Advertisement
ಸುದ್ದಿಗಳು

ಅಕ್ರಮ ಸಕ್ರಮ ಯೋಜನೆ ಮತ್ತೆ ಜಾರಿ | ಸರ್ಕಾರದಿಂದ ಸಾಗುವಳಿ ಚೀಟಿ ವಿತರಣೆ

Share

ಸರ್ಕಾರವು ಹಲವಾರು ಜನರಿಗೆ ಈಗಾಗಲೇ ಸಾಗುವಳಿ ಪತ್ರವನ್ನು ಹಂಚಿಕೆ ಮಾಡುತ್ತಿದೆ.  ಸರ್ಕಾರವು ಈಗ ಅರ್ಜಿ ಸಲ್ಲಿಸಿದ ಎಲ್ಲರಿಗೂ ಕೂಡ ಸಾಗುವಳಿ ಪತ್ರವನ್ನು ನೀಡುತ್ತಿದೆ. ಅರ್ಜಿ ಸಲ್ಲಿಸಿದ ಪ್ರತಿಯೊಬ್ಬರಿಗೂ ಕೂಡ ಸಾಗುವಳಿ ಚೀಟಿಯನ್ನು ನೀಡಲಾಗುತ್ತಿದೆ. ಸಾಗುವಳಿ ಚೀಟಿಯನ್ನು ಪಡೆದ ರೈತರು ಕೃಷಿಗೆ ಸಂಬಂಧಿಸಿದ ಎಲ್ಲಾ ರೀತಿಯ ಸಹಾಯವನ್ನು ಉಚಿತವಾಗಿ ನೀಡಲಾಗುತ್ತದೆ.

ಈಗಾಗಲೇ ಹಲವಾರು ಜಿಲ್ಲೆಗಳಲ್ಲಿ ಸಾಗುವಳಿ ಪತ್ರವನ್ನು ವಿತರಿಸಲಾಗಿದೆ. ಮೇ 31 ರೊಳಗೆ ಎಲ್ಲಾ ರೈತರಿಗೆ ಅರ್ಜಿ ಸಲ್ಲಿಸಲು ಸರ್ಕಾರವು ಆದೇಶ ಹೊರಡಿಸಿದೆ. ಯಾರು ಅರ್ಜಿಸಿಲ್ಲ ಎಲ್ಲಾ ಅರ್ಹ ರೈತರು ಕೂಡ ಅರ್ಜಿ ಸಲ್ಲಿಸಬಹುದು. ರೈತರಿಗಾಗಿ ಸರ್ಕಾರವು ಅದು ಸಾಗುವಳಿ ಪತ್ರ ಹೊಂದಿರುವ ರೈತರಿಗೆ ಎಲ್ಲಾ ರೀತಿಯ ಸಹಾಯಧನ ನೀಡಲಾಗುತ್ತಿದೆ. ಈ ಸಹಾಯಧನವನ್ನು ಪಡೆಯಲು ಸಾಗುವಳಿ ಪತ್ರ ಇರುವಂತಹ ಎಲ್ಲಾ ರೈತರಿಗೂ ಕೂಡ ಸರ್ಕಾರದಿಂದ ಉಚಿತ ಸೌಲಭ್ಯ ಸಿಗುತ್ತದೆ.

