ಪರಿಷತ್ತಿನ ಜಿಲ್ಲಾಧ್ಯಕ್ಷರಾದ ವೇ| ಮೂ| ಕೃಷ್ಣರಾಜ ಭಟ್ ಪೊಳಲಿ ಇವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು. ಪರಿಷತ್ತಿನ ಉದ್ದೇಶ, ತಾಲೂಕು ಘಟಕದ ಪದಾಧಿಕಾರಿಗಳ ಆಯ್ಕೆ ಹಾಗೂ ತಾಲೂಕಿನಾದ್ಯಂತ ಸದಸ್ಯರ ನೋಂದಾವಣೆಯ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.
ಪರಿಷತ್ತಿನ ಜಿಲ್ಲಾ ಕಾರ್ಯದರ್ಶಿಗಳಾದ ವೇ| ಮೂ| ರಾಘವೇಂದ್ರ ಹೊಳ್ಳ, ಜಿಲ್ಲಾ ನಿರ್ದೇಶಕರಾದ ವೇ| ಮೂ| ಅನಂತ ಪದ್ಮನಾಭ ಶಿಬರೂರು, ಬೆಳ್ತಂಗಡಿ ಘಟಕದ ಅಧ್ಯಕ್ಷರಾದ ವೇ| ಮೂ| ರವಿ ಪಜಿರಡ್ಕ, ಬೆಳ್ತಂಗಡಿ ಘಟಕದ ಕಾರ್ಯದರ್ಶಿ ವೇ| ಮೂ| ಕೃಷ್ಣಕುಮಾರ, ತಾಲೂಕು ಪ್ರಭಾರಿ ವೇ| ಮೂ| ಶಂಕರನಾರಾಯಣ ಶರ್ಮಾ, ಶ್ರೀರಾಮ ದೇವಾಲಯದ ಅಧ್ಯಕ್ಷ ವೇ| ಮೂ| ಮಹೇಶ ಭಟ್ ಚೂಂತಾರು, ವೇ| ಮೂ| ಪುರೋಹಿತ ನಾಗರಾಜ ಭಟ್, ವೇ| ಮೂ| ಶಾಂತಕುಮಾರ ಭಟ್ ಕಾಯರ, ವೇ| ಮೂ| ಶಂಭುದಾಸ್ ಚಾವಡಿಬಾಗಿಲು, ವೇ| ಮೂ| ವೇದವ್ಯಾಸ ತಂತ್ರಿ ಪೆರಾಜೆ ಹಾಗೂ ತಾಲೂಕಿನ ಹಲವಾರು ವೈದಿಕರು ಉಪಸ್ಥಿತರಿದ್ದರು.
ಪಾಕಿಸ್ತಾನ ಮತ್ತು ದಕ್ಷಿಣ ಕೊರಿಯಾದಿಂದ ಸ್ಪೇನ್, ಫ್ರಾನ್ಸ್ ಮತ್ತು ಸೈಬೀರಿಯಾದವರೆಗೆ ಭೀಕರ ಮಳೆ,…
ದೇಶದ ಕೃಷಿ ಹಾಗೂ ಪೂರಕ ವಲಯಗಳ ಸಮಗ್ರ ಅಭಿವೃದ್ಧಿಗಾಗಿ ಕೇಂದ್ರ ಸಚಿವ ಸಂಪುಟ…
ರಾಜ್ಯದಲ್ಲಿ ನೆನೆಗುದ್ದಿಗೆ ಬಿದ್ದಿದ್ದ ಸುಮಾರು 43 ಸಾವಿರ ಕೋಟಿ ರೂಪಾಯಿ ವೆಚ್ಚದ ರೈಲ್ವೆ…
ರಾಜ್ಯದ ವಿವಿಧೆಡೆ ಮಳೆಯಾಗುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಭಾರೀ ಮಳೆಯ…
ಗದಗ ಜಿಲ್ಲೆಯಲ್ಲಿ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿ ತೋಟಗಾರಿಕೆ ಬೆಳೆಗಳಾದ…
ಉತ್ತರಕನ್ನಡ ಜಿಲ್ಲೆಯಲ್ಲಿ ನಿಯಮಬಾಹಿರವಾಗಿ ವಾಸ್ತವ್ಯ ಹೂಡಿರುವ ವಿದೇಶಿಗರ ಪತ್ತೆಗೆ ವಿಶೇಷ ಕಾರ್ಯಾಚರಣೆ ನಡೆಸಲಾಗುವುದು…