ಪರಿಷತ್ತಿನ ಜಿಲ್ಲಾಧ್ಯಕ್ಷರಾದ ವೇ| ಮೂ| ಕೃಷ್ಣರಾಜ ಭಟ್ ಪೊಳಲಿ ಇವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು. ಪರಿಷತ್ತಿನ ಉದ್ದೇಶ, ತಾಲೂಕು ಘಟಕದ ಪದಾಧಿಕಾರಿಗಳ ಆಯ್ಕೆ ಹಾಗೂ ತಾಲೂಕಿನಾದ್ಯಂತ ಸದಸ್ಯರ ನೋಂದಾವಣೆಯ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.
ಪರಿಷತ್ತಿನ ಜಿಲ್ಲಾ ಕಾರ್ಯದರ್ಶಿಗಳಾದ ವೇ| ಮೂ| ರಾಘವೇಂದ್ರ ಹೊಳ್ಳ, ಜಿಲ್ಲಾ ನಿರ್ದೇಶಕರಾದ ವೇ| ಮೂ| ಅನಂತ ಪದ್ಮನಾಭ ಶಿಬರೂರು, ಬೆಳ್ತಂಗಡಿ ಘಟಕದ ಅಧ್ಯಕ್ಷರಾದ ವೇ| ಮೂ| ರವಿ ಪಜಿರಡ್ಕ, ಬೆಳ್ತಂಗಡಿ ಘಟಕದ ಕಾರ್ಯದರ್ಶಿ ವೇ| ಮೂ| ಕೃಷ್ಣಕುಮಾರ, ತಾಲೂಕು ಪ್ರಭಾರಿ ವೇ| ಮೂ| ಶಂಕರನಾರಾಯಣ ಶರ್ಮಾ, ಶ್ರೀರಾಮ ದೇವಾಲಯದ ಅಧ್ಯಕ್ಷ ವೇ| ಮೂ| ಮಹೇಶ ಭಟ್ ಚೂಂತಾರು, ವೇ| ಮೂ| ಪುರೋಹಿತ ನಾಗರಾಜ ಭಟ್, ವೇ| ಮೂ| ಶಾಂತಕುಮಾರ ಭಟ್ ಕಾಯರ, ವೇ| ಮೂ| ಶಂಭುದಾಸ್ ಚಾವಡಿಬಾಗಿಲು, ವೇ| ಮೂ| ವೇದವ್ಯಾಸ ತಂತ್ರಿ ಪೆರಾಜೆ ಹಾಗೂ ತಾಲೂಕಿನ ಹಲವಾರು ವೈದಿಕರು ಉಪಸ್ಥಿತರಿದ್ದರು.
ICAR 16 ಹೊಸ ಜಾನುವಾರು ಮತ್ತು ನಾಯಿ ತಳಿಗಳಿಗೆ ರಾಷ್ಟ್ರೀಯ ನೋಂದಣಿ ನೀಡಿದ್ದು,…
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 26ರವರೆಗೆ ಮೋಡ ಮತ್ತು ಅಲ್ಲಲ್ಲಿ ಬಿಟ್ಟುಬಿಟ್ಟು…
ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…
ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…
ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…
ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…