ಅಖಿಲ ಕರ್ನಾಟಕ ಅರ್ಚಕರ ಮತ್ತು ಪುರೋಹಿತರ ಪರಿಷತ್ತು | ಸುಳ್ಯ ತಾಲೂಕು ಘಟಕದ ಪೂರ್ವಬಾವಿ ಸಭೆ

September 29, 2020
8:19 PM
ಖಿಲ ಕರ್ನಾಟಕ ಅರ್ಚಕರ ಮತ್ತು ಪುರೋಹಿತರ ಪರಿಷತ್ತು  ಇದರ ಸುಳ್ಯ ತಾಲೂಕು ಘಟಕದ ರಚನೆಯ ಕುರಿತಾದ ಪೂರ್ವಭಾವಿ ಚಿಂತನಾ ಸಭೆಯು ಚೊಕ್ಕಾಡಿ ಶ್ರೀರಾಮ ದೇವಾಲಯದ ದೇಸೀ ಭವನದಲ್ಲಿ ನಡೆಯಿತು.

ಪರಿಷತ್ತಿನ ಜಿಲ್ಲಾಧ್ಯಕ್ಷರಾದ ವೇ| ಮೂ| ಕೃಷ್ಣರಾಜ ಭಟ್ ಪೊಳಲಿ ಇವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು. ಪರಿಷತ್ತಿನ ಉದ್ದೇಶ, ತಾಲೂಕು ಘಟಕದ ಪದಾಧಿಕಾರಿಗಳ ಆಯ್ಕೆ ಹಾಗೂ ತಾಲೂಕಿನಾದ್ಯಂತ ಸದಸ್ಯರ ನೋಂದಾವಣೆಯ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.

ಪರಿಷತ್ತಿನ ಜಿಲ್ಲಾ ಕಾರ್ಯದರ್ಶಿಗಳಾದ ವೇ| ಮೂ| ರಾಘವೇಂದ್ರ ಹೊಳ್ಳ, ಜಿಲ್ಲಾ ನಿರ್ದೇಶಕರಾದ ವೇ| ಮೂ| ಅನಂತ ಪದ್ಮನಾಭ ಶಿಬರೂರು, ಬೆಳ್ತಂಗಡಿ ಘಟಕದ ಅಧ್ಯಕ್ಷರಾದ ವೇ| ಮೂ| ರವಿ ಪಜಿರಡ್ಕ, ಬೆಳ್ತಂಗಡಿ ಘಟಕದ ಕಾರ್ಯದರ್ಶಿ ವೇ| ಮೂ| ಕೃಷ್ಣಕುಮಾರ, ತಾಲೂಕು ಪ್ರಭಾರಿ ವೇ| ಮೂ| ಶಂಕರನಾರಾಯಣ ಶರ್ಮಾ, ಶ್ರೀರಾಮ ದೇವಾಲಯದ ಅಧ್ಯಕ್ಷ ವೇ| ಮೂ| ಮಹೇಶ ಭಟ್ ಚೂಂತಾರು, ವೇ| ಮೂ| ಪುರೋಹಿತ ನಾಗರಾಜ ಭಟ್, ವೇ| ಮೂ| ಶಾಂತಕುಮಾರ ಭಟ್ ಕಾಯರ, ವೇ| ಮೂ| ಶಂಭುದಾಸ್ ಚಾವಡಿಬಾಗಿಲು, ವೇ| ಮೂ| ವೇದವ್ಯಾಸ ತಂತ್ರಿ ಪೆರಾಜೆ ಹಾಗೂ ತಾಲೂಕಿನ ಹಲವಾರು ವೈದಿಕರು ಉಪಸ್ಥಿತರಿದ್ದರು.

 

ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕುಂಭಮೇಳದ ಪಯಣ ದೇಶದ ಇಣುಕುನೋಟ | ಭೌತಿಕ ಅಭಿವೃದ್ಧಿಯೊಂದಿಗೆ ಬೌದ್ಧಿಕ ಅಭಿವೃದ್ಧಿ ಕೂಡಾ ವೇಗ ಪಡೆಯಬೇಕಿದೆ |
March 11, 2025
7:00 AM
by: ಟಿ ಆರ್ ಸುರೇಶ್ಚಂದ್ರ ತೊಟ್ಟೆತ್ತೋಡಿ
ಕುಂಭಮೇಳ | ಸಮಯ ಬಾರದೆ ಒಂದಿನಿತೂ ಮುಂದೆ ಸಾಗದು…
March 10, 2025
7:24 AM
by: ಟಿ ಆರ್ ಸುರೇಶ್ಚಂದ್ರ ತೊಟ್ಟೆತ್ತೋಡಿ
ಕುಂಭಮೇಳ | ಕುಂಭಸ್ನಾನ ಮುಗಿಸಿ ಹೊರಟಾಗ….
March 9, 2025
8:31 AM
by: ಟಿ ಆರ್ ಸುರೇಶ್ಚಂದ್ರ ತೊಟ್ಟೆತ್ತೋಡಿ
ಕುಂಭಮೇಳ | ಜಯಜಯ ಗಂಗೇ….. ಜಯಜಯ ಗಂಗೇ
March 8, 2025
6:03 AM
by: ಟಿ ಆರ್ ಸುರೇಶ್ಚಂದ್ರ ತೊಟ್ಟೆತ್ತೋಡಿ

You cannot copy content of this page - Copyright -The Rural Mirror