ಏರ್ ಇಂಡಿಯಾ ವಿಮಾನದಲ್ಲಿ ಮತ್ತೊಂದು ಅವಘಡ ಸಂಭವಿಸಿದೆ. ಅಬುಧಾಬಿಯಿಂದ ಹೊರಟಿದ್ದ ಏರ್ ಇಂಡಿಯಾ ವಿಮಾನದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ತುರ್ತು ಭೂಸ್ಪರ್ಶ ಮಾಡಲಾಗಿದೆ.
ಅಬುಧಾಬಿಯಿಂದ ಕ್ಯಾಲಿಕಟ್ ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನದ ಎಂಜಿನ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ.
ತಕ್ಷಣ ವಿಮಾನವನ್ನು ವಾಪಸ್ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಮಾಡಲಾಗಿದೆ.
ವಿಮಾನದ ಒಂದು ಎಂಜಿನ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ವಿಮಾನ ಹಾರಾಟ ನಡೆಸುತ್ತಿದ್ದಂತೆ ಸಮುದ್ರಮಟ್ಟದಿಂದ ಸುಮಾರು 1000 ಅಡಿ ಎತ್ತರದಲ್ಲಿ ಬೆಂಕಿಯ ಜ್ವಾಲೆ ಎಂಜಿನ್ ನಲ್ಲಿ ಕಾಣಿಸಿಕೊಂಡಿದ್ದು, ಪ್ರಯಾಣಿಕರು ಆತಂಕಕ್ಕೀಡಾಗಿದ್ದರು. ತಕ್ಷಣ ವಿಮಾನವನ್ನು ವಾಪಸ್ ನಿಲ್ದಾಣಕ್ಕೆ ತಂದು ಸುರಕ್ಷಿತವಾಗಿ ಲ್ಯಾಂಡಿಂಗ್ ಮಾಡಲಾಗಿದೆ.
ಅದೃಷ್ಟವಶಾತ್ ಯಾವುದೇ ಅಪಾಯ ಸಂಭವಿಸಿಲ್ಲ.
ಕೋಲಾರದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಸುಮಾರು 10 ಟನ್ ಸಿಂಥೆಟಿಕ್ ಅಡಿಕೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ…
ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ…
ಬೆಂಗಳೂರಿನಲ್ಲಿ ಮಂಗಳವಾರ ಸಂಜೆ ಏಕಾಏಕಿ ಸುರಿದ ಭಾರೀ ಮಳೆಗೆ ಹಲವು ರಸ್ತೆಗಳು ಜಲಾವೃತವಾಗಿ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.16ರಿಂದ ಮಲೆನಾಡು, ಸೆ.17ರಿಂದ ಉತ್ತರ ಒಳನಾಡಿನಲ್ಲಿ ಮೋಡ…
ಸರಿಗಮಪ ಲಿಟಲ್ ಚಾಂಪ್ಸ್ 2026ರ ವಿಜೇತ ಅಶ್ಮಿತ್ ಎ. ಜೆ. ಅವರನ್ನು ಮಂಗಳೂರಿನ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…