ಪರಿಷತ್ತಿನ ಜಿಲ್ಲಾಧ್ಯಕ್ಷರಾದ ವೇ| ಮೂ| ಕೃಷ್ಣರಾಜ ಭಟ್ ಪೊಳಲಿ ಇವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು. ಪರಿಷತ್ತಿನ ಉದ್ದೇಶ, ತಾಲೂಕು ಘಟಕದ ಪದಾಧಿಕಾರಿಗಳ ಆಯ್ಕೆ ಹಾಗೂ ತಾಲೂಕಿನಾದ್ಯಂತ ಸದಸ್ಯರ ನೋಂದಾವಣೆಯ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.
ಪರಿಷತ್ತಿನ ಜಿಲ್ಲಾ ಕಾರ್ಯದರ್ಶಿಗಳಾದ ವೇ| ಮೂ| ರಾಘವೇಂದ್ರ ಹೊಳ್ಳ, ಜಿಲ್ಲಾ ನಿರ್ದೇಶಕರಾದ ವೇ| ಮೂ| ಅನಂತ ಪದ್ಮನಾಭ ಶಿಬರೂರು, ಬೆಳ್ತಂಗಡಿ ಘಟಕದ ಅಧ್ಯಕ್ಷರಾದ ವೇ| ಮೂ| ರವಿ ಪಜಿರಡ್ಕ, ಬೆಳ್ತಂಗಡಿ ಘಟಕದ ಕಾರ್ಯದರ್ಶಿ ವೇ| ಮೂ| ಕೃಷ್ಣಕುಮಾರ, ತಾಲೂಕು ಪ್ರಭಾರಿ ವೇ| ಮೂ| ಶಂಕರನಾರಾಯಣ ಶರ್ಮಾ, ಶ್ರೀರಾಮ ದೇವಾಲಯದ ಅಧ್ಯಕ್ಷ ವೇ| ಮೂ| ಮಹೇಶ ಭಟ್ ಚೂಂತಾರು, ವೇ| ಮೂ| ಪುರೋಹಿತ ನಾಗರಾಜ ಭಟ್, ವೇ| ಮೂ| ಶಾಂತಕುಮಾರ ಭಟ್ ಕಾಯರ, ವೇ| ಮೂ| ಶಂಭುದಾಸ್ ಚಾವಡಿಬಾಗಿಲು, ವೇ| ಮೂ| ವೇದವ್ಯಾಸ ತಂತ್ರಿ ಪೆರಾಜೆ ಹಾಗೂ ತಾಲೂಕಿನ ಹಲವಾರು ವೈದಿಕರು ಉಪಸ್ಥಿತರಿದ್ದರು.
ಕರಾವಳಿ ಕರ್ನಾಟಕದಲ್ಲಿ ಜೂನ್ 26ರವರೆಗೆ ಭಾರೀದಿಂದ ಅತಿ ಭಾರೀ ಮಳೆಯಾಗುವ ಸಾಧ್ಯತೆ ಇದೆ…
ಅಡಿಕೆ ಬೆಳೆಗಾರರು ಎದುರಿಸುತ್ತಿರುವ ಕಾಪರ್ ಸಲ್ಫೇಟ್ ಕೊರತೆ, ಬೆಳೆ ವಿಮೆ ವಿಳಂಬ, ಕಳಪೆ…
ಜೂನ್ 25ರಿಂದ ಕರ್ನಾಟಕದಲ್ಲಿ ಮುಂಗಾರು ಮಳೆ ಚುರುಕುಗೊಳ್ಳುವ ಸಾಧ್ಯತೆ ಇದೆ. ಕರಾವಳಿ ಮತ್ತು…
ಕೀಟನಾಶಕ ಮತ್ತು ರಾಸಾಯನಿಕ ಗೊಬ್ಬರಗಳ ಅತಿಯಾದ ಬಳಕೆಯಿಂದ ಕೃಷಿ ಹಾಗೂ ಆರೋಗ್ಯಕ್ಕೆ ಹಾನಿಯಾಗುತ್ತಿದೆ…
ದೇಶದ 13 ರಾಜ್ಯಗಳಿಗೆ ಐಎಂಡಿ ಭಾರೀ ಮಳೆಯ ಎಚ್ಚರಿಕೆ ನೀಡಿದ್ದು, ಕರಾವಳಿ ಕರ್ನಾಟಕ…
ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಆಡಳಿತ…