Political mirror

ಧಾರ್ಮಿಕ ಸ್ಥಳಗಳಿಂದ 71,000 ಧ್ವನಿವರ್ಧಕಗಳಿಗೆ ಕತ್ತರಿ ಹಾಕಿದ ಉತ್ತರ ಪ್ರದೇಶ ಸರ್ಕಾರ…! |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಕಳೆದ ಒಂದು ತಿಂಗಳಲ್ಲಿ ಉತ್ತರ ಪ್ರದೇಶದಲ್ಲಿ ಕನಿಷ್ಠ 1.29 ಲಕ್ಷ ಧ್ವನಿವರ್ಧಕಗಳನ್ನು ತೆಗೆಯಲಾಗಿದೆ. ಕೆಲವುಗಳ ಡೆಸಿಬಲ್ ಮಟ್ಟವನ್ನು ಕಡಿಮೆ ಮಾಡಲಾಗಿದೆ. ಈ ಪೈಕಿ 71,114 ಧ್ವನಿವರ್ಧಕಗಳನ್ನು ವಿವಿಧ ಪೂಜಾ ಸ್ಥಳಗಳಿಂದಲೇ ತೆಗೆದುಹಾಕಲಾಗಿದೆ. ತೆಗೆದ ಧ್ವನಿವರ್ಧಕಗಳನ್ನು ಶೈಕ್ಷಣಿಕ ಉದ್ದೇಶಕ್ಕಾಗಿ ಶಾಲೆಗಳಿಗೆ ಸರ್ಕಾರವು ಹಸ್ತಾಂತರಿಸಿದೆ. 

Advertisement

ಶಾಲೆಗಳ ಬೆಳಗಿನ ಸಭೆಗಾಗಿ 4371 ಕ್ಕೂ ಹೆಚ್ಚು ಧ್ವನಿವರ್ಧಕಗಳನ್ನು ನೀಡಲಾಯಿತು. ಉತ್ತರ ಪ್ರದೇಶದ ಗೃಹ ಇಲಾಖೆಯು ಏಪ್ರಿಲ್ 23 ರಂದು ಧಾರ್ಮಿಕ ಸ್ಥಳಗಳಿಂದ ಧ್ವನಿವರ್ಧಕಗಳನ್ನು ತೆಗೆದುಹಾಕಲು ಆದೇಶವನ್ನು ನೀಡಿತ್ತು. ಸಿಎಂ ನಿರ್ದೇಶನಗಳು ಅಲಹಾಬಾದ್ ಹೈಕೋರ್ಟ್‌ನ ಆದೇಶವನ್ನು  ಆಧರಿಸಿತ್ತು. ಈ ನೆಲೆಯಲ್ಲಿ ವಿವಿಧ ಸಮುದಾಯಗಳ ಧಾರ್ಮಿಕ ಮುಖಂಡರೊಂದಿಗೆ ಸಂವಾದ ಹಾಗೂ ಧ್ವನಿವರ್ಧಕಗಳ ಮೂಲಕ ಶಬ್ದ ಮಾಲಿನ್ಯದ ಬಗ್ಗೆ ಅರಿವು ಮೂಡಿಸುವ ಮೂಲಕ ಇಡೀ ಪ್ರಕ್ರಿಯೆಯನ್ನು ಶಾಂತಿಯುತವಾಗಿ ಮತ್ತು ಸೌಹಾರ್ದಯುತವಾಗಿ ನಡೆಸಲಾಯಿತು. ಸಮಾಜಕ್ಕೆ ಉತ್ತಮ ಸಂದೇಶ ನೀಡುವ ಮೂಲಕ ಧಾರ್ಮಿಕ ಮುಖಂಡರು ಧ್ವನಿವರ್ಧಕಗಳನ್ನು ತೆಗೆಸುವಲ್ಲಿ ಸಹಕಾರ ನೀಡಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮಳೆ ಇಳಿಮುಖ

ರಾಜ್ಯದ ಕರಾವಳಿ ಜಿಲ್ಲೆಗಳು ಸೇರಿದಂತೆ ಹಲವೆಡೆ ಅಬ್ಬರಿಸಿದ್ದ ಮಳೆ ಇಂದು ಇಳಿಮುಖವಾಗಿದೆ. ಕರಾವಳಿ…

32 minutes ago

ವಿದ್ಯಾರ್ಥಿಗಳ ಓದಿನ ವಿಷಯದ ಆಯ್ಕೆ ಹೇಗಿರಬೇಕು..?

ಹಲವಾರು ವಿದ್ಯಾರ್ಥಿಗಳಿಗೆ, ಪೋಷಕರಿಗೆ ತಮ್ಮ ಮಕ್ಕಳು ಎಸ್‌ಎಸ್‌ ಎಲ್‌ಸಿ , ಪಿಯುಸಿ ಆದ…

43 minutes ago

ರೈತರು ಗಮನಿಸಿ | ಭತ್ತದ ಬೆಳೆಗೆ ಫಸಲ್‌ ಭಿಮಾ ಯೋಜನೆ ವಿಮಾ ಪ್ರೀಮಿಯಂ ಪಾವತಿ ಪ್ರಾರಂಭ

ಭತ್ತದ ಬೆಳೆ ಬೆಳೆಯುವ ರೈತರಿಗೆ ಪ್ರಧಾನಮಂತ್ರಿ ಫಸಲ್‌ ಭಿಮಾ ಯೋಜನೆಯ ವಿಮಾ ಪ್ರೀಮಿಯಂ…

57 minutes ago

ಕೇರಳದ ವಯನಾಡಿನಲ್ಲಿ ಧಾರಾಕಾರ ಮಳೆ | ಕಬಿನಿ ಜಲಾಶಯದ ಒಳಹರಿವಿನಲ್ಲಿ ಏರಿಕೆ

ಕೇರಳದ ವಯನಾಡಿನಲ್ಲಿ ಧಾರಾಕಾರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ  ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನ ಬೀಚನಹಳ್ಳಿಯಲ್ಲಿರುವ…

1 hour ago

ಪ್ಲೈಓವರ್‌ ನಿರ್ಮಾಣದ ಬಳಿಕ ಹೇಗಿದೆ ಕಲ್ಲಡ್ಕ..?

ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಕಲ್ಲಡ್ಕದಲ್ಲಿ ಪ್ಲೈಓವರ್‌ ಮೂಲಕ ವಾಹನ ಓಡಾಟ ಆರಂಭವಾಗಿದೆ. ಹೀಗಾಗಿ…

1 hour ago

ಗೇರು ವಾಣಿಜ್ಯ ಬೆಳೆ ಗ್ರಾಮೀಣ ಭಾಗದ ರೈತರ ಮೂಲಸಂಪತ್ತು

‌ ಗೇರು ಒಂದು ವಾಣಿಜ್ಯ ಬೆಳೆಯಾಗಿದ್ದು ಇದು ಗ್ರಾಮೀಣ ಭಾಗದ ರೈತರ ಮೂಲಸಂಪತ್ತು.…

2 hours ago