನು ಹೆಚ್ಚಿಸುತ್ತದೆ ಎಂದು ತಜ್ಞರು ಎಚ್ಚರಿಸಿದ್ದಾರೆ. ಹೀಗಾಗಿ ಕೊರೋನಾ  ಸೋಂಕಿಗೆ ಒಳಗಾದವರೆಲ್ಲರೂ ಸಹ ಹೊಸ ಸವಾಲುಗಳನ್ನು ಎದುರಿಸಬೇಕಾಗಬಹುದು ಎಂದು ಅದು ಎಚ್ಚರಿಸಿದೆ. ವೈದ್ಯರ ಪ್ರಕಾರ, ವೈರಲ್ ಸೋಂಕು ಹೆಚ್ಚಳದಂತಹ ಉಸಿರಾಟದ ಕಾಯಿಲೆಗಳು  ಏರಿಕೆಯಾಗಬಹುದು. ಕಳಪೆ ಗಾಳಿಯ ಗುಣಮಟ್ಟವು ಶ್ವಾಸಕೋಶದಲ್ಲಿ ಉರಿಯೂತಕ್ಕೆ ಕಾರಣವಾಗುತ್ತದೆ ಮತ್ತು ಜನರನ್ನು ವೈರಸ್‌ಗೆ ಹೆಚ್ಚು ಗುರಿಯಾಗಿಸುತ್ತದೆ ಎಂದು ಎಚ್ಚರಿಸಲಾಗಿದೆ.

ಇದು ದೆಹಲಿ ಮಾತ್ರವಲ್ಲ ದೇಶದ ಎಲ್ಲಾ ರಾಜ್ಯಗಳಲ್ಲಿನ ಪ್ರಮುಖ ನಗರಗಳಲ್ಲಿ ವಾಯು ಮಾಲಿನ್ಯ ನಿಯಂತ್ರಣವಾಗಬೇಕು ಹಾಗೂ ವಾಯು ಮಾಲಿನ್ಯದ ಕಾರಣದಿಂದಲೇ ಶ್ವಾಸಕೋಸದ ಮೇಲೆ ಪರಿಣಾಮ ಬೀರುತ್ತದೆ. ಇದೇ ಸಂದರ್ಭ ಕೊರೋನಾ ವೈರಸ್‌ ನಂತಹ ಸೋಂಕು ಉಂಟಾದರೆ ಆರೋಗ್ಯದ ಮೇಲೆ ಪರಿಣಾಮ ಬೀರಲಿದೆ. ಹೀಗಾಗಿಯೇ ಬಹುಪಾಲು ಯುವಕರಿಗೆ ಕೊರೋನಾ ವೈರಸ್‌

Advertisement

 

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ದಿಢೀರಾಗಿ ಬೆಳೆಯುವುದು , ಫಸಲು ನೀಡುವುದು ಅವಸರವೇ ಅಪಘಾತಕ್ಕೆ ಕಾರಣ | ಬೇಗ ಫಸಲು ಬಂದ ಸಸ್ಯ ಬೇಗನೇ ಸಾಯುತ್ತದೆ |

ದಶಕಗಳ ಹಿಂದೆ ವಿಮಾ ಸಂಸ್ಥೆಯೊಂದು ಸಾಗವಾನಿ ಬೆಳೆಯಲು ರೈತರ ಷೇರು ಪಡೆದುಕೊಂಡು ಹತ್ತೊ…

5 hours ago

ಮಾವು ಮಾಂತ್ರಿಕ ಹಾಗೂ ಸುಬ್ರಾಯ ಭಟ್ಟರ 200ಕ್ಕೂ ಹೆಚ್ಚು ನಾಡು ಮಾವು ಹಾಗೂ ಹಲಸು ತಳಿ ಸಂರಕ್ಷಣೆ

ನಾಡು ಮಾವು ಸಂರಕ್ಷಣೆ ಕೆಲಸದ ಮೊದಲ ದಿನವದು. ನವೆಂಬರ್ 2022. ಕಸಿ ಕಡ್ಡಿಗಳನ್ನು…

5 hours ago

ಭಾರತದಲ್ಲಿ ಏರಿದ ತಾಪಮಾನ | ಅತ್ತ ತಾಂಜೇನಿಯಾದಲ್ಲಿ ಭಾರೀ ಮಳೆ, ಪ್ರವಾಹ | 155 ಮಂದಿ ಸಾವು |

ಭಾರತದಲ್ಲಿ(India) ಉರಿ ಬಿಸಿಲಿನ ತಾಪ(Heat) ಏರುತ್ತಿದ್ದರೆ ತಾಂಜೇನಿಯಾದಲ್ಲಿ (Tanzania) ಕಳೆದ ವಾರದಿಂದ ಭಾರೀ…

10 hours ago

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿಯೂ ಮುಂದಿನ ವಾರ ಕಾಡಲಿದೆ ರಣ ಬಿಸಿಲು | ದೂರ ಸಾಗಿದ ಮಳೆ | ಬಿಸಿ ಗಾಳಿಯ ಮುನ್ಸೂಚನೆ |

ಮಳೆ ಬರುವ ಕುರುಹೇ ಇಲ್ಲ. ಎಲ್ಲೆಲ್ಲೂ ಬಿಸಿಗಾಳಿಯ ಅಬ್ಬರ, ನೆತ್ತಿ ಸುಡುವ ಸೂರ್ಯ. ರಾಜ್ಯಾದ್ಯಂತ…

10 hours ago

ಹವಾಮಾನ ವೈಪರೀತ್ಯ | ಕೃಷಿ ಕಾರ್ಮಿಕರಿಗೆ ಈಗ ಬಿಸಿಗಾಳಿ ಸಂಕಷ್ಟ | ಕೃಷಿಗೂ ಸಮಸ್ಯೆ-ಕೃಷಿ ಬೆಳವಣಿಗೆ ಕುಂಠಿತ |

ತಾಪಮಾನ ಏರಿಕೆಯಿಂದ ಹಲವು ಕಡೆ ಸಮಸ್ಯೆಯಾಗುತ್ತಿದೆ. ಕೃಷಿ ನಷ್ಟದ ಜೊತೆಗೆ ಗ್ರಾಮೀಣ ಭಾಗದಲ್ಲಿ…

11 hours ago

ಮಳೆಗಾಗಿ ಪುತ್ತೂರು ಶ್ರೀ‌ಮಹಾಲಿಂಗೇಶ್ವರ ದೇವಸ್ಥಾನದಲ್ಲಿ‌ಪರ್ಜನ್ಯ ಜಪ |

ಮಳೆಗಾಗಿ ಪುತ್ತೂರಿನ ಶ್ರೀ‌ಮಹಾಲಿಂಗೇಶ್ವರ ದೇವಳದಲ್ಲಿ‌ ಪರ್ಜನ್ಯ ಜ‌ಪ ನೆರವೇರಿತು.

12 hours ago