ಕುಕ್ಕೆ ಸುಬ್ರಹ್ಮಣ್ಯದಲ್ಲಿರುವ ಅಜಿತೇಶ್ ಪೆರ್ಮುಖ ಭಾರತೀಯ ಸೇನೆಯ ಅಧಿಕಾರಿಯಾಗಿ ನಿಯುಕ್ತರಾಗಿದ್ದಾರೆ.ಕಳೆದ ವರ್ಷ ನಡೆದ, ಪರೀಕ್ಷೆ ಯಲ್ಲಿ, ತೇರ್ಗಡೆ ಹೊಂದಿ, ಈಗ ಒಂದು ವರ್ಷದ ತರಬೇತಿಯನ್ನು ಚೆನ್ನೈಯ ಸೇನಾ ತರಬೇತಿ ಸಂಸ್ಥೆಯಲ್ಲಿ ಪೂರ್ತಿಗೊಳಿಸಿದ್ದಾರೆ . ಇವರು ಶ್ರೀಕೃಷ್ಣ ಶರ್ಮಾ ಪೆರ್ಮುಖ ಮತ್ತು ವಿದ್ಯಾರತ್ನ ಅವರ ಪುತ್ರ. ಅಜಿತೇಶ್ ಪೆರ್ಮುಖ ಶಾಲಾ ವ್ಯಾಸಂಗವನ್ನು ಸುಬ್ರಹ್ಮಣ್ಯ ಕುಮಾರಸ್ವಾಮಿ ವಿದ್ಯಾಲದಲ್ಲೂ,ಬಿಎಸ್ಸಿ ಅಗ್ರಿಕಲ್ಚರ್ ಪದವಿಯನ್ನು ವಿರಾಜಪೇಟೆಯಲ್ಲಿ, ಹಾಗೂ ಎಂಎಸ್ಸಿ ಸ್ನಾತಕೋತ್ತರ ಪದವಿಯನ್ನು ಡೆಹ್ರಾಡೂನ್ ನಲ್ಲಿ ಪಡೆದಿರುತ್ತಾರೆ.
ಕರಾವಳಿ ಕರ್ನಾಟಕದಲ್ಲಿ ಜೂನ್ 26ರವರೆಗೆ ಭಾರೀದಿಂದ ಅತಿ ಭಾರೀ ಮಳೆಯಾಗುವ ಸಾಧ್ಯತೆ ಇದೆ…
ಅಡಿಕೆ ಬೆಳೆಗಾರರು ಎದುರಿಸುತ್ತಿರುವ ಕಾಪರ್ ಸಲ್ಫೇಟ್ ಕೊರತೆ, ಬೆಳೆ ವಿಮೆ ವಿಳಂಬ, ಕಳಪೆ…
ಜೂನ್ 25ರಿಂದ ಕರ್ನಾಟಕದಲ್ಲಿ ಮುಂಗಾರು ಮಳೆ ಚುರುಕುಗೊಳ್ಳುವ ಸಾಧ್ಯತೆ ಇದೆ. ಕರಾವಳಿ ಮತ್ತು…
ಕೀಟನಾಶಕ ಮತ್ತು ರಾಸಾಯನಿಕ ಗೊಬ್ಬರಗಳ ಅತಿಯಾದ ಬಳಕೆಯಿಂದ ಕೃಷಿ ಹಾಗೂ ಆರೋಗ್ಯಕ್ಕೆ ಹಾನಿಯಾಗುತ್ತಿದೆ…
ದೇಶದ 13 ರಾಜ್ಯಗಳಿಗೆ ಐಎಂಡಿ ಭಾರೀ ಮಳೆಯ ಎಚ್ಚರಿಕೆ ನೀಡಿದ್ದು, ಕರಾವಳಿ ಕರ್ನಾಟಕ…
ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಆಡಳಿತ…