ಪರಿಷತ್ತಿನ ಜಿಲ್ಲಾಧ್ಯಕ್ಷರಾದ ವೇ| ಮೂ| ಕೃಷ್ಣರಾಜ ಭಟ್ ಪೊಳಲಿ ಇವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು. ಪರಿಷತ್ತಿನ ಉದ್ದೇಶ, ತಾಲೂಕು ಘಟಕದ ಪದಾಧಿಕಾರಿಗಳ ಆಯ್ಕೆ ಹಾಗೂ ತಾಲೂಕಿನಾದ್ಯಂತ ಸದಸ್ಯರ ನೋಂದಾವಣೆಯ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.
ಪರಿಷತ್ತಿನ ಜಿಲ್ಲಾ ಕಾರ್ಯದರ್ಶಿಗಳಾದ ವೇ| ಮೂ| ರಾಘವೇಂದ್ರ ಹೊಳ್ಳ, ಜಿಲ್ಲಾ ನಿರ್ದೇಶಕರಾದ ವೇ| ಮೂ| ಅನಂತ ಪದ್ಮನಾಭ ಶಿಬರೂರು, ಬೆಳ್ತಂಗಡಿ ಘಟಕದ ಅಧ್ಯಕ್ಷರಾದ ವೇ| ಮೂ| ರವಿ ಪಜಿರಡ್ಕ, ಬೆಳ್ತಂಗಡಿ ಘಟಕದ ಕಾರ್ಯದರ್ಶಿ ವೇ| ಮೂ| ಕೃಷ್ಣಕುಮಾರ, ತಾಲೂಕು ಪ್ರಭಾರಿ ವೇ| ಮೂ| ಶಂಕರನಾರಾಯಣ ಶರ್ಮಾ, ಶ್ರೀರಾಮ ದೇವಾಲಯದ ಅಧ್ಯಕ್ಷ ವೇ| ಮೂ| ಮಹೇಶ ಭಟ್ ಚೂಂತಾರು, ವೇ| ಮೂ| ಪುರೋಹಿತ ನಾಗರಾಜ ಭಟ್, ವೇ| ಮೂ| ಶಾಂತಕುಮಾರ ಭಟ್ ಕಾಯರ, ವೇ| ಮೂ| ಶಂಭುದಾಸ್ ಚಾವಡಿಬಾಗಿಲು, ವೇ| ಮೂ| ವೇದವ್ಯಾಸ ತಂತ್ರಿ ಪೆರಾಜೆ ಹಾಗೂ ತಾಲೂಕಿನ ಹಲವಾರು ವೈದಿಕರು ಉಪಸ್ಥಿತರಿದ್ದರು.
ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್ನಲ್ಲಿ…
ಕರ್ನಾಟಕದಲ್ಲಿ ಸದ್ಯ ಮಳೆ ಕಡಿಮೆಯಾಗಿದ್ದು, ಬಿಸಿಲು ಹೆಚ್ಚಾಗಿರುವ ನಡುವೆಯೇ ಸೆ.14ರಿಂದ ದಕ್ಷಿಣ ಒಳನಾಡಿನಲ್ಲಿ…
ನೀರಿನ ಕೊರತೆ ಮತ್ತು ಹವಾಮಾನ ಬದಲಾವಣೆಯ ನಡುವೆ ಭತ್ತ–ಗೋಧಿಯಂತಹ ಹೆಚ್ಚಿನ ನೀರು ಮತ್ತು…
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…
ಇಂಪೀರಿಯಲ್ ಕಾಲೇಜ್ ಲಂಡನ್ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…
ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…