ಅಖಿಲ ಕರ್ನಾಟಕ ಅರ್ಚಕರ ಮತ್ತು ಪುರೋಹಿತರ ಪರಿಷತ್ತು | ಸುಳ್ಯ ತಾಲೂಕು ಘಟಕದ ಪೂರ್ವಬಾವಿ ಸಭೆ

September 29, 2020
8:19 PM
ಖಿಲ ಕರ್ನಾಟಕ ಅರ್ಚಕರ ಮತ್ತು ಪುರೋಹಿತರ ಪರಿಷತ್ತು  ಇದರ ಸುಳ್ಯ ತಾಲೂಕು ಘಟಕದ ರಚನೆಯ ಕುರಿತಾದ ಪೂರ್ವಭಾವಿ ಚಿಂತನಾ ಸಭೆಯು ಚೊಕ್ಕಾಡಿ ಶ್ರೀರಾಮ ದೇವಾಲಯದ ದೇಸೀ ಭವನದಲ್ಲಿ ನಡೆಯಿತು.

Advertisement
Advertisement

ಪರಿಷತ್ತಿನ ಜಿಲ್ಲಾಧ್ಯಕ್ಷರಾದ ವೇ| ಮೂ| ಕೃಷ್ಣರಾಜ ಭಟ್ ಪೊಳಲಿ ಇವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು. ಪರಿಷತ್ತಿನ ಉದ್ದೇಶ, ತಾಲೂಕು ಘಟಕದ ಪದಾಧಿಕಾರಿಗಳ ಆಯ್ಕೆ ಹಾಗೂ ತಾಲೂಕಿನಾದ್ಯಂತ ಸದಸ್ಯರ ನೋಂದಾವಣೆಯ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.

ಪರಿಷತ್ತಿನ ಜಿಲ್ಲಾ ಕಾರ್ಯದರ್ಶಿಗಳಾದ ವೇ| ಮೂ| ರಾಘವೇಂದ್ರ ಹೊಳ್ಳ, ಜಿಲ್ಲಾ ನಿರ್ದೇಶಕರಾದ ವೇ| ಮೂ| ಅನಂತ ಪದ್ಮನಾಭ ಶಿಬರೂರು, ಬೆಳ್ತಂಗಡಿ ಘಟಕದ ಅಧ್ಯಕ್ಷರಾದ ವೇ| ಮೂ| ರವಿ ಪಜಿರಡ್ಕ, ಬೆಳ್ತಂಗಡಿ ಘಟಕದ ಕಾರ್ಯದರ್ಶಿ ವೇ| ಮೂ| ಕೃಷ್ಣಕುಮಾರ, ತಾಲೂಕು ಪ್ರಭಾರಿ ವೇ| ಮೂ| ಶಂಕರನಾರಾಯಣ ಶರ್ಮಾ, ಶ್ರೀರಾಮ ದೇವಾಲಯದ ಅಧ್ಯಕ್ಷ ವೇ| ಮೂ| ಮಹೇಶ ಭಟ್ ಚೂಂತಾರು, ವೇ| ಮೂ| ಪುರೋಹಿತ ನಾಗರಾಜ ಭಟ್, ವೇ| ಮೂ| ಶಾಂತಕುಮಾರ ಭಟ್ ಕಾಯರ, ವೇ| ಮೂ| ಶಂಭುದಾಸ್ ಚಾವಡಿಬಾಗಿಲು, ವೇ| ಮೂ| ವೇದವ್ಯಾಸ ತಂತ್ರಿ ಪೆರಾಜೆ ಹಾಗೂ ತಾಲೂಕಿನ ಹಲವಾರು ವೈದಿಕರು ಉಪಸ್ಥಿತರಿದ್ದರು.

 

Advertisement
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಧರ್ಮದ ಮಾರ್ಗಕ್ಕೆ ಸೂತ್ರ ಅಗತ್ಯ : ರಾಘವೇಶ್ವರ ಶ್ರೀ
January 21, 2026
7:32 AM
by: ಮಿರರ್‌ ಡೆಸ್ಕ್
ಏಪ್ರಿಲ್ 29 – ಧರ್ಮಸ್ಥಳದಲ್ಲಿ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ
December 29, 2025
6:54 AM
by: ದ ರೂರಲ್ ಮಿರರ್.ಕಾಂ
ಗೋಪೂಜೆಯೊಂದಿಗೆ ದೀಪಾವಳಿ ಆಚರಿಸಿದ ತೇಜಸ್ವಿಸೂರ್ಯ ದಂಪತಿಗಳು
October 23, 2025
8:25 PM
by: The Rural Mirror ಸುದ್ದಿಜಾಲ
25 ಲಕ್ಷ ಭಕ್ತರಿಂದ ಹಾಸನಾಂಬೆ ದೇವಿಯ ದರ್ಶನ | 20 ಕೋಟಿ ಆದಾಯ
October 23, 2025
5:13 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror