ಬಾಲಿವುಡ್ ನಟ ಅಜಯ್ ದೇವಗನ್(Ajay Devgan) ಸೇರಿದಂತೆ ಮೂರು ಮಂದಿ ಮೇಲೆ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರಲಾಗಿದೆ ಎಂದು ಆರೋಪದಡಿ ಕೇಸ್ ದಾಖಲಾಗಿದೆ.
ಸ್ಪಲ್ಪ ದಿನದಲ್ಲೇ ಸಿನಿಮಾ ರಿಲೀಸ್ ಆಗಲಿರುವ ಅಜಯ್ ದೇವಗನ್ ನಟನೆಯ ‘ಥ್ಯಾಂಕ್ ಗಾಡ್‘ ಸಿನಿಮಾದ ಟ್ರೈಲರ್ ರಿಲೀಸ್ ಆಗಿದ್ದು, ಅದರಲ್ಲಿ ಚಿತ್ರಗುಪ್ತ ದೇವರನ್ನು ಪೂಜಿಸುವ ಕಾಯಸ್ಥ ಸಮುದಾಯದ ಭಾವನೆಗಳಿಗೆ ಧಕ್ಕೆ ತರುವ ಸನ್ನಿವೇಶವಿದೆ ಎಂದು ಹಿಮಾಂಶು ಶ್ರೀವಾಸ್ತವ್ ಎನ್ನುವವರು ಹೆಚ್ಚುವರಿ ಮ್ಯಾಜಿಸ್ಟ್ರೇಟ್ ಮೋನಿಕಾ ಮಿಶ್ರಾ ಅವರ ನ್ಯಾಯಾಲದಲ್ಲಿ ಪ್ರಕರಣ ದಾಖಲಾಗಿದೆ.
ಈ ನಡುವೆ #Boycott_ThankGodMovie ಎಂಬ ಹ್ಯಾಶ್ ಟ್ಯಾಗ್ ಟ್ವಿಟ್ಟರ್ನಲ್ಲಿ ಟ್ರೆಂಡ್ ಆಗಿದ್ದು ಹಲವಾರು ಮಂದಿ ಈ ಸಿನಿಮಾದ ವಿರುದ್ದ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಸುಳ್ಯದ ಗುತ್ತಿಗಾರಿನಲ್ಲಿ ಮಹಿಳೆಯರ ನೇತೃತ್ವದಲ್ಲಿ ಗೇರು ಹಣ್ಣಿನ ಜ್ಯೂಸ್ ಘಟಕ ಆರಂಭವಾಗಿದೆ. ಮೌಲ್ಯವರ್ಧನೆಯ…
ಗುತ್ತಿಗಾರಿನಲ್ಲಿ ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣ ಕುರಿತು ಸಂವಾದ ಕಾರ್ಯಕ್ರಮ ನಡೆಯಿತು. ಸಮುದಾಯದ…
29.04.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದಲ್ಲಿ ತಾಪಮಾನ…
ಹೆಸರಘಟ್ಟದಲ್ಲಿ ಕಂಡುಬಂದ ಹಕ್ಕಿಜ್ವರವನ್ನು ಆರೋಗ್ಯ ಇಲಾಖೆ ಸಂಪೂರ್ಣ ನಿಯಂತ್ರಣಕ್ಕೆ ತಂದಿದೆ. ಮಾನವ ಸೋಂಕಿನ…
ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ಕೊರತೆಯನ್ನು ತಡೆಯಲು ಅರಣ್ಯ ಇಲಾಖೆ ಕೃತಕ ನೀರಿನ ತೊಟ್ಟಿಗಳನ್ನು…
ರಾಜ್ಯದಲ್ಲಿ ಭಾರಿ ಬಿಸಿಲು ಮುಂದುವರಿದಿದ್ದು, ಕೆಲವೆಡೆ ಗುಡುಗು ಸಹಿತ ಮಳೆಯ ಲಕ್ಷಣಗಳಿವೆ. ಏಪ್ರಿಲ್…