ಪ್ರಮುಖ

#FlowerShow | ಹೂವಿನ ಲೋಕದಲ್ಲೊಮ್ಮೆ ವಿರಮಿಸಿ ಬನ್ನಿ | ಕಣ್ಮನ ಸೆಳೆಯುತ್ತಿದೆ ಲಾಲ್‍ಬಾಗ್ ಫ್ಲವರ್ ಶೋ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಆಗಸ್ಟ್‌ 15, ಸ್ವಾತಂತ್ರ್ಯ ದಿನಾಚರಣೆ #Independence Day. ದೇಶಕ್ಕೆಲ್ಲಾ ಹಬ್ಬ. ಹಾಗೆ ಬೆಂಗಳೂರಿನ ನಾಗರೀಕರಿಗೇ ವಿಶೇಷ ಆಕರ್ಷಣೆ ಲಾಲ್‌ ಬಾಗ್‌ನಲ್ಲಿ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಆಯೋಜಿಸಲ್ಪಡುವ ಪ್ಲವರ್‌ ಶೋ. ಲಾಲ್‍ಬಾಗ್ ಫ್ಲವರ್ ಶೋಗೆ ಸಿಎಂ ಸಿದ್ದರಾಮಯ್ಯ ಅವರು ಚಾಲನೆ ನೀಡಿದ್ದು, ಇಡೀ ಲಾಲ್‌ ಬಾಗ್‌ ಮದುವಣ ಗಿತ್ತಿಯಂತೆ ಹೂವುಗಳಿಂದ ಸಿಂಗಾರಗೊಂಡಿದ್ದು ನಳನಳಿಸುತ್ತಿದೆ.

Advertisement
Advertisement

ಬೆಂಗಳೂರಿನಲ್ಲಿ ಪ್ರತಿ ವರ್ಷ ಹೂಗಳ ಹಬ್ಬವನ್ನು ಲಾಲ್‍ಬಾಗ್ ಫ್ಲವರ್ ಶೋ ಮೂಲಕ ಆಯೋಜಿಸಲಾಗುತ್ತದೆ. ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಆಗಸ್ಟ್ 4 ರಿಂದ ಫ್ಲವರ್ ಶೋ ಆರಂಭವಾಗಿದೆ. ಬಗೆ ಬಗೆ ಹೂವುಗಳು ಜನರ ಕಣ್ಮನ ಸೆಳೆಯುತ್ತಿವೆ. ಆಗಸ್ಟ್ 04 ರಂದು ಫ್ಲವರ್ ಶೋಗೆ ಸಿಎಂ ಸಿದ್ದರಾಮಯ್ಯ ಅವರು ಚಾಲನೆ ನೀಡಿದ್ದಾರೆ. ಕೆಂಗಲ್ ಹನುಮಂತಯ್ಯನವರ ಪುತ್ಥಳಿಗೆ ಪುಷ್ಪಾರ್ಚನೆ ಮಾಡಿ ಚಾಲನೆ ನೀಡಿದ್ದಾರೆ. ಈ ಫ್ಲವರ್ ಶೋ ಆಗಸ್ಟ್ 15ರವರೆಗೆ ಅಂದ್ರೆ ಒಟ್ಟು 12 ದಿನಗಳವರೆಗೆ ನಡೆಯಲಿದೆ.

