ಕುಕ್ಕೆ ಸುಬ್ರಹ್ಮಣ್ಯದಲ್ಲಿರುವ ಅಜಿತೇಶ್ ಪೆರ್ಮುಖ ಭಾರತೀಯ ಸೇನೆಯ ಅಧಿಕಾರಿಯಾಗಿ ನಿಯುಕ್ತರಾಗಿದ್ದಾರೆ.ಕಳೆದ ವರ್ಷ ನಡೆದ, ಪರೀಕ್ಷೆ ಯಲ್ಲಿ, ತೇರ್ಗಡೆ ಹೊಂದಿ, ಈಗ ಒಂದು ವರ್ಷದ ತರಬೇತಿಯನ್ನು ಚೆನ್ನೈಯ ಸೇನಾ ತರಬೇತಿ ಸಂಸ್ಥೆಯಲ್ಲಿ ಪೂರ್ತಿಗೊಳಿಸಿದ್ದಾರೆ . ಇವರು ಶ್ರೀಕೃಷ್ಣ ಶರ್ಮಾ ಪೆರ್ಮುಖ ಮತ್ತು ವಿದ್ಯಾರತ್ನ ಅವರ ಪುತ್ರ. ಅಜಿತೇಶ್ ಪೆರ್ಮುಖ ಶಾಲಾ ವ್ಯಾಸಂಗವನ್ನು ಸುಬ್ರಹ್ಮಣ್ಯ ಕುಮಾರಸ್ವಾಮಿ ವಿದ್ಯಾಲದಲ್ಲೂ,ಬಿಎಸ್ಸಿ ಅಗ್ರಿಕಲ್ಚರ್ ಪದವಿಯನ್ನು ವಿರಾಜಪೇಟೆಯಲ್ಲಿ, ಹಾಗೂ ಎಂಎಸ್ಸಿ ಸ್ನಾತಕೋತ್ತರ ಪದವಿಯನ್ನು ಡೆಹ್ರಾಡೂನ್ ನಲ್ಲಿ ಪಡೆದಿರುತ್ತಾರೆ.
ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…
ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿ ವಾಹನ…
ದಕ್ಷಿಣ ಕನ್ನಡ ಜಿಲ್ಲೆಗೆ ಆಗಸ್ಟ್ 3 ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಭಾರಿ…
ಕುಟುಂಬದ ನೆಮ್ಮದಿಗಾಗಿ ತನ್ನ ನೋವನ್ನೂ ಮರೆಮಾಚುವ ಅಮ್ಮಂದಿರ ಮೌನ ತ್ಯಾಗವನ್ನು 'ತಿರುವು' ಅಂಕಣ…
ಹಿಂದೂ ಮಹಾಸಾಗರದ ಹವಾಮಾನ ಬದಲಾವಣೆ ಹಾಗೂ ಸಕಾರಾತ್ಮಕ IOD ಪರಿಣಾಮದಿಂದ ಕರ್ನಾಟಕದಲ್ಲಿ ಮುಂಗಾರು…
ರಾಜ್ಯದ ಹಲವೆಡೆ ಭಾರೀ ಮಳೆಯ ಹಿನ್ನೆಲೆಯಲ್ಲಿ ಕೆಲವು ಜಿಲ್ಲೆಗಳಲ್ಲಿ ಶಾಲೆ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.…