Advertisement
City mirror

ವಾಯುಮಾಲಿನ್ಯ ಕೊರೋನಾ ವೈರಸ್ ಹರಡುವಿಕೆಯನ್ನು ಹೆಚ್ಚಿಸುತ್ತದೆಯೇ….?

Share

ಕೊರೋನಾ ವೈರಸ್ ವೇಗವಾಗಿ‌ ಹರಡಲು ವಾಯುಮಾಲಿನ್ಯವೂ ಪರಿಣಾಮ ಬೀರುತ್ತದೆ ಹಾಗೂ ಕೊರೋನಾ ಸೋಂಕಿತರಿಗೆ ವಾಯು ಮಾಲಿನ್ಯ ಸಂಕಷ್ಟ ತರುತ್ತದೆ ಎಂಬ ಹೊಸದಾದ ವರದಿಯೊಂದು ದೆಹಲಿ ಸರಕಾರವನ್ನು ಎಚ್ಚರಿಸಿದೆ.

ಪ್ರತೀ ವರ್ಷ ದೆಹಲಿಯಲ್ಲಿ ಮಳೆಗಾಲದ ನಂತರ ವಾಯು ಮಾಲಿನ್ಯ ಒಮ್ಮೆಲೇ ಹೆಚ್ಚಾಗುತ್ತದೆ. ದೆಹಲಿಯ ಆಸುಪಾಸಿನ ಪ್ರದೇಶಗಳಲ್ಲಿ ಕೃಷಿ ಬೆಳೆ ಕಟಾವು ಬಳಿಕ ಅನಿವಾರ್ಯವಾಗಿ ಬೆಂಕಿ ಹಾಕಲಾಗುತ್ತದೆ. ಈ ಸಂದರ್ಭದಲ್ಲಿ ವ್ಯಾಪಕವಾದ ಹೊಗೆ ಕಂಡುಬರುತ್ತದೆ. ಇದು ವಾಯು ಮಾಲಿನ್ಯಕ್ಕೂ ಕಾರಣವಾಗುತ್ತದೆ. ಶಾಲೆಯ ಸಂದರ್ಭ ಮಕ್ಕಳಿಗೆ ಶಾಲೆಗೆ ರಜೆ ಘೋಷಣೆ ಮಾಡುವ ಸಂದರ್ಭವೂ ಇತ್ತು. ಇದೀಗ ಕೊರೋನಾ ವೈರಸ್‌ ಪರಿಣಾಮದ ಹಿನ್ನೆಲೆಯಲ್ಲಿ  ನಡೆದ ಅಧ್ಯಯನ ವರದಿಯೊಂದು ವಾಯು ಮಾಲಿನ್ಯವೂ ಕೊರೋನಾ ವೈರಸ್‌ ಹರಡುವುದಕ್ಕೆ ಹೆಚ್ಚು ಅನುಕೂಲವಾದ ವಾತಾವರಣ ಸೃಷ್ಟಿ ಮಾಡಿದರೆ ಕೊರೋನಾ ವೈರಸ್‌ ಸೋಂಕಿತರಿಗೆ ಶ್ವಾಸಕೋಸದ ಮೇಲೆ ವಾಯು ಮಾಲಿನ್ಯದ ಪ್ರಭಾವ ಹೆಚ್ಚಾಗಿ ಸಮಸ್ಯೆ ಉಂಟಾಗಬಹುದು  ಎಂದು ಈ ಅಧ್ಯಯನ ವರದಿ ಹೇಳಿದೆ.

