ಕುಕ್ಕೆ ಸುಬ್ರಹ್ಮಣ್ಯದಲ್ಲಿರುವ ಅಜಿತೇಶ್ ಪೆರ್ಮುಖ ಭಾರತೀಯ ಸೇನೆಯ ಅಧಿಕಾರಿಯಾಗಿ ನಿಯುಕ್ತರಾಗಿದ್ದಾರೆ.ಕಳೆದ ವರ್ಷ ನಡೆದ, ಪರೀಕ್ಷೆ ಯಲ್ಲಿ, ತೇರ್ಗಡೆ ಹೊಂದಿ, ಈಗ ಒಂದು ವರ್ಷದ ತರಬೇತಿಯನ್ನು ಚೆನ್ನೈಯ ಸೇನಾ ತರಬೇತಿ ಸಂಸ್ಥೆಯಲ್ಲಿ ಪೂರ್ತಿಗೊಳಿಸಿದ್ದಾರೆ . ಇವರು ಶ್ರೀಕೃಷ್ಣ ಶರ್ಮಾ ಪೆರ್ಮುಖ ಮತ್ತು ವಿದ್ಯಾರತ್ನ ಅವರ ಪುತ್ರ. ಅಜಿತೇಶ್ ಪೆರ್ಮುಖ ಶಾಲಾ ವ್ಯಾಸಂಗವನ್ನು ಸುಬ್ರಹ್ಮಣ್ಯ ಕುಮಾರಸ್ವಾಮಿ ವಿದ್ಯಾಲದಲ್ಲೂ,ಬಿಎಸ್ಸಿ ಅಗ್ರಿಕಲ್ಚರ್ ಪದವಿಯನ್ನು ವಿರಾಜಪೇಟೆಯಲ್ಲಿ, ಹಾಗೂ ಎಂಎಸ್ಸಿ ಸ್ನಾತಕೋತ್ತರ ಪದವಿಯನ್ನು ಡೆಹ್ರಾಡೂನ್ ನಲ್ಲಿ ಪಡೆದಿರುತ್ತಾರೆ.
ಕರ್ನಾಟಕದಲ್ಲಿ ಗುಡುಗು ಸಹಿತ ಮಳೆ ಮುಂದುವರಿಯಲಿದೆ, ಕರಾವಳಿ ಮತ್ತು ಮಲೆನಾಡಿನಲ್ಲಿ ಏಪ್ರಿಲ್ 4ರವರೆಗೆ…
ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಗಣನೀಯವಾಗಿ ಹೆಚ್ಚಳವಾಗಿದೆ. ಈ ಹಿನ್ನೆಲೆ ಪ್ರತಿಯೊಂದು ತಾಲೂಕಿನಲ್ಲಿ…
ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು ಮಾಡಲು ಪೊಲೀಸ್…
ಮಾರ್ಚ್ 28ರಿಂದ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಮುನ್ಸೂಚನೆ ನೀಡಲಾಗಿದೆ. ಕರಾವಳಿ ಮತ್ತು…
ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…
ರೈತರಿಗೆ ನ್ಯಾಯ ಕೊಡಲು MSPಗೆ ವೈಜ್ಞಾನಿಕ ಆಧಾರ ಅಗತ್ಯ ಎಂದು ಕೋಡಿಹಳ್ಳಿ ಚಂದ್ರಶೇಖರ್…