ಧಾರ್ಮಿಕ

ಅಖಿಲ ಕರ್ನಾಟಕ ಅರ್ಚಕರ ಮತ್ತು ಪುರೋಹಿತರ ಪರಿಷತ್ತು | ಸುಳ್ಯ ತಾಲೂಕು ಘಟಕದ ಪೂರ್ವಬಾವಿ ಸಭೆ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail
ಖಿಲ ಕರ್ನಾಟಕ ಅರ್ಚಕರ ಮತ್ತು ಪುರೋಹಿತರ ಪರಿಷತ್ತು  ಇದರ ಸುಳ್ಯ ತಾಲೂಕು ಘಟಕದ ರಚನೆಯ ಕುರಿತಾದ ಪೂರ್ವಭಾವಿ ಚಿಂತನಾ ಸಭೆಯು ಚೊಕ್ಕಾಡಿ ಶ್ರೀರಾಮ ದೇವಾಲಯದ ದೇಸೀ ಭವನದಲ್ಲಿ ನಡೆಯಿತು.
Advertisement

ಪರಿಷತ್ತಿನ ಜಿಲ್ಲಾಧ್ಯಕ್ಷರಾದ ವೇ| ಮೂ| ಕೃಷ್ಣರಾಜ ಭಟ್ ಪೊಳಲಿ ಇವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು. ಪರಿಷತ್ತಿನ ಉದ್ದೇಶ, ತಾಲೂಕು ಘಟಕದ ಪದಾಧಿಕಾರಿಗಳ ಆಯ್ಕೆ ಹಾಗೂ ತಾಲೂಕಿನಾದ್ಯಂತ ಸದಸ್ಯರ ನೋಂದಾವಣೆಯ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.

ಪರಿಷತ್ತಿನ ಜಿಲ್ಲಾ ಕಾರ್ಯದರ್ಶಿಗಳಾದ ವೇ| ಮೂ| ರಾಘವೇಂದ್ರ ಹೊಳ್ಳ, ಜಿಲ್ಲಾ ನಿರ್ದೇಶಕರಾದ ವೇ| ಮೂ| ಅನಂತ ಪದ್ಮನಾಭ ಶಿಬರೂರು, ಬೆಳ್ತಂಗಡಿ ಘಟಕದ ಅಧ್ಯಕ್ಷರಾದ ವೇ| ಮೂ| ರವಿ ಪಜಿರಡ್ಕ, ಬೆಳ್ತಂಗಡಿ ಘಟಕದ ಕಾರ್ಯದರ್ಶಿ ವೇ| ಮೂ| ಕೃಷ್ಣಕುಮಾರ, ತಾಲೂಕು ಪ್ರಭಾರಿ ವೇ| ಮೂ| ಶಂಕರನಾರಾಯಣ ಶರ್ಮಾ, ಶ್ರೀರಾಮ ದೇವಾಲಯದ ಅಧ್ಯಕ್ಷ ವೇ| ಮೂ| ಮಹೇಶ ಭಟ್ ಚೂಂತಾರು, ವೇ| ಮೂ| ಪುರೋಹಿತ ನಾಗರಾಜ ಭಟ್, ವೇ| ಮೂ| ಶಾಂತಕುಮಾರ ಭಟ್ ಕಾಯರ, ವೇ| ಮೂ| ಶಂಭುದಾಸ್ ಚಾವಡಿಬಾಗಿಲು, ವೇ| ಮೂ| ವೇದವ್ಯಾಸ ತಂತ್ರಿ ಪೆರಾಜೆ ಹಾಗೂ ತಾಲೂಕಿನ ಹಲವಾರು ವೈದಿಕರು ಉಪಸ್ಥಿತರಿದ್ದರು.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಜಾಗತಿಕವಾಗಿ ಹವಾಮಾನ ವೈಪರೀತ್ಯ | ಒಂದೆಡೆ ಭಾರೀ ಮಳೆ- ಇನ್ನೊಂದೆಡೆ ಪ್ರವಾಹ – ಮತ್ತೊಂದೆಡೆ ಕಾಡ್ಗಿಚ್ಚು

ಪಾಕಿಸ್ತಾನ ಮತ್ತು ದಕ್ಷಿಣ ಕೊರಿಯಾದಿಂದ ಸ್ಪೇನ್, ಫ್ರಾನ್ಸ್ ಮತ್ತು ಸೈಬೀರಿಯಾದವರೆಗೆ ಭೀಕರ ಮಳೆ,…

7 hours ago

ಧನ ಧಾನ್ಯ ಕೃಷಿ ಯೋಜನೆ ಘೋಷಣೆ | ಯೋಜನೆಗೆ  ರೈತಾಪಿ ವರ್ಗದಿಂದ ಸ್ವಾಗತ

ದೇಶದ ಕೃಷಿ ಹಾಗೂ ಪೂರಕ ವಲಯಗಳ ಸಮಗ್ರ ಅಭಿವೃದ್ಧಿಗಾಗಿ ಕೇಂದ್ರ ಸಚಿವ ಸಂಪುಟ…

7 hours ago

ರಾಜ್ಯದಲ್ಲಿ ನೆನೆಗುದಿಗೆ ಬಿದ್ದಿರುವ ರೈಲ್ವೆ ಕಾಮಗಾರಿ – 43 ಸಾವಿರ ಕೋ. ರೂ. ವೆಚ್ಚದಲ್ಲಿ ಶೀಘ್ರ ಪೂರ್ಣ

ರಾಜ್ಯದಲ್ಲಿ ನೆನೆಗುದ್ದಿಗೆ  ಬಿದ್ದಿದ್ದ  ಸುಮಾರು 43 ಸಾವಿರ ಕೋಟಿ ರೂಪಾಯಿ ವೆಚ್ಚದ  ರೈಲ್ವೆ…

7 hours ago

ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ರಾಜ್ಯದ ವಿವಿಧೆಡೆ ಮಳೆ

ರಾಜ್ಯದ ವಿವಿಧೆಡೆ ಮಳೆಯಾಗುತ್ತಿದೆ.  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಭಾರೀ ಮಳೆಯ…

7 hours ago

ಗದಗ | ಈರುಳ್ಳಿ ಮತ್ತು ಕೆಂಪುಮೆಣಸಿನಕಾಯಿ ಬೆಳೆಗಳಿಗೆ ವಿಮಾ ಸೌಲಭ್ಯ ಅಧಿಸೂಚನೆ

ಗದಗ ಜಿಲ್ಲೆಯಲ್ಲಿ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿ ತೋಟಗಾರಿಕೆ ಬೆಳೆಗಳಾದ…

7 hours ago

ಉತ್ತರಕನ್ನಡ ಜಿಲ್ಲೆಯಲ್ಲಿ ನಿಯಮಬಾಹಿರವಾಗಿ ವಾಸ್ತವ್ಯ ಹೂಡಿರುವ ವಿದೇಶಿಗರ ಪತ್ತೆಗೆ ವಿಶೇಷ ಕಾರ್ಯಾಚರಣೆ

ಉತ್ತರಕನ್ನಡ ಜಿಲ್ಲೆಯಲ್ಲಿ ನಿಯಮಬಾಹಿರವಾಗಿ ವಾಸ್ತವ್ಯ ಹೂಡಿರುವ ವಿದೇಶಿಗರ ಪತ್ತೆಗೆ ವಿಶೇಷ ಕಾರ್ಯಾಚರಣೆ ನಡೆಸಲಾಗುವುದು…

7 hours ago