ಧಾರ್ಮಿಕ ಭಾವನೆಗಳಿಗೆ ಧಕ್ಕೆ | ಬಾಲಿವುಡ್ ನಟ ಅಜಯ್ ದೇವಗನ್ ಸೇರಿದಂತೆ ಮೂವರ ವಿರುದ್ಧ ಕೇಸ್ ದಾಖಲು

September 16, 2022
8:48 PM

ಬಾಲಿವುಡ್ ನಟ ಅಜಯ್ ದೇವಗನ್(Ajay Devgan) ಸೇರಿದಂತೆ ಮೂರು ಮಂದಿ ಮೇಲೆ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರಲಾಗಿದೆ ಎಂದು ಆರೋಪದಡಿ ಕೇಸ್ ದಾಖಲಾಗಿದೆ.

ಸ್ಪಲ್ಪ ದಿನದಲ್ಲೇ ಸಿನಿಮಾ ರಿಲೀಸ್ ಆಗಲಿರುವ ಅಜಯ್ ದೇವಗನ್ ನಟನೆಯ ‘ಥ್ಯಾಂಕ್ ಗಾಡ್‘ ಸಿನಿಮಾದ ಟ್ರೈಲರ್ ರಿಲೀಸ್ ಆಗಿದ್ದು, ಅದರಲ್ಲಿ ಚಿತ್ರಗುಪ್ತ ದೇವರನ್ನು ಪೂಜಿಸುವ ಕಾಯಸ್ಥ ಸಮುದಾಯದ ಭಾವನೆಗಳಿಗೆ ಧಕ್ಕೆ ತರುವ ಸನ್ನಿವೇಶವಿದೆ ಎಂದು ಹಿಮಾಂಶು ಶ್ರೀವಾಸ್ತವ್ ಎನ್ನುವವರು ಹೆಚ್ಚುವರಿ ಮ್ಯಾಜಿಸ್ಟ್ರೇಟ್ ಮೋನಿಕಾ ಮಿಶ್ರಾ ಅವರ ನ್ಯಾಯಾಲದಲ್ಲಿ ಪ್ರಕರಣ ದಾಖಲಾಗಿದೆ.

ಈ ನಡುವೆ #Boycott_ThankGodMovie ಎಂಬ ಹ್ಯಾಶ್‌ ಟ್ಯಾಗ್‌ ಟ್ವಿಟ್ಟರ್‌ನಲ್ಲಿ ಟ್ರೆಂಡ್‌ ಆಗಿದ್ದು ಹಲವಾರು ಮಂದಿ ಈ ಸಿನಿಮಾದ ವಿರುದ್ದ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!
August 15, 2026
7:42 AM
by: ದ ರೂರಲ್ ಮಿರರ್.ಕಾಂ
ತೀವ್ರ ವಿರೋಧದ ಹಿನ್ನೆಲೆ – ರಾಜ್ಯದಲ್ಲಿ ಗುಟ್ಕಾ ನಿಷೇಧ ಹಿಂತೆಗೆದುಕೊಳ್ಳಲು ಸರ್ಕಾರ ನಿರ್ಧಾರ – ಹೊರಬೀಳದ ಅಧಿಕೃತ ಆದೇಶ..!
August 15, 2026
7:18 AM
by: ದ ರೂರಲ್ ಮಿರರ್.ಕಾಂ
ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?
August 14, 2026
7:14 AM
by: ಮಹೇಶ್ ಪುಚ್ಚಪ್ಪಾಡಿ
ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ
August 13, 2026
2:01 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror