ಸರ್ಕಾರವು ಹಲವಾರು ಜನರಿಗೆ ಈಗಾಗಲೇ ಸಾಗುವಳಿ ಪತ್ರವನ್ನು ಹಂಚಿಕೆ ಮಾಡುತ್ತಿದೆ. ಸರ್ಕಾರವು ಈಗ ಅರ್ಜಿ ಸಲ್ಲಿಸಿದ ಎಲ್ಲರಿಗೂ ಕೂಡ ಸಾಗುವಳಿ ಪತ್ರವನ್ನು ನೀಡುತ್ತಿದೆ. ಅರ್ಜಿ ಸಲ್ಲಿಸಿದ ಪ್ರತಿಯೊಬ್ಬರಿಗೂ ಕೂಡ ಸಾಗುವಳಿ ಚೀಟಿಯನ್ನು ನೀಡಲಾಗುತ್ತಿದೆ. ಸಾಗುವಳಿ ಚೀಟಿಯನ್ನು ಪಡೆದ ರೈತರು ಕೃಷಿಗೆ ಸಂಬಂಧಿಸಿದ ಎಲ್ಲಾ ರೀತಿಯ ಸಹಾಯವನ್ನು ಉಚಿತವಾಗಿ ನೀಡಲಾಗುತ್ತದೆ.
ಈಗಾಗಲೇ ಹಲವಾರು ಜಿಲ್ಲೆಗಳಲ್ಲಿ ಸಾಗುವಳಿ ಪತ್ರವನ್ನು ವಿತರಿಸಲಾಗಿದೆ. ಮೇ 31 ರೊಳಗೆ ಎಲ್ಲಾ ರೈತರಿಗೆ ಅರ್ಜಿ ಸಲ್ಲಿಸಲು ಸರ್ಕಾರವು ಆದೇಶ ಹೊರಡಿಸಿದೆ. ಯಾರು ಅರ್ಜಿಸಿಲ್ಲ ಎಲ್ಲಾ ಅರ್ಹ ರೈತರು ಕೂಡ ಅರ್ಜಿ ಸಲ್ಲಿಸಬಹುದು. ರೈತರಿಗಾಗಿ ಸರ್ಕಾರವು ಅದು ಸಾಗುವಳಿ ಪತ್ರ ಹೊಂದಿರುವ ರೈತರಿಗೆ ಎಲ್ಲಾ ರೀತಿಯ ಸಹಾಯಧನ ನೀಡಲಾಗುತ್ತಿದೆ. ಈ ಸಹಾಯಧನವನ್ನು ಪಡೆಯಲು ಸಾಗುವಳಿ ಪತ್ರ ಇರುವಂತಹ ಎಲ್ಲಾ ರೈತರಿಗೂ ಕೂಡ ಸರ್ಕಾರದಿಂದ ಉಚಿತ ಸೌಲಭ್ಯ ಸಿಗುತ್ತದೆ.
ಸರ್ಕಾರಿ ಜಮೀನಿನಲ್ಲಿ ಕೃಷಿ ಮಾಡುತ್ತಿರುವವರಿಗೆ ಸರ್ಕಾರವು ಈಗ ಸಾಗುವಳಿ ಪತ್ರವನ್ನು ನೀಡಲಾಗುತ್ತಿದೆ. ಸಾಗುವಳಿ ಪತ್ರ ಇರುವ ರೈತರಿಗೆ ಎಲ್ಲಾ ರೀತಿಯಲ್ಲೂ ಅಂದರೆ ಉಚಿತವಾಗಿ ಪಂಪ್ಸೆಟ್, ಟಾರ್ಪಲ್, ರೈತರ ಮಕ್ಕಳಿಗೆ ಸ್ಕಾಲರ್ಶಿಪ್, ಬೆಳೆ ಹಾನಿ ಪರಿಹಾರ, ಕೃಷಿಕರ ಖಾತೆಗೆ 10 ಸಾವಿರ ಸಹಾಯಧನ ಹಾಗೂ ಬಿತ್ತನೆ ಬೀಜ ನೀಡಲಾಗುತ್ತದೆ. ಈ ಎಲ್ಲಾ ಅವಕಾಶವನ್ನು ಎಲ್ಲಾ ಅರ್ಹ ರೈತರು ಬಳಸಿಕೊಳ್ಳಬೇಕು. ಕೃಷಿಕರು ಸ್ವಾವಲಂಬಿಯಾಗಬೇಕೆಂದು ಸರ್ಕಾರ
ಸರ್ಕಾರವು ಅರ್ಜಿ ಸಲ್ಲಿಸುವುದಕ್ಕೆ ಇನ್ನೂ ಎರಡು ತಿಂಗಳವರೆಗೆ ಸಮಯವನ್ನು ನೀಡಿದೆ ಅಂದರೆ ಏಪ್ರಿಲ್ ಮತ್ತು ಮೇ ತಿಂಗಳವರೆಗೆ ನೀವು ಸಕ್ರಮವಾಗಿಸಿಕೊಳ್ಳಲು ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸಬೇಕಾದರೆ ನೀವು ನಾಡಕಚೇರಿಯನ್ನು ಸಂಪರ್ಕಿಸಬೇಕು ಅಲ್ಲಿ ಅರ್ಜಿ ನಮೂನೆ ಐವತ್ತೇಳರ ಅರ್ಜಿಯನ್ನು ಮೊದಲು ಹಾಕಬೇಕು ನಂತರ ಅದನ್ನು ತುಂಬಬೇಕು ಇದಾದ ಮೇಲೆ ನಿಮಗೆ ಸರ್ಕಾರದಿಂದ ಸ್ವಂತ ಭೂಮಿಯನ್ನು ಮಾಡಿಕೊಳ್ಳಲು ಅವಕಾಶವಿರುತ್ತದೆ.
ಅಕ್ರಮ ಸಕ್ರಮ ಯೋಜನೆ ಎಷ್ಟು ಜಮೀನಿಗೆ ಈ ಅವಕಾಶ ಮತ್ತು ಎಲ್ಲಿ? : ಅಕ್ರಮ – ಸಕ್ರಮ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗೇರು ಕೃಷಿ ಉದ್ದೇಶಕ್ಕಾಗಿ ಗುತ್ತಿಗೆಗೆ ನೀಡಲಾಗಿರುವ ಸುಮಾರು 4,292 ಎಕರೆ ಜಮೀನನ್ನು ಮಾರ್ಗಸೂಚಿ ಮೌಲ್ಯ ವಿಧಿಸಿ ಖಾಯಂ ಆಗಿ ಮಂಜೂರು ಮಾಡಲು ಕರ್ನಾಟಕ ಭೂ ಮಂಜೂರಾತಿ ನಿಯಮಗಳು 1969 ಗೆ ತಿದ್ದುಪಡಿ ತರಲು ಬಿಜೆಪಿ ಸರ್ಕಾರವು ಕರಡು ಅಧಿಸೂ ಚನೆ ಹೊರಡಿಸಿದೆ . ಸರ್ಕಾರಿ ಜಮೀನಿನಲ್ಲಿ ಅನಧಿಕೃತವಾಗಿ ಮಾಡುತ್ತಿರುವ ಸಾಗುವಳಿ ಸಕ್ರಮಗೊಳಿಸಲು ನಮೂನೆ -57 ರಲ್ಲಿ ಅರ್