ಪಂಜಾಬ್ ಕೇಸರಿ ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ (ಸಿಪಿಸಿಬಿ) ಪ್ರಕಾರ ಕಳೆದ ವರ್ಷಕ್ಕೆ ಹೋಲಿಸಿದರೆ ಅಕ್ಟೋಬರ್ ಮೊದಲ ಎರಡು ವಾರಗಳಲ್ಲಿ ದೆಹಲಿಯ ವಾಯು ಗುಣಮಟ್ಟ ಕುಸಿದಿದೆ. ಇದು ಹೆಚ್ಚುತ್ತಾ ಸಾಗಿದರೆ ವಾಯುಮಾಲಿನ್ಯವು ಕೊರೋನವೈರಸ್ ಹರಡುವಿಕೆಯನ್ನು ಹೆಚ್ಚಿಸುತ್ತದೆ ಎಂದು ತಜ್ಞರು ಎಚ್ಚರಿಸಿದ್ದಾರೆ. ಹೀಗಾಗಿ ಕೊರೋನಾ  ಸೋಂಕಿಗೆ ಒಳಗಾದವರೆಲ್ಲರೂ ಸಹ ಹೊಸ ಸವಾಲುಗಳನ್ನು ಎದುರಿಸಬೇಕಾಗಬಹುದು ಎಂದು ಅದು ಎಚ್ಚರಿಸಿದೆ. ವೈದ್ಯರ ಪ್ರಕಾರ, ವೈರಲ್ ಸೋಂಕು ಹೆಚ್ಚಳದಂತಹ ಉಸಿರಾಟದ ಕಾಯಿಲೆಗಳು  ಏರಿಕೆಯಾಗಬಹುದು. ಕಳಪೆ ಗಾಳಿಯ ಗುಣಮಟ್ಟವು ಶ್ವಾಸಕೋಶದಲ್ಲಿ ಉರಿಯೂತಕ್ಕೆ ಕಾರಣವಾಗುತ್ತದೆ ಮತ್ತು ಜನರನ್ನು ವೈರಸ್‌ಗೆ ಹೆಚ್ಚು ಗುರಿಯಾಗಿಸುತ್ತದೆ ಎಂದು ಎಚ್ಚರಿಸಲಾಗಿದೆ.

ಇದು ದೆಹಲಿ ಮಾತ್ರವಲ್ಲ ದೇಶದ ಎಲ್ಲಾ ರಾಜ್ಯಗಳಲ್ಲಿನ ಪ್ರಮುಖ ನಗರಗಳಲ್ಲಿ ವಾಯು ಮಾಲಿನ್ಯ ನಿಯಂತ್ರಣವಾಗಬೇಕು ಹಾಗೂ ವಾಯು ಮಾಲಿನ್ಯದ ಕಾರಣದಿಂದಲೇ ಶ್ವಾಸಕೋಸದ ಮೇಲೆ ಪರಿಣಾಮ ಬೀರುತ್ತದೆ. ಇದೇ ಸಂದರ್ಭ ಕೊರೋನಾ ವೈರಸ್‌ ನಂತಹ ಸೋಂಕು ಉಂಟಾದರೆ ಆರೋಗ್ಯದ ಮೇಲೆ ಪರಿಣಾಮ ಬೀರಲಿದೆ. ಹೀಗಾಗಿಯೇ ಬಹುಪಾಲು ಯುವಕರಿಗೆ ಕೊರೋನಾ ವೈರಸ್‌

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹೆಬ್ರಿಯ ಗೋಡಂಬಿ ತ್ಯಾಜ್ಯದಿಂದ ಹಡಗುಗಳಿಗೆ ಇಂಧನ..!

ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…

5 hours ago

ಮಡಿಕೇರಿಯಲ್ಲಿ ಅಡಿಕೆ ಹಾಳೆ ತಟ್ಟೆಗೂ ನಿಷೇಧ..!

ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಅಡಿಕೆ ತಟ್ಟೆ, ಪೇಪರ್ ಕಪ್, ಪೇಪರ್ ಪ್ಲೇಟ್ ಸೇರಿದಂತೆ…

5 hours ago

ಹವಾಮಾನ ವರದಿ | 06-09-2026 | ಕರ್ನಾಟಕದಲ್ಲಿ ಮಳೆ ಇಳಿಮುಖದ ಲಕ್ಷಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…

22 hours ago

ಭಾರತದ ಹಸಿರು ಯೋಜನೆಗಳಿಗೆ ಜಪಾನ್‌ನ ಕಾರ್ಬನ್ ಕ್ರೆಡಿಟ್ ಅವಕಾಶ – ರೈತರೂ ಪಡೆಯಬಹುದೇ ಇದರ ಲಾಭ?

ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…

1 day ago

ಹಿಮಾಲಯದಲ್ಲಿ ಮತ್ತೊಂದು ಅಪಾಯದ ಎಚ್ಚರಿಕೆ..!

ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…

1 day ago

ಎಲ್ ನಿನೊ ಮತ್ತಷ್ಟು ಬಲಗೊಳ್ಳುವ ಮುನ್ಸೂಚನೆ..!

2026ರ ಆಗಸ್ಟ್ ವೇಳೆಗೆ ಎಲ್ ನಿನೊ ಆರಂಭವಾಗಿದ್ದು , ವರ್ಷಾಂತ್ಯದ ವೇಳೆಗೆ ಅತ್ಯಂತ…

1 day ago