Advertisement
ಪ್ರಮುಖ

#FlowerShow | ಹೂವಿನ ಲೋಕದಲ್ಲೊಮ್ಮೆ ವಿರಮಿಸಿ ಬನ್ನಿ | ಕಣ್ಮನ ಸೆಳೆಯುತ್ತಿದೆ ಲಾಲ್‍ಬಾಗ್ ಫ್ಲವರ್ ಶೋ |

Share

ಆಗಸ್ಟ್‌ 15, ಸ್ವಾತಂತ್ರ್ಯ ದಿನಾಚರಣೆ #Independence Day. ದೇಶಕ್ಕೆಲ್ಲಾ ಹಬ್ಬ. ಹಾಗೆ ಬೆಂಗಳೂರಿನ ನಾಗರೀಕರಿಗೇ ವಿಶೇಷ ಆಕರ್ಷಣೆ ಲಾಲ್‌ ಬಾಗ್‌ನಲ್ಲಿ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಆಯೋಜಿಸಲ್ಪಡುವ ಪ್ಲವರ್‌ ಶೋ. ಲಾಲ್‍ಬಾಗ್ ಫ್ಲವರ್ ಶೋಗೆ ಸಿಎಂ ಸಿದ್ದರಾಮಯ್ಯ ಅವರು ಚಾಲನೆ ನೀಡಿದ್ದು, ಇಡೀ ಲಾಲ್‌ ಬಾಗ್‌ ಮದುವಣ ಗಿತ್ತಿಯಂತೆ ಹೂವುಗಳಿಂದ ಸಿಂಗಾರಗೊಂಡಿದ್ದು ನಳನಳಿಸುತ್ತಿದೆ.

ಬೆಂಗಳೂರಿನಲ್ಲಿ ಪ್ರತಿ ವರ್ಷ ಹೂಗಳ ಹಬ್ಬವನ್ನು ಲಾಲ್‍ಬಾಗ್ ಫ್ಲವರ್ ಶೋ ಮೂಲಕ ಆಯೋಜಿಸಲಾಗುತ್ತದೆ. ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಆಗಸ್ಟ್ 4 ರಿಂದ ಫ್ಲವರ್ ಶೋ ಆರಂಭವಾಗಿದೆ. ಬಗೆ ಬಗೆ ಹೂವುಗಳು ಜನರ ಕಣ್ಮನ ಸೆಳೆಯುತ್ತಿವೆ. ಆಗಸ್ಟ್ 04 ರಂದು ಫ್ಲವರ್ ಶೋಗೆ ಸಿಎಂ ಸಿದ್ದರಾಮಯ್ಯ ಅವರು ಚಾಲನೆ ನೀಡಿದ್ದಾರೆ. ಕೆಂಗಲ್ ಹನುಮಂತಯ್ಯನವರ ಪುತ್ಥಳಿಗೆ ಪುಷ್ಪಾರ್ಚನೆ ಮಾಡಿ ಚಾಲನೆ ನೀಡಿದ್ದಾರೆ. ಈ ಫ್ಲವರ್ ಶೋ ಆಗಸ್ಟ್ 15ರವರೆಗೆ ಅಂದ್ರೆ ಒಟ್ಟು 12 ದಿನಗಳವರೆಗೆ ನಡೆಯಲಿದೆ.

ಸಿಎಂ ಸಿದ್ದರಾಮಯ್ಯಗೆ ತೋಟಗಾರಿಕೆ ಸಚಿವ ಎಸ್ ಎಸ್ ಮಲ್ಲಿಕಾರ್ಜುನ್, ಸ್ಥಳೀಯ ಶಾಸಕ ಉದಯ್ ಗರುಡಾಚಾರ್, ಪರಿಷತ್ ಸದಸ್ಯರಾದ ಶರವಣ, ಗೋವಿಂದ ರಾಜ್ ಸಾಥ್ ನೀಡಿದ್ದಾರೆ. ಈ ಬಾರಿ 214 ನೇ ಫಲಪುಷ್ಪ ಪ್ರದರ್ಶನವಾಗಿದ್ದು, ವಿಧಾನಸೌಧ ಹಾಗೂ ಕೆಂಗಲ್ ಹನುಮಂತಯ್ಯ ಅವರ ಥೀಮ್‍ನಲ್ಲಿ ಇದೆ. ಅಲ್ಲದೇ ಈ ಬಾರಿ ಫ್ಲವರ್ ಶೋಗೆ 2 ಕೋಟಿ ಅಧಿಕ ವೆಚ್ಚ ತಗುಲಿದೆಯಂತೆ. ಲಾಲ್ ಬಾಗ್ ಶುಚಿತ್ವದ ಉದ್ಯಾನವನ. 140 ಎಕರೆ ವಿಸ್ತಿರ್ಣ ಇರೋ ಉದ್ಯಾನ, ಇಲ್ಲಿ ಎಲ್ಲ ಮರಗಿಡಗಳು ಇವೆ. ಕೆಂಗಲ್ ಹನುಮಂತಯ್ಯ 40 ಎಕರೆ ಅಕ್ವೈರ್ ಮಾಡಿ, ವಿಸ್ತೀರ್ಣ ಹೆಚ್ಚಿಸಿದ್ದಾರೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮಂಗಳೂರಿನ ಅಶ್ಮಿತ್ ಎ.ಜೆ. ಅವರಿಗೆ ‘ಸರಿಗಮಪ 2026’ರ ಕಿರೀಟ

ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…

1 hour ago

ಮಲೆನಾಡು ತಪ್ಪಲಲ್ಲಿ ಧಾರಾಕಾರ ಮಳೆ – ಹಲವು ಕಡೆ ಕೆಲವೇ ಗಂಟೆಯಲ್ಲಿ 100 ಮಿಮೀ ದಾಟಿದ ಮಳೆ

ದಕ್ಷಿಣ ಕನ್ನಡದ ಮಲೆನಾಡು ತಪ್ಪಲಿನ ಸುಬ್ರಹ್ಮಣ್ಯ, ಸುಳ್ಯ, ಕಡಬ ಸೇರಿದಂತೆ ಹಲವು ಪ್ರದೇಶಗಳಲ್ಲಿ…

9 hours ago

ಹವಾಮಾನ ವರದಿ |25-08-2026 | ಕರಾವಳಿ, ಮಲೆನಾಡಿನಲ್ಲೂ ಬಿಡುವಿನ ಅವಧಿ ಹೆಚ್ಚಳ -ಕೆಲವೆಡೆ ಉತ್ತಮ ಮಳೆ – ರಾಜ್ಯದಲ್ಲಿ ಮಳೆ ಪರಿಸ್ಥಿತಿ ಹೇಗೆ..?

ಆಗಸ್ಟ್ 26ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು, ಕರಾವಳಿ…

9 hours ago

ಕರಾವಳಿಗೆ ವಾಡಿಕೆ ಮಳೆ, ಮಲೆನಾಡು ದಾಟದ ಮುಂಗಾರು ಮೋಡ..!

ಎಲ್ ನಿನೋ ಪರಿಣಾಮದಿಂದ ಮಳೆ ಕಡಿಮೆಯಾಗಬಹುದು ಎಂಬ ನಿರೀಕ್ಷೆಯ ನಡುವೆಯೂ ಕರಾವಳಿಯಲ್ಲಿ ಆಗಸ್ಟ್‌ನಲ್ಲಿ…

10 hours ago

ಬೆಲೆ ಏರಿಕೆಯನ್ನಷ್ಟೇ ನೋಡುವುದಲ್ಲ ; ಮುಂದಿನ ಮಾರುಕಟ್ಟೆಯನ್ನು ನಿರ್ಮಿಸುವ ಕಾಲ

ಸುಮಾರು 35 ವರ್ಷಗಳ ಹಿಂದೆ ಡಾ. ವಿಘ್ನೇಶ್ವರ ವರ್ಮುಡಿಯವರು ಮುಂದಿಟ್ಟಿದ್ದ ಅಡಿಕೆ ಮಾರುಕಟ್ಟೆ…

12 hours ago

ಎಲೆಯ ಫೋಟೋ ತೆಗೆದರೆ AI ಕೀಟ ಯಾವುದೆಂದು ಹೇಳುತ್ತದೆ…! – 73 ಬೆಳೆಗಳ ಮೇಲೆ ಭಾರತದ ಹೊಸ ಕೃಷಿ ಕಣ್ಗಾವಲು

ಭಾರತದ ರಾಷ್ಟ್ರೀಯ ಕೀಟ ಕಣ್ಗಾವಲು ವ್ಯವಸ್ಥೆ ಈಗ 73 ಬೆಳೆಗಳು ಮತ್ತು 436…

24 hours ago