ಪರಿಷತ್ತಿನ ಜಿಲ್ಲಾಧ್ಯಕ್ಷರಾದ ವೇ| ಮೂ| ಕೃಷ್ಣರಾಜ ಭಟ್ ಪೊಳಲಿ ಇವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು. ಪರಿಷತ್ತಿನ ಉದ್ದೇಶ, ತಾಲೂಕು ಘಟಕದ ಪದಾಧಿಕಾರಿಗಳ ಆಯ್ಕೆ ಹಾಗೂ ತಾಲೂಕಿನಾದ್ಯಂತ ಸದಸ್ಯರ ನೋಂದಾವಣೆಯ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.
ಪರಿಷತ್ತಿನ ಜಿಲ್ಲಾ ಕಾರ್ಯದರ್ಶಿಗಳಾದ ವೇ| ಮೂ| ರಾಘವೇಂದ್ರ ಹೊಳ್ಳ, ಜಿಲ್ಲಾ ನಿರ್ದೇಶಕರಾದ ವೇ| ಮೂ| ಅನಂತ ಪದ್ಮನಾಭ ಶಿಬರೂರು, ಬೆಳ್ತಂಗಡಿ ಘಟಕದ ಅಧ್ಯಕ್ಷರಾದ ವೇ| ಮೂ| ರವಿ ಪಜಿರಡ್ಕ, ಬೆಳ್ತಂಗಡಿ ಘಟಕದ ಕಾರ್ಯದರ್ಶಿ ವೇ| ಮೂ| ಕೃಷ್ಣಕುಮಾರ, ತಾಲೂಕು ಪ್ರಭಾರಿ ವೇ| ಮೂ| ಶಂಕರನಾರಾಯಣ ಶರ್ಮಾ, ಶ್ರೀರಾಮ ದೇವಾಲಯದ ಅಧ್ಯಕ್ಷ ವೇ| ಮೂ| ಮಹೇಶ ಭಟ್ ಚೂಂತಾರು, ವೇ| ಮೂ| ಪುರೋಹಿತ ನಾಗರಾಜ ಭಟ್, ವೇ| ಮೂ| ಶಾಂತಕುಮಾರ ಭಟ್ ಕಾಯರ, ವೇ| ಮೂ| ಶಂಭುದಾಸ್ ಚಾವಡಿಬಾಗಿಲು, ವೇ| ಮೂ| ವೇದವ್ಯಾಸ ತಂತ್ರಿ ಪೆರಾಜೆ ಹಾಗೂ ತಾಲೂಕಿನ ಹಲವಾರು ವೈದಿಕರು ಉಪಸ್ಥಿತರಿದ್ದರು.
ಸರ್ಕಾರಿ ಆಸ್ಪತ್ರೆಗಳಲ್ಲಿ ಇನ್ನು ಮುಂದೆ ಕರ್ತವ್ಯ ನಿರ್ವಹಿಸುವ ವೈದ್ಯರು ಬೆಳಗ್ಗೆ 9 ಗಂಟೆಯಿಂದ…
ವೈಜ್ಞಾನಿಕವಾಗಿ ಅಭಿವೃದ್ಧಿಪಡಿಸಲಾದ ಕೃಷಿ ಉತ್ಪನ್ನಗಳ ದೇಸಿ ತಳಿಗಳು ಪೋಷಕಾಂಶಗಳಲ್ಲಿ ಸಮೃದ್ಧವಾಗಿವೆ ಎಂದು ಗದಗ…
ಕೆಂಪು ಮೆಣಸಿನಕಾಯಿಗೆ ಮಾರುಕಟ್ಟೆ ಮಧ್ಯಸ್ಥಿಕೆ ಯೋಜನೆ-ಎಂಐಎಸ್ ಅಡಿಯಲ್ಲಿ ಬೆಲೆ ಕೊರತೆ ಪಾವತಿ-ಪಿಡಿಪಿ ಯೋಜನೆಯನ್ನು…
ಅನಧಿಕೃತ ಮರಳು ಸಾಗಾಟ ತಡೆಯಲು ಜಿಲ್ಲಾ ಮಟ್ಟದಲ್ಲಿ ರಚಿಸಲಾಗಿರುವ ಕಾರ್ಯಪಡೆ ಮರಳು ಸಮಿತಿಗೆ…
ವಿದ್ಯಾರ್ಥಿಗಳು ಪರೀಕ್ಷೆಯ ಬಗ್ಗೆ ಭಯ ಬಿಟ್ಟು, ಪೂರ್ವಭಾವಿ ತಯಾರಿ ಮಾಡಿಕೊಂಡು, ಆತ್ಮವಿಶ್ವಾಸದಿಂದ ಪರೀಕ್ಷೆ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತಾರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490.