Advertisement
ಪ್ರಮುಖ

#FlowerShow | ಹೂವಿನ ಲೋಕದಲ್ಲೊಮ್ಮೆ ವಿರಮಿಸಿ ಬನ್ನಿ | ಕಣ್ಮನ ಸೆಳೆಯುತ್ತಿದೆ ಲಾಲ್‍ಬಾಗ್ ಫ್ಲವರ್ ಶೋ |

Share

ಆಗಸ್ಟ್‌ 15, ಸ್ವಾತಂತ್ರ್ಯ ದಿನಾಚರಣೆ #Independence Day. ದೇಶಕ್ಕೆಲ್ಲಾ ಹಬ್ಬ. ಹಾಗೆ ಬೆಂಗಳೂರಿನ ನಾಗರೀಕರಿಗೇ ವಿಶೇಷ ಆಕರ್ಷಣೆ ಲಾಲ್‌ ಬಾಗ್‌ನಲ್ಲಿ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಆಯೋಜಿಸಲ್ಪಡುವ ಪ್ಲವರ್‌ ಶೋ. ಲಾಲ್‍ಬಾಗ್ ಫ್ಲವರ್ ಶೋಗೆ ಸಿಎಂ ಸಿದ್ದರಾಮಯ್ಯ ಅವರು ಚಾಲನೆ ನೀಡಿದ್ದು, ಇಡೀ ಲಾಲ್‌ ಬಾಗ್‌ ಮದುವಣ ಗಿತ್ತಿಯಂತೆ ಹೂವುಗಳಿಂದ ಸಿಂಗಾರಗೊಂಡಿದ್ದು ನಳನಳಿಸುತ್ತಿದೆ.

ಬೆಂಗಳೂರಿನಲ್ಲಿ ಪ್ರತಿ ವರ್ಷ ಹೂಗಳ ಹಬ್ಬವನ್ನು ಲಾಲ್‍ಬಾಗ್ ಫ್ಲವರ್ ಶೋ ಮೂಲಕ ಆಯೋಜಿಸಲಾಗುತ್ತದೆ. ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಆಗಸ್ಟ್ 4 ರಿಂದ ಫ್ಲವರ್ ಶೋ ಆರಂಭವಾಗಿದೆ. ಬಗೆ ಬಗೆ ಹೂವುಗಳು ಜನರ ಕಣ್ಮನ ಸೆಳೆಯುತ್ತಿವೆ. ಆಗಸ್ಟ್ 04 ರಂದು ಫ್ಲವರ್ ಶೋಗೆ ಸಿಎಂ ಸಿದ್ದರಾಮಯ್ಯ ಅವರು ಚಾಲನೆ ನೀಡಿದ್ದಾರೆ. ಕೆಂಗಲ್ ಹನುಮಂತಯ್ಯನವರ ಪುತ್ಥಳಿಗೆ ಪುಷ್ಪಾರ್ಚನೆ ಮಾಡಿ ಚಾಲನೆ ನೀಡಿದ್ದಾರೆ. ಈ ಫ್ಲವರ್ ಶೋ ಆಗಸ್ಟ್ 15ರವರೆಗೆ ಅಂದ್ರೆ ಒಟ್ಟು 12 ದಿನಗಳವರೆಗೆ ನಡೆಯಲಿದೆ.

ಸಿಎಂ ಸಿದ್ದರಾಮಯ್ಯಗೆ ತೋಟಗಾರಿಕೆ ಸಚಿವ ಎಸ್ ಎಸ್ ಮಲ್ಲಿಕಾರ್ಜುನ್, ಸ್ಥಳೀಯ ಶಾಸಕ ಉದಯ್ ಗರುಡಾಚಾರ್, ಪರಿಷತ್ ಸದಸ್ಯರಾದ ಶರವಣ, ಗೋವಿಂದ ರಾಜ್ ಸಾಥ್ ನೀಡಿದ್ದಾರೆ. ಈ ಬಾರಿ 214 ನೇ ಫಲಪುಷ್ಪ ಪ್ರದರ್ಶನವಾಗಿದ್ದು, ವಿಧಾನಸೌಧ ಹಾಗೂ ಕೆಂಗಲ್ ಹನುಮಂತಯ್ಯ ಅವರ ಥೀಮ್‍ನಲ್ಲಿ ಇದೆ. ಅಲ್ಲದೇ ಈ ಬಾರಿ ಫ್ಲವರ್ ಶೋಗೆ 2 ಕೋಟಿ ಅಧಿಕ ವೆಚ್ಚ ತಗುಲಿದೆಯಂತೆ. ಲಾಲ್ ಬಾಗ್ ಶುಚಿತ್ವದ ಉದ್ಯಾನವನ. 140 ಎಕರೆ ವಿಸ್ತಿರ್ಣ ಇರೋ ಉದ್ಯಾನ, ಇಲ್ಲಿ ಎಲ್ಲ ಮರಗಿಡಗಳು ಇವೆ. ಕೆಂಗಲ್ ಹನುಮಂತಯ್ಯ 40 ಎಕರೆ ಅಕ್ವೈರ್ ಮಾಡಿ, ವಿಸ್ತೀರ್ಣ ಹೆಚ್ಚಿಸಿದ್ದಾರೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕೋಲಾರ ಸಮೀಪ 10 ಟನ್ ಸಿಂಥೆಟಿಕ್‌ ಅಡಿಕೆ ವಶ…!?

ಕೋಲಾರದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಸುಮಾರು 10 ಟನ್ ಸಿಂಥೆಟಿಕ್‌ ಅಡಿಕೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ…

5 hours ago

ಮಂಗಳೂರಿನ ಸಚಿವ ಸಂಪುಟ ಸಭೆ | ‘ಅಡಿಕೆ ಜೈವಿಕ ಆರ್ಥಿಕತೆ ಮಿಷನ್’ ಘೋಷಣೆಗೆ ಆಗ್ರಹ

ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ…

13 hours ago

ಮಳೆಗೆ ಬೆಂಗಳೂರು ತತ್ತರ – ಸಂಜೆ ಏಕಾಏಕಿ ಸುರಿದ ಧಾರಾಕಾರ ಮಳೆಗೆ ರಸ್ತೆಗಳು ಜಲಾವೃತ

ಬೆಂಗಳೂರಿನಲ್ಲಿ ಮಂಗಳವಾರ ಸಂಜೆ ಏಕಾಏಕಿ ಸುರಿದ ಭಾರೀ ಮಳೆಗೆ ಹಲವು ರಸ್ತೆಗಳು ಜಲಾವೃತವಾಗಿ…

14 hours ago

ಹವಾಮಾನ ವರದಿ | 15-09-2026 | ಕರ್ನಾಟಕದಲ್ಲಿ ಮಳೆ ಮತ್ತೆ ಚುರುಕಾಗುವ ಸೂಚನೆ

ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.16ರಿಂದ ಮಲೆನಾಡು, ಸೆ.17ರಿಂದ ಉತ್ತರ ಒಳನಾಡಿನಲ್ಲಿ ಮೋಡ…

24 hours ago

ಹವಾಮಾನ ವರದಿ | 14-09-2026 | ಸೆ.18ರ ಬಳಿಕ ಮಳೆ ಚಿತ್ರಣ ಬದಲಾಗಬಹುದೇ?

ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…

2 days ago