ಸರ್ಕಾರಿ ಜಮೀನಿನಲ್ಲಿ ಕೃಷಿ ಮಾಡುತ್ತಿರುವವರಿಗೆ ಸರ್ಕಾರವು ಈಗ ಸಾಗುವಳಿ ಪತ್ರವನ್ನು ನೀಡಲಾಗುತ್ತಿದೆ. ಸಾಗುವಳಿ ಪತ್ರ ಇರುವ ರೈತರಿಗೆ ಎಲ್ಲಾ ರೀತಿಯಲ್ಲೂ ಅಂದರೆ ಉಚಿತವಾಗಿ ಪಂಪ್ಸೆಟ್‌, ಟಾರ್ಪಲ್‌, ರೈತರ ಮಕ್ಕಳಿಗೆ ಸ್ಕಾಲರ್ಶಿಪ್‌, ಬೆಳೆ ಹಾನಿ ಪರಿಹಾರ, ಕೃಷಿಕರ ಖಾತೆಗೆ 10 ಸಾವಿರ ಸಹಾಯಧನ ಹಾಗೂ ಬಿತ್ತನೆ ಬೀಜ ನೀಡಲಾಗುತ್ತದೆ. ಈ ಎಲ್ಲಾ ಅವಕಾಶವನ್ನು ಎಲ್ಲಾ ಅರ್ಹ ರೈತರು ಬಳಸಿಕೊಳ್ಳಬೇಕು. ಕೃಷಿಕರು ಸ್ವಾವಲಂಬಿಯಾಗಬೇಕೆಂದು ಸರ್ಕಾರ

ಸರ್ಕಾರವು ಅರ್ಜಿ ಸಲ್ಲಿಸುವುದಕ್ಕೆ ಇನ್ನೂ ಎರಡು ತಿಂಗಳವರೆಗೆ ಸಮಯವನ್ನು ನೀಡಿದೆ ಅಂದರೆ ಏಪ್ರಿಲ್ ಮತ್ತು ಮೇ ತಿಂಗಳವರೆಗೆ ನೀವು ಸಕ್ರಮವಾಗಿಸಿಕೊಳ್ಳಲು ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಸಬೇಕಾದರೆ ನೀವು ನಾಡಕಚೇರಿಯನ್ನು ಸಂಪರ್ಕಿಸಬೇಕು ಅಲ್ಲಿ ಅರ್ಜಿ ನಮೂನೆ ಐವತ್ತೇಳರ ಅರ್ಜಿಯನ್ನು ಮೊದಲು ಹಾಕಬೇಕು ನಂತರ ಅದನ್ನು ತುಂಬಬೇಕು ಇದಾದ ಮೇಲೆ ನಿಮಗೆ ಸರ್ಕಾರದಿಂದ ಸ್ವಂತ ಭೂಮಿಯನ್ನು ಮಾಡಿಕೊಳ್ಳಲು ಅವಕಾಶವಿರುತ್ತದೆ.

ಅಕ್ರಮ ಸಕ್ರಮ ಯೋಜನೆ ಎಷ್ಟು ಜಮೀನಿಗೆ ಈ ಅವಕಾಶ ಮತ್ತು ಎಲ್ಲಿ? : ಅಕ್ರಮ – ಸಕ್ರಮ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗೇರು ಕೃಷಿ ಉದ್ದೇಶಕ್ಕಾಗಿ ಗುತ್ತಿಗೆಗೆ ನೀಡಲಾಗಿರುವ ಸುಮಾರು 4,292 ಎಕರೆ ಜಮೀನನ್ನು ಮಾರ್ಗಸೂಚಿ ಮೌಲ್ಯ ವಿಧಿಸಿ ಖಾಯಂ ಆಗಿ ಮಂಜೂರು ಮಾಡಲು ಕರ್ನಾಟಕ ಭೂ ಮಂಜೂರಾತಿ ನಿಯಮಗಳು 1969 ಗೆ ತಿದ್ದುಪಡಿ ತರಲು ಬಿಜೆಪಿ ಸರ್ಕಾರವು ಕರಡು ಅಧಿಸೂ ಚನೆ ಹೊರಡಿಸಿದೆ . ಸರ್ಕಾರಿ ಜಮೀನಿನಲ್ಲಿ ಅನಧಿಕೃತವಾಗಿ ಮಾಡುತ್ತಿರುವ ಸಾಗುವಳಿ ಸಕ್ರಮಗೊಳಿಸಲು ನಮೂನೆ -57 ರಲ್ಲಿ ಅರ್ಜಿ ಸಲ್ಲಿಸಲು 2022 ಮೇ ಯಿಂದ ಒಂದು ವರ್ಷದ  ಅವಧಿಯವರೆಗೆ ಕಾಲಾವಕಾಶ ವಿಸ್ತರಿಸಲಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 03-06-2026 | ಕರಾವಳಿಯಲ್ಲಿ ಮುಂಗಾರು ಚುರುಕು – ಜೂನ್ 8 ರಿಂದ ರಾಜ್ಯಾದ್ಯಂತ ಮಳೆಯ ಅಬ್ಬರ ಸಾಧ್ಯತೆ

ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆ ಚುರುಕುಗೊಳ್ಳುತ್ತಿದ್ದು, ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಆರಂಭವಾಗಿದೆ. ಜೂನ್…

16 hours ago

ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶ ಸಾಧ್ಯತೆ – ಕರಾವಳಿ, ಉತ್ತರ ಒಳನಾಡಿನಲ್ಲಿ ಭಾರೀ ಮಳೆ ಎಚ್ಚರಿಕೆ

ಗುರುವಾರದ ವೇಳೆಗೆ ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ…

23 hours ago

ಮಿಜೋರಾಂನಲ್ಲಿ ಅಡಿಕೆ ಕಳ್ಳಸಾಗಣೆ ವಿರುದ್ಧ ಕಠಿಣ ಕ್ರಮ | ₹24 ಕೋಟಿ ಮೌಲ್ಯದ ಅಡಿಕೆ ವಶ, 468 ಪ್ರಕರಣ ದಾಖಲು, 292 ಮಂದಿ ಬಂಧನ

ಮ್ಯಾನ್ಮಾರ್‌ನಿಂದ ಅಕ್ರಮವಾಗಿ ಸಾಗಾಟವಾಗುತ್ತಿದ್ದ ₹24 ಕೋಟಿ ಮೌಲ್ಯದ ಅಡಿಕೆಯನ್ನು ಮಿಜೋರಾಂ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.…

23 hours ago

ಮಳೆ ಆರಂಭವಾಗುತ್ತಿದ್ದಂತೆಯೇ ಗಿಡಗಳ ನಾಟಿಗೆ ಸಿದ್ಧತೆ – ಅಡಿಕೆ ಗಿಡಗಳಿಗೆ ಬೇಡಿಕೆ ಹೆಚ್ಚಾಗುತ್ತಿದೆ…!

ರಾಜ್ಯಾದ್ಯಂತ ಅಡಿಕೆ ಗಿಡಗಳಿಗೆ ಭಾರೀ ಬೇಡಿಕೆ ವ್ಯಕ್ತವಾಗಿದ್ದು,ಕೆಲವು ಕಡೆ ಸಸಿಯ ಬೆಲೆ ₹100ಕ್ಕೆ…

1 day ago

ಕೇಂದ್ರ ಸರ್ಕಾರದ ಸೌಲಭ್ಯಗಳಿಗೆ ‘ಕೇಂದ್ರ ರೈತ ಐಡಿ’ ಕಡ್ಡಾಯ – ಮಂಗಳೂರು ತಾಲೂಕಿನ 14,520 ರೈತರು ಇನ್ನೂ ನೋಂದಣಿ ಬಾಕಿ

ಕೇಂದ್ರ ಸರ್ಕಾರದ ವಿವಿಧ ಕೃಷಿ ಸೌಲಭ್ಯಗಳನ್ನು ಪಡೆಯಲು ‘ಕೇಂದ್ರ ರೈತ ಐಡಿ’ ಕಡ್ಡಾಯವಾಗುತ್ತಿದೆ.…

1 day ago

ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಧಾರಣೆ ಏರಿಕೆ | ಮತ್ತೆ ಚೇತರಿಕೆಯ ಸಂಕೇತ ನೀಡಿದ ಅಡಿಕೆ ಧಾರಣೆ

ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಕೆಜಿಗೆ ₹5 ಏರಿಕೆ ದಾಖಲಾಗಿದ್ದು, ಹೊಸ ಅಡಿಕೆ…

2 days ago