Advertisement
ಪ್ರಮುಖ

#FlowerShow | ಹೂವಿನ ಲೋಕದಲ್ಲೊಮ್ಮೆ ವಿರಮಿಸಿ ಬನ್ನಿ | ಕಣ್ಮನ ಸೆಳೆಯುತ್ತಿದೆ ಲಾಲ್‍ಬಾಗ್ ಫ್ಲವರ್ ಶೋ |

Share

ಆಗಸ್ಟ್‌ 15, ಸ್ವಾತಂತ್ರ್ಯ ದಿನಾಚರಣೆ #Independence Day. ದೇಶಕ್ಕೆಲ್ಲಾ ಹಬ್ಬ. ಹಾಗೆ ಬೆಂಗಳೂರಿನ ನಾಗರೀಕರಿಗೇ ವಿಶೇಷ ಆಕರ್ಷಣೆ ಲಾಲ್‌ ಬಾಗ್‌ನಲ್ಲಿ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಆಯೋಜಿಸಲ್ಪಡುವ ಪ್ಲವರ್‌ ಶೋ. ಲಾಲ್‍ಬಾಗ್ ಫ್ಲವರ್ ಶೋಗೆ ಸಿಎಂ ಸಿದ್ದರಾಮಯ್ಯ ಅವರು ಚಾಲನೆ ನೀಡಿದ್ದು, ಇಡೀ ಲಾಲ್‌ ಬಾಗ್‌ ಮದುವಣ ಗಿತ್ತಿಯಂತೆ ಹೂವುಗಳಿಂದ ಸಿಂಗಾರಗೊಂಡಿದ್ದು ನಳನಳಿಸುತ್ತಿದೆ.

ಬೆಂಗಳೂರಿನಲ್ಲಿ ಪ್ರತಿ ವರ್ಷ ಹೂಗಳ ಹಬ್ಬವನ್ನು ಲಾಲ್‍ಬಾಗ್ ಫ್ಲವರ್ ಶೋ ಮೂಲಕ ಆಯೋಜಿಸಲಾಗುತ್ತದೆ. ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಆಗಸ್ಟ್ 4 ರಿಂದ ಫ್ಲವರ್ ಶೋ ಆರಂಭವಾಗಿದೆ. ಬಗೆ ಬಗೆ ಹೂವುಗಳು ಜನರ ಕಣ್ಮನ ಸೆಳೆಯುತ್ತಿವೆ. ಆಗಸ್ಟ್ 04 ರಂದು ಫ್ಲವರ್ ಶೋಗೆ ಸಿಎಂ ಸಿದ್ದರಾಮಯ್ಯ ಅವರು ಚಾಲನೆ ನೀಡಿದ್ದಾರೆ. ಕೆಂಗಲ್ ಹನುಮಂತಯ್ಯನವರ ಪುತ್ಥಳಿಗೆ ಪುಷ್ಪಾರ್ಚನೆ ಮಾಡಿ ಚಾಲನೆ ನೀಡಿದ್ದಾರೆ. ಈ ಫ್ಲವರ್ ಶೋ ಆಗಸ್ಟ್ 15ರವರೆಗೆ ಅಂದ್ರೆ ಒಟ್ಟು 12 ದಿನಗಳವರೆಗೆ ನಡೆಯಲಿದೆ.

ಸಿಎಂ ಸಿದ್ದರಾಮಯ್ಯಗೆ ತೋಟಗಾರಿಕೆ ಸಚಿವ ಎಸ್ ಎಸ್ ಮಲ್ಲಿಕಾರ್ಜುನ್, ಸ್ಥಳೀಯ ಶಾಸಕ ಉದಯ್ ಗರುಡಾಚಾರ್, ಪರಿಷತ್ ಸದಸ್ಯರಾದ ಶರವಣ, ಗೋವಿಂದ ರಾಜ್ ಸಾಥ್ ನೀಡಿದ್ದಾರೆ. ಈ ಬಾರಿ 214 ನೇ ಫಲಪುಷ್ಪ ಪ್ರದರ್ಶನವಾಗಿದ್ದು, ವಿಧಾನಸೌಧ ಹಾಗೂ ಕೆಂಗಲ್ ಹನುಮಂತಯ್ಯ ಅವರ ಥೀಮ್‍ನಲ್ಲಿ ಇದೆ. ಅಲ್ಲದೇ ಈ ಬಾರಿ ಫ್ಲವರ್ ಶೋಗೆ 2 ಕೋಟಿ ಅಧಿಕ ವೆಚ್ಚ ತಗುಲಿದೆಯಂತೆ. ಲಾಲ್ ಬಾಗ್ ಶುಚಿತ್ವದ ಉದ್ಯಾನವನ. 140 ಎಕರೆ ವಿಸ್ತಿರ್ಣ ಇರೋ ಉದ್ಯಾನ, ಇಲ್ಲಿ ಎಲ್ಲ ಮರಗಿಡಗಳು ಇವೆ. ಕೆಂಗಲ್ ಹನುಮಂತಯ್ಯ 40 ಎಕರೆ ಅಕ್ವೈರ್ ಮಾಡಿ, ವಿಸ್ತೀರ್ಣ ಹೆಚ್ಚಿಸಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಯುವಕರ ಮೊದಲ ಆದ್ಯತೆ ಏನಿರಬೇಕು? ರಾಜಕೀಯವಲ್ಲ, ಆರ್ಥಿಕ ಸ್ವಾವಲಂಬನೆ!

ಯುವಕರ ಮೊದಲ ಆದ್ಯತೆ ರಾಜಕೀಯವಲ್ಲ, ಕೌಶಲ್ಯ ಮತ್ತು ಆರ್ಥಿಕ ಸ್ವಾವಲಂಬನೆ ಆಗಿರಬೇಕು ಎಂಬುದು…

11 hours ago

ಹವಾಮಾನ ವರದಿ | 15-07-2026 | ರಾಜ್ಯದಲ್ಲಿ ಮಳೆ ಯಾಕೆ ಕಡಿಮೆಯಾಗಿದೆ ? ಜುಲೈ 16 ರಿಂದ ಎಲ್ಲೆಲ್ಲಿ ಮಳೆ ಆರಂಭವಾಗಲಿದೆ?

ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…

19 hours ago

ಕರ್ನಾಟಕದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್…! ಕಾರಣ..?

ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…

1 day ago

ಕಸದ ತೆಂಗಿನಕಾಯಿಯೂ ಈಗ ರೈತರ ಸಂಪತ್ತು…! ಭುವನೇಶ್ವರದ ‘ವೇಸ್ಟ್ ಟು ವೆಲ್ತ್’ ಮಾದರಿ

ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…

2 days ago

ರಾಜ್ಯದಲ್ಲಿ ಬರದ ಛಾಯೆ- ರೈತರಿಗೆ ಎಕರೆಗೆ ₹50 ಸಾವಿರ ಪರಿಹಾರ ನೀಡಿ

ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…

2 days ago

ಹುಲಿ-ಚಿರತೆ ಹಾವಳಿ ನಿಯಂತ್ರಣಕ್ಕೆ ಆಗ್ರಹ – ಚಾಮರಾಜನಗರದಲ್ಲಿ ಅರಣ್ಯ ಇಲಾಖೆ ವಿರುದ್ಧ ರೈತ ಸಂಘಟನೆಗಳ ಪ್ರತಿಭಟನೆ

ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…

2 days ago