Advertisement
ಪ್ರಮುಖ

#FlowerShow | ಹೂವಿನ ಲೋಕದಲ್ಲೊಮ್ಮೆ ವಿರಮಿಸಿ ಬನ್ನಿ | ಕಣ್ಮನ ಸೆಳೆಯುತ್ತಿದೆ ಲಾಲ್‍ಬಾಗ್ ಫ್ಲವರ್ ಶೋ |

Share

ಆಗಸ್ಟ್‌ 15, ಸ್ವಾತಂತ್ರ್ಯ ದಿನಾಚರಣೆ #Independence Day. ದೇಶಕ್ಕೆಲ್ಲಾ ಹಬ್ಬ. ಹಾಗೆ ಬೆಂಗಳೂರಿನ ನಾಗರೀಕರಿಗೇ ವಿಶೇಷ ಆಕರ್ಷಣೆ ಲಾಲ್‌ ಬಾಗ್‌ನಲ್ಲಿ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಆಯೋಜಿಸಲ್ಪಡುವ ಪ್ಲವರ್‌ ಶೋ. ಲಾಲ್‍ಬಾಗ್ ಫ್ಲವರ್ ಶೋಗೆ ಸಿಎಂ ಸಿದ್ದರಾಮಯ್ಯ ಅವರು ಚಾಲನೆ ನೀಡಿದ್ದು, ಇಡೀ ಲಾಲ್‌ ಬಾಗ್‌ ಮದುವಣ ಗಿತ್ತಿಯಂತೆ ಹೂವುಗಳಿಂದ ಸಿಂಗಾರಗೊಂಡಿದ್ದು ನಳನಳಿಸುತ್ತಿದೆ.

ಬೆಂಗಳೂರಿನಲ್ಲಿ ಪ್ರತಿ ವರ್ಷ ಹೂಗಳ ಹಬ್ಬವನ್ನು ಲಾಲ್‍ಬಾಗ್ ಫ್ಲವರ್ ಶೋ ಮೂಲಕ ಆಯೋಜಿಸಲಾಗುತ್ತದೆ. ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಆಗಸ್ಟ್ 4 ರಿಂದ ಫ್ಲವರ್ ಶೋ ಆರಂಭವಾಗಿದೆ. ಬಗೆ ಬಗೆ ಹೂವುಗಳು ಜನರ ಕಣ್ಮನ ಸೆಳೆಯುತ್ತಿವೆ. ಆಗಸ್ಟ್ 04 ರಂದು ಫ್ಲವರ್ ಶೋಗೆ ಸಿಎಂ ಸಿದ್ದರಾಮಯ್ಯ ಅವರು ಚಾಲನೆ ನೀಡಿದ್ದಾರೆ. ಕೆಂಗಲ್ ಹನುಮಂತಯ್ಯನವರ ಪುತ್ಥಳಿಗೆ ಪುಷ್ಪಾರ್ಚನೆ ಮಾಡಿ ಚಾಲನೆ ನೀಡಿದ್ದಾರೆ. ಈ ಫ್ಲವರ್ ಶೋ ಆಗಸ್ಟ್ 15ರವರೆಗೆ ಅಂದ್ರೆ ಒಟ್ಟು 12 ದಿನಗಳವರೆಗೆ ನಡೆಯಲಿದೆ.

ಸಿಎಂ ಸಿದ್ದರಾಮಯ್ಯಗೆ ತೋಟಗಾರಿಕೆ ಸಚಿವ ಎಸ್ ಎಸ್ ಮಲ್ಲಿಕಾರ್ಜುನ್, ಸ್ಥಳೀಯ ಶಾಸಕ ಉದಯ್ ಗರುಡಾಚಾರ್, ಪರಿಷತ್ ಸದಸ್ಯರಾದ ಶರವಣ, ಗೋವಿಂದ ರಾಜ್ ಸಾಥ್ ನೀಡಿದ್ದಾರೆ. ಈ ಬಾರಿ 214 ನೇ ಫಲಪುಷ್ಪ ಪ್ರದರ್ಶನವಾಗಿದ್ದು, ವಿಧಾನಸೌಧ ಹಾಗೂ ಕೆಂಗಲ್ ಹನುಮಂತಯ್ಯ ಅವರ ಥೀಮ್‍ನಲ್ಲಿ ಇದೆ. ಅಲ್ಲದೇ ಈ ಬಾರಿ ಫ್ಲವರ್ ಶೋಗೆ 2 ಕೋಟಿ ಅಧಿಕ ವೆಚ್ಚ ತಗುಲಿದೆಯಂತೆ. ಲಾಲ್ ಬಾಗ್ ಶುಚಿತ್ವದ ಉದ್ಯಾನವನ. 140 ಎಕರೆ ವಿಸ್ತಿರ್ಣ ಇರೋ ಉದ್ಯಾನ, ಇಲ್ಲಿ ಎಲ್ಲ ಮರಗಿಡಗಳು ಇವೆ. ಕೆಂಗಲ್ ಹನುಮಂತಯ್ಯ 40 ಎಕರೆ ಅಕ್ವೈರ್ ಮಾಡಿ, ವಿಸ್ತೀರ್ಣ ಹೆಚ್ಚಿಸಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಧರ್ಮಸ್ಥಳದಲ್ಲಿ ಶೀಘ್ರದಲ್ಲೇ ಬಿಜೆಪಿ ಶಾಸಕಾಂಗ ಪಕ್ಷದ ಸಭೆ…!

