Advertisement
ಧಾರ್ಮಿಕ

ಅಖಿಲ ಕರ್ನಾಟಕ ಅರ್ಚಕರ ಮತ್ತು ಪುರೋಹಿತರ ಪರಿಷತ್ತು | ಸುಳ್ಯ ತಾಲೂಕು ಘಟಕದ ಪೂರ್ವಬಾವಿ ಸಭೆ

Share
ಖಿಲ ಕರ್ನಾಟಕ ಅರ್ಚಕರ ಮತ್ತು ಪುರೋಹಿತರ ಪರಿಷತ್ತು  ಇದರ ಸುಳ್ಯ ತಾಲೂಕು ಘಟಕದ ರಚನೆಯ ಕುರಿತಾದ ಪೂರ್ವಭಾವಿ ಚಿಂತನಾ ಸಭೆಯು ಚೊಕ್ಕಾಡಿ ಶ್ರೀರಾಮ ದೇವಾಲಯದ ದೇಸೀ ಭವನದಲ್ಲಿ ನಡೆಯಿತು.

ಪರಿಷತ್ತಿನ ಜಿಲ್ಲಾಧ್ಯಕ್ಷರಾದ ವೇ| ಮೂ| ಕೃಷ್ಣರಾಜ ಭಟ್ ಪೊಳಲಿ ಇವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು. ಪರಿಷತ್ತಿನ ಉದ್ದೇಶ, ತಾಲೂಕು ಘಟಕದ ಪದಾಧಿಕಾರಿಗಳ ಆಯ್ಕೆ ಹಾಗೂ ತಾಲೂಕಿನಾದ್ಯಂತ ಸದಸ್ಯರ ನೋಂದಾವಣೆಯ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.

ಪರಿಷತ್ತಿನ ಜಿಲ್ಲಾ ಕಾರ್ಯದರ್ಶಿಗಳಾದ ವೇ| ಮೂ| ರಾಘವೇಂದ್ರ ಹೊಳ್ಳ, ಜಿಲ್ಲಾ ನಿರ್ದೇಶಕರಾದ ವೇ| ಮೂ| ಅನಂತ ಪದ್ಮನಾಭ ಶಿಬರೂರು, ಬೆಳ್ತಂಗಡಿ ಘಟಕದ ಅಧ್ಯಕ್ಷರಾದ ವೇ| ಮೂ| ರವಿ ಪಜಿರಡ್ಕ, ಬೆಳ್ತಂಗಡಿ ಘಟಕದ ಕಾರ್ಯದರ್ಶಿ ವೇ| ಮೂ| ಕೃಷ್ಣಕುಮಾರ, ತಾಲೂಕು ಪ್ರಭಾರಿ ವೇ| ಮೂ| ಶಂಕರನಾರಾಯಣ ಶರ್ಮಾ, ಶ್ರೀರಾಮ ದೇವಾಲಯದ ಅಧ್ಯಕ್ಷ ವೇ| ಮೂ| ಮಹೇಶ ಭಟ್ ಚೂಂತಾರು, ವೇ| ಮೂ| ಪುರೋಹಿತ ನಾಗರಾಜ ಭಟ್, ವೇ| ಮೂ| ಶಾಂತಕುಮಾರ ಭಟ್ ಕಾಯರ, ವೇ| ಮೂ| ಶಂಭುದಾಸ್ ಚಾವಡಿಬಾಗಿಲು, ವೇ| ಮೂ| ವೇದವ್ಯಾಸ ತಂತ್ರಿ ಪೆರಾಜೆ ಹಾಗೂ ತಾಲೂಕಿನ ಹಲವಾರು ವೈದಿಕರು ಉಪಸ್ಥಿತರಿದ್ದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು! ಮಂಗಳೂರಿನಲ್ಲಿ ಕಠಿಣ ಎಚ್ಚರಿಕೆ

ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು ಮಾಡಲು ಪೊಲೀಸ್…

14 hours ago

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆ | ಬಿಸಿಲ ಬೇಗೆಯಿಂದ ತಪ್ಪಿಸಿಕೊಳ್ಳಲು ಆರೋಗ್ಯಾಧಿಕಾರಿ ಎಚ್ಚರಿಕೆ

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…

2 days ago

ಕೃಷಿಕರ ಜೀವನಾಡಿ ‘ಕ್ಯಾಂಪ್ಕೊ’ ವಿಟ್ಲ ಶಾಖೆಗೆ ನೂತನ ಕಟ್ಟಡ | ಮಾರ್ಚ್ 27ರಂದು ಶಂಕುಸ್ಥಾಪನೆ

ವಿಟ್ಲದಲ್ಲಿ ₹12 ಕೋಟಿ ವೆಚ್ಚದ ಕ್ಯಾಂಪ್ಕೊ ನೂತನ ಕಟ್ಟಡಕ್ಕೆ ಮಾರ್ಚ್ 27ರಂದು ಶಂಕುಸ್ಥಾಪನೆ…

2 days ago

ಕೃಷಿಗೆ ಹವಾಮಾನ ಅಪಾಯ ಹೆಚ್ಚಳ | ರೈತರಿಗೆ ಕಠಿಣ ಕಾಲ ಬರುವ ಸೂಚನೆ ? ದೇಶದ 310 ಜಿಲ್ಲೆಗಳು ಅಪಾಯ ವಲಯದಲ್ಲಿ..!

ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…

3 days ago

ಹವಾಮಾನ ವರದಿ | 25.03.2026 | ಕರಾವಳಿಯಲ್ಲಿ ಇಂದು ಸಂಜೆ ಮಳೆ ಸಾಧ್ಯತೆ | ಏಪ್ರಿಲ್‌ 5ರವರೆಗೆ ಬೇಸಿಗೆ ಮಳೆ ಸಕ್ರಿಯ!

26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…

3 days ago