ಕುಕ್ಕೆ ಸುಬ್ರಹ್ಮಣ್ಯದಲ್ಲಿರುವ ಅಜಿತೇಶ್ ಪೆರ್ಮುಖ ಭಾರತೀಯ ಸೇನೆಯ ಅಧಿಕಾರಿಯಾಗಿ ನಿಯುಕ್ತರಾಗಿದ್ದಾರೆ.ಕಳೆದ ವರ್ಷ ನಡೆದ, ಪರೀಕ್ಷೆ ಯಲ್ಲಿ, ತೇರ್ಗಡೆ ಹೊಂದಿ, ಈಗ ಒಂದು ವರ್ಷದ ತರಬೇತಿಯನ್ನು ಚೆನ್ನೈಯ ಸೇನಾ ತರಬೇತಿ ಸಂಸ್ಥೆಯಲ್ಲಿ ಪೂರ್ತಿಗೊಳಿಸಿದ್ದಾರೆ . ಇವರು ಶ್ರೀಕೃಷ್ಣ ಶರ್ಮಾ ಪೆರ್ಮುಖ ಮತ್ತು ವಿದ್ಯಾರತ್ನ ಅವರ ಪುತ್ರ. ಅಜಿತೇಶ್ ಪೆರ್ಮುಖ ಶಾಲಾ ವ್ಯಾಸಂಗವನ್ನು ಸುಬ್ರಹ್ಮಣ್ಯ ಕುಮಾರಸ್ವಾಮಿ ವಿದ್ಯಾಲದಲ್ಲೂ,ಬಿಎಸ್ಸಿ ಅಗ್ರಿಕಲ್ಚರ್ ಪದವಿಯನ್ನು ವಿರಾಜಪೇಟೆಯಲ್ಲಿ, ಹಾಗೂ ಎಂಎಸ್ಸಿ ಸ್ನಾತಕೋತ್ತರ ಪದವಿಯನ್ನು ಡೆಹ್ರಾಡೂನ್ ನಲ್ಲಿ ಪಡೆದಿರುತ್ತಾರೆ.
ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆ ಚುರುಕುಗೊಳ್ಳುತ್ತಿದ್ದು, ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಆರಂಭವಾಗಿದೆ. ಜೂನ್…
ಗುರುವಾರದ ವೇಳೆಗೆ ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ…
ಮ್ಯಾನ್ಮಾರ್ನಿಂದ ಅಕ್ರಮವಾಗಿ ಸಾಗಾಟವಾಗುತ್ತಿದ್ದ ₹24 ಕೋಟಿ ಮೌಲ್ಯದ ಅಡಿಕೆಯನ್ನು ಮಿಜೋರಾಂ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.…
ರಾಜ್ಯಾದ್ಯಂತ ಅಡಿಕೆ ಗಿಡಗಳಿಗೆ ಭಾರೀ ಬೇಡಿಕೆ ವ್ಯಕ್ತವಾಗಿದ್ದು,ಕೆಲವು ಕಡೆ ಸಸಿಯ ಬೆಲೆ ₹100ಕ್ಕೆ…
ಕೇಂದ್ರ ಸರ್ಕಾರದ ವಿವಿಧ ಕೃಷಿ ಸೌಲಭ್ಯಗಳನ್ನು ಪಡೆಯಲು ‘ಕೇಂದ್ರ ರೈತ ಐಡಿ’ ಕಡ್ಡಾಯವಾಗುತ್ತಿದೆ.…
ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಕೆಜಿಗೆ ₹5 ಏರಿಕೆ ದಾಖಲಾಗಿದ್ದು, ಹೊಸ ಅಡಿಕೆ…