Advertisement
City mirror

ವಾಯುಮಾಲಿನ್ಯ ಕೊರೋನಾ ವೈರಸ್ ಹರಡುವಿಕೆಯನ್ನು ಹೆಚ್ಚಿಸುತ್ತದೆಯೇ….?

Share

ಕೊರೋನಾ ವೈರಸ್ ವೇಗವಾಗಿ‌ ಹರಡಲು ವಾಯುಮಾಲಿನ್ಯವೂ ಪರಿಣಾಮ ಬೀರುತ್ತದೆ ಹಾಗೂ ಕೊರೋನಾ ಸೋಂಕಿತರಿಗೆ ವಾಯು ಮಾಲಿನ್ಯ ಸಂಕಷ್ಟ ತರುತ್ತದೆ ಎಂಬ ಹೊಸದಾದ ವರದಿಯೊಂದು ದೆಹಲಿ ಸರಕಾರವನ್ನು ಎಚ್ಚರಿಸಿದೆ.

ಪ್ರತೀ ವರ್ಷ ದೆಹಲಿಯಲ್ಲಿ ಮಳೆಗಾಲದ ನಂತರ ವಾಯು ಮಾಲಿನ್ಯ ಒಮ್ಮೆಲೇ ಹೆಚ್ಚಾಗುತ್ತದೆ. ದೆಹಲಿಯ ಆಸುಪಾಸಿನ ಪ್ರದೇಶಗಳಲ್ಲಿ ಕೃಷಿ ಬೆಳೆ ಕಟಾವು ಬಳಿಕ ಅನಿವಾರ್ಯವಾಗಿ ಬೆಂಕಿ ಹಾಕಲಾಗುತ್ತದೆ. ಈ ಸಂದರ್ಭದಲ್ಲಿ ವ್ಯಾಪಕವಾದ ಹೊಗೆ ಕಂಡುಬರುತ್ತದೆ. ಇದು ವಾಯು ಮಾಲಿನ್ಯಕ್ಕೂ ಕಾರಣವಾಗುತ್ತದೆ. ಶಾಲೆಯ ಸಂದರ್ಭ ಮಕ್ಕಳಿಗೆ ಶಾಲೆಗೆ ರಜೆ ಘೋಷಣೆ ಮಾಡುವ ಸಂದರ್ಭವೂ ಇತ್ತು. ಇದೀಗ ಕೊರೋನಾ ವೈರಸ್‌ ಪರಿಣಾಮದ ಹಿನ್ನೆಲೆಯಲ್ಲಿ  ನಡೆದ ಅಧ್ಯಯನ ವರದಿಯೊಂದು ವಾಯು ಮಾಲಿನ್ಯವೂ ಕೊರೋನಾ ವೈರಸ್‌ ಹರಡುವುದಕ್ಕೆ ಹೆಚ್ಚು ಅನುಕೂಲವಾದ ವಾತಾವರಣ ಸೃಷ್ಟಿ ಮಾಡಿದರೆ ಕೊರೋನಾ ವೈರಸ್‌ ಸೋಂಕಿತರಿಗೆ ಶ್ವಾಸಕೋಸದ ಮೇಲೆ ವಾಯು ಮಾಲಿನ್ಯದ ಪ್ರಭಾವ ಹೆಚ್ಚಾಗಿ ಸಮಸ್ಯೆ ಉಂಟಾಗಬಹುದು  ಎಂದು ಈ ಅಧ್ಯಯನ ವರದಿ ಹೇಳಿದೆ.