ಸಿಎಂ ಸಿದ್ದರಾಮಯ್ಯಗೆ ತೋಟಗಾರಿಕೆ ಸಚಿವ ಎಸ್ ಎಸ್ ಮಲ್ಲಿಕಾರ್ಜುನ್, ಸ್ಥಳೀಯ ಶಾಸಕ ಉದಯ್ ಗರುಡಾಚಾರ್, ಪರಿಷತ್ ಸದಸ್ಯರಾದ ಶರವಣ, ಗೋವಿಂದ ರಾಜ್ ಸಾಥ್ ನೀಡಿದ್ದಾರೆ. ಈ ಬಾರಿ 214 ನೇ ಫಲಪುಷ್ಪ ಪ್ರದರ್ಶನವಾಗಿದ್ದು, ವಿಧಾನಸೌಧ ಹಾಗೂ ಕೆಂಗಲ್ ಹನುಮಂತಯ್ಯ ಅವರ ಥೀಮ್‍ನಲ್ಲಿ ಇದೆ. ಅಲ್ಲದೇ ಈ ಬಾರಿ ಫ್ಲವರ್ ಶೋಗೆ 2 ಕೋಟಿ ಅಧಿಕ ವೆಚ್ಚ ತಗುಲಿದೆಯಂತೆ. ಲಾಲ್ ಬಾಗ್ ಶುಚಿತ್ವದ ಉದ್ಯಾನವನ. 140 ಎಕರೆ ವಿಸ್ತಿರ್ಣ ಇರೋ ಉದ್ಯಾನ, ಇಲ್ಲಿ ಎಲ್ಲ ಮರಗಿಡಗಳು ಇವೆ. ಕೆಂಗಲ್ ಹನುಮಂತಯ್ಯ 40 ಎಕರೆ ಅಕ್ವೈರ್ ಮಾಡಿ, ವಿಸ್ತೀರ್ಣ ಹೆಚ್ಚಿಸಿದ್ದಾರೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕರಾವಳಿ ಹಾಗೂ ರಾಜ್ಯದ ಹಲವೆಡೆ ಧಾರಾಕಾರ ಮಳೆ |

ಕರಾವಳಿ ಹಾಗೂ ರಾಜ್ಯದ ಹಲವೆಡೆ ಮಳೆಯಾಗುತ್ತಿದೆ.ಉತ್ತರಕನ್ನಡ ಜಿಲ್ಲೆಯ ಕಾರವಾರ, ಅಂಕೋಲಾ, ಕುಮಟಾ ಹಾಗೂ…

5 hours ago

ಈ ರಾಶಿಯವರ ಜಾತಕದಲ್ಲಿ ಗುರು ಬಲ | ಗಜಕೇಸರಿ ಯೋಗದಿಂದ ಸಕಲೈಶ್ವರ್ಯ

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

6 hours ago

ಅಹಮದಾಬಾದ್​ನಲ್ಲಿ 242 ಪ್ರಯಾಣಿಕರಿದ್ದ ಏರ್ ಇಂಡಿಯಾ ವಿಮಾನ ಪತನ

ಟೇಕ್ ಆಫ್ ಆಗುತ್ತಿದ್ದ ಏರ್ ಇಂಡಿಯಾ ವಿಮಾನ ಪತನವಾಗಿರುವ  ಘಟನೆ ಗುಜರಾತಿನ ಅಹಮದಾಬಾದ್​​ನಲ್ಲಿ…

21 hours ago

ಹವಾಮಾನ ವರದಿ | 12-06-2025 | ಮುಂದೂಡಿದ ಭಾರೀ ಮಳೆ..! | ಜೂ.13 ರಿಂದ ಮುಂದುವರಿಯುವ ಮಳೆ |

ಜೂನ್ 13ರಿಂದ ಗಾಳಿಯ ಚಲನೆಯು ನೈರುತ್ಯದಿಂದ ಈಶಾನ್ಯಕ್ಕೆ ಬದಲಾಗುವ ಸಾಧ್ಯತೆಗಳಿರುವುದರಿಂದ ರಾಜ್ಯದ ವಿವಿದೆಡೆ…

23 hours ago

ತೆಂಗಿನ ಗೆರಟೆ ಮೌಲ್ಯವರ್ಧನೆ | ಇದು ಬರೀ “ಚಿಪ್ಪಿ”ಯಲ್ಲ ಇದರೊಳಗಿದೆ ಹಲವು ಬಗೆ..!

ತೆಂಗಿನ ಗೆರಟೆಯು ಮೌಲ್ಯವರ್ಧನೆಯಾದಾಗ ತೆಂಗಿನ ಒಟ್ಟಾರೆ ಆದಾಯವೂ ಹೆಚ್ಚಾಗಲು ಸಾಧ್ಯವಿದೆ. ಸದ್ಯ ಸಣ್ಣ…

1 day ago

ಮಳೆ ಹಿನ್ನೆಲೆ | ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಶಾಲೆಗಳಿಗೆ ರಜೆ

ಮುಂದಿನ ಎರಡು ದಿನಗಳ ಕಾಲ ಕರಾವಳಿ ಜಿಲ್ಲೆಯಲ್ಲಿ ಮಳೆಯ ತೀವ್ರತೆ ಹೆಚ್ಚಿರಲಿದೆ. ಹೀಗಾಗಿ…

1 day ago