ಧರ್ಮಸ್ಥಳದಲ್ಲಿ ಶೀಘ್ರದಲ್ಲೇ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ ಎಂದು ಬಿ.ವೈ. ವಿಜಯೇಂದ್ರ…

2 hours ago

ಅಡಿಕೆ-ಕಾಳುಮೆಣಸು ಬೆಳೆವಿಮೆ ನೋಂದಣಿಗೆ ಜುಲೈ 31 ಕೊನೆಯ ದಿನ – ದಕ್ಷಿಣ ಕನ್ನಡ ರೈತರಿಗೆ ಮಹತ್ವದ ಮಾಹಿತಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಡಿಕೆ ಹಾಗೂ ಕಾಳುಮೆಣಸು ಬೆಳೆಗಳಿಗೆ ಹವಾಮಾನ ಆಧಾರಿತ ಬೆಳೆವಿಮೆ…

15 hours ago

ಅಕ್ರಮ ಆಮದಿನ ಕರಾಳ ನೆರಳಲ್ಲಿ ಅಡಿಕೆ ಮಾರುಕಟ್ಟೆ – ಮಹಾರಾಷ್ಟ್ರ ಘಟನೆ ಬಿಚ್ಚಿಟ್ಟ ಕಹಿ ಸತ್ಯಗಳೇನು..?

ಮಹಾರಾಷ್ಟ್ರದಲ್ಲಿ 50ಕ್ಕೂ ಹೆಚ್ಚು ಅಡಿಕೆ ಲಾರಿಗಳನ್ನು ತಡೆಹಿಡಿದ ಘಟನೆ ಅಕ್ರಮ ಆಮದು ಮತ್ತು…

16 hours ago

ಹವಾಮಾನ ವರದಿ | 20-06-2026 | ಕರ್ನಾಟಕದಲ್ಲಿ ದುರ್ಬಲ ಮುಂಗಾರು ಮುಂದುವರಿಕೆ – ಜೂನ್ 28 ರಿಂದ ಮಳೆ ಚೇತರಿಕೆ ಸಾಧ್ಯತೆ

ಕರ್ನಾಟಕದಲ್ಲಿ ದುರ್ಬಲ ಮುಂಗಾರು ಮುಂದುವರಿದಿದ್ದು, ರಾಜ್ಯದ ಬಹುತೇಕ ಭಾಗಗಳಲ್ಲಿ ಚದುರಿದ ಮಳೆಯಷ್ಟೇ ನಿರೀಕ್ಷೆಯಿದೆ.…

17 hours ago

“ಅನ್ನವೇ ಪರಮಾತ್ಮ” ಸಂದೇಶದೊಂದಿಗೆ ಗೋಕರ್ಣದಲ್ಲಿ ಈ ಬಾರಿ ರಾಘವೇಶ್ವರ ಶ್ರೀಗಳಿಂದ ‘ಅನ್ನಬ್ರಹ್ಮ ಚಾತುರ್ಮಾಸ್ಯ’

ಗೋಕರ್ಣದಲ್ಲಿ ನಡೆಯಲಿರುವ ‘ಅನ್ನಬ್ರಹ್ಮ ಚಾತುರ್ಮಾಸ್ಯ’ದ ಮೂಲಕ ಆಹಾರದ ಮಹತ್ವ ಹಾಗೂ ಅನ್ನ ವ್ಯರ್ಥ…

1 day ago

ತಿರಸ್ಕೃತ ಮಾವು, ತೆಂಗಿನಿಂದಲೂ ಕೋಟಿ ಮೌಲ್ಯದ ಉದ್ಯಮ – ‘ಜೀರೋ ವೇಸ್ಟ್’ ಮಾದರಿ ರೈತರಿಗೆ ಹೊಸ ಆಶಾಕಿರಣ

ಮಾರುಕಟ್ಟೆಯಲ್ಲಿ ತಿರಸ್ಕೃತವಾಗುವ ಗ್ರೇಡ್-ಬಿ ಮಾವು ಮತ್ತು ತೆಂಗುಗಳನ್ನು ಮೌಲ್ಯವರ್ಧಿತ ಉತ್ಪನ್ನಗಳಾಗಿ ಪರಿವರ್ತಿಸಿ ರೈತರಿಗೆ…

1 day ago