ಪಂಜಾಬ್ ಕೇಸರಿ ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ (ಸಿಪಿಸಿಬಿ) ಪ್ರಕಾರ ಕಳೆದ ವರ್ಷಕ್ಕೆ ಹೋಲಿಸಿದರೆ ಅಕ್ಟೋಬರ್ ಮೊದಲ ಎರಡು ವಾರಗಳಲ್ಲಿ ದೆಹಲಿಯ ವಾಯು ಗುಣಮಟ್ಟ ಕುಸಿದಿದೆ. ಇದು ಹೆಚ್ಚುತ್ತಾ ಸಾಗಿದರೆ ವಾಯುಮಾಲಿನ್ಯವು ಕೊರೋನವೈರಸ್ ಹರಡುವಿಕೆಯನ್ನು ಹೆಚ್ಚಿಸುತ್ತದೆ ಎಂದು ತಜ್ಞರು ಎಚ್ಚರಿಸಿದ್ದಾರೆ. ಹೀಗಾಗಿ ಕೊರೋನಾ  ಸೋಂಕಿಗೆ ಒಳಗಾದವರೆಲ್ಲರೂ ಸಹ ಹೊಸ ಸವಾಲುಗಳನ್ನು ಎದುರಿಸಬೇಕಾಗಬಹುದು ಎಂದು ಅದು ಎಚ್ಚರಿಸಿದೆ. ವೈದ್ಯರ ಪ್ರಕಾರ, ವೈರಲ್ ಸೋಂಕು ಹೆಚ್ಚಳದಂತಹ ಉಸಿರಾಟದ ಕಾಯಿಲೆಗಳು  ಏರಿಕೆಯಾಗಬಹುದು. ಕಳಪೆ ಗಾಳಿಯ ಗುಣಮಟ್ಟವು ಶ್ವಾಸಕೋಶದಲ್ಲಿ ಉರಿಯೂತಕ್ಕೆ ಕಾರಣವಾಗುತ್ತದೆ ಮತ್ತು ಜನರನ್ನು ವೈರಸ್‌ಗೆ ಹೆಚ್ಚು ಗುರಿಯಾಗಿಸುತ್ತದೆ ಎಂದು ಎಚ್ಚರಿಸಲಾಗಿದೆ.

ಇದು ದೆಹಲಿ ಮಾತ್ರವಲ್ಲ ದೇಶದ ಎಲ್ಲಾ ರಾಜ್ಯಗಳಲ್ಲಿನ ಪ್ರಮುಖ ನಗರಗಳಲ್ಲಿ ವಾಯು ಮಾಲಿನ್ಯ ನಿಯಂತ್ರಣವಾಗಬೇಕು ಹಾಗೂ ವಾಯು ಮಾಲಿನ್ಯದ ಕಾರಣದಿಂದಲೇ ಶ್ವಾಸಕೋಸದ ಮೇಲೆ ಪರಿಣಾಮ ಬೀರುತ್ತದೆ. ಇದೇ ಸಂದರ್ಭ ಕೊರೋನಾ ವೈರಸ್‌ ನಂತಹ ಸೋಂಕು ಉಂಟಾದರೆ ಆರೋಗ್ಯದ ಮೇಲೆ ಪರಿಣಾಮ ಬೀರಲಿದೆ. ಹೀಗಾಗಿಯೇ ಬಹುಪಾಲು ಯುವಕರಿಗೆ ಕೊರೋನಾ ವೈರಸ್‌

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ಒಡೆದು ಉದುರುತ್ತಿದೆಯೇ..? ಕಾರಣ ಕೇವಲ ಬೋರಾನ್ ಕೊರತೆ ಅಷ್ಟೇ ಅಲ್ಲ- ಕೀಟವೂ ಇರಬಹುದು ಎನ್ನುತ್ತಾರೆ ವಿಜ್ಞಾನಿಗಳು

ಅಡಿಕೆ ಒಡೆದು ಬೀಳುವ ಸಮಸ್ಯೆಗೆ ಬೋರಾನ್ ಕೊರತೆ ಮಾತ್ರವಲ್ಲ, ಪೆರಿಯಾಂತ್ ಮೈಟ್ ಕೀಟದ…

15 hours ago

ಎಲ್ ನಿನೋ ಅಧಿಕೃತವಾಗಿ ಆರಂಭ – ಕರಾವಳಿ ಕರ್ನಾಟಕದ ಮಳೆ ಮೇಲೆ ಪರಿಣಾಮ ಬೀಳುತ್ತಾ? ಹವಾಮಾನ ಇಲಾಖೆ ನಿಗಾ

ಭಾರತೀಯ ಹವಾಮಾನ ಇಲಾಖೆ ಎಲ್ ನಿನೋ ಆರಂಭಗೊಂಡಿರುವುದನ್ನು ಅಧಿಕೃತವಾಗಿ ದೃಢಪಡಿಸಿದೆ. ಕರಾವಳಿ ಕರ್ನಾಟಕದಲ್ಲಿ…

15 hours ago

ಬರಗಾಲದಿಂದ ಹೆಚ್ಚಾಗಬಹುದು ಆ್ಯಂಟಿಬಯೋಟಿಕ್ ಪ್ರತಿರೋಧ..! ಹೊಸ ಸಂಶೋಧನೆಯ ಎಚ್ಚರಿಕೆ

ಬರಗಾಲದ ಪರಿಸ್ಥಿತಿಗಳು ಮಣ್ಣಿನಲ್ಲಿನ ಬ್ಯಾಕ್ಟೀರಿಯಾಗಳಲ್ಲಿ ಆ್ಯಂಟಿಬಯೋಟಿಕ್ ಪ್ರತಿರೋಧ ಹೆಚ್ಚಿಸಲು ಕಾರಣವಾಗಬಹುದು ಎಂದು ಹೊಸ…

1 day ago

ಜೇನುನೊಣಗಳ ಅಳಿವು ಕೃಷಿಗೂ, ಆಹಾರ ಭದ್ರತೆಗೂ ದೊಡ್ಡ ಅಪಾಯ – ತಜ್ಞರ ಎಚ್ಚರಿಕೆ

ಜೇನುನೊಣಗಳ ಸಂಖ್ಯೆ ಕುಸಿಯುತ್ತಿರುವುದು ಕೃಷಿ ಉತ್ಪಾದನೆ, ಆಹಾರ ಭದ್ರತೆ ಮತ್ತು ಪರಿಸರ ಸಮತೋಲನಕ್ಕೆ…

1 day ago

ಒಂದು ಹಕ್ಕಿಯ ಫೋಟೋಗಾಗಿ 7 ತಿಂಗಳು ಕಾಯ್ದ ವ್ಯಕ್ತಿ..!, 60ನೇ ಹುಟ್ಟುಹಬ್ಬವನ್ನೂ ವಿಭಿನ್ನವಾಗಿ ಆಚರಿಸಿದರು..!

ವಿಟ್ಲದ ಆರ್‌. ಕೆ. ಪೈ ಅವರು ತಮ್ಮ 60ನೇ ಹುಟ್ಟುಹಬ್ಬವನ್ನು ಮಕ್ಕಳಲ್ಲಿ ಪ್ರಕೃತಿ…

2 days ago

₹1.11 ಕೋಟಿ ಮೌಲ್ಯದ ಕಳಪೆ ಗುಣಮಟ್ಟದ ಅಡಿಕೆ ವಶಕ್ಕೆ – ಮಹಾರಾಷ್ಟ್ರದ ಕೋಲ್ಡ್ ಸ್ಟೋರೇಜ್‌ನಲ್ಲೂ ಕಳಪೆ ಅಡಿಕೆ ದಾಸ್ತಾನು..!

ನಾಗ್ಪುರದ ಕಾಂಪ್ಟಿಯಲ್ಲಿ FDA ಹಾಗೂ ಪೊಲೀಸರು ನಡೆಸಿದ ದಾಳಿಯಲ್ಲಿ ₹1.11 ಕೋಟಿ ಮೌಲ್ಯದ…

2 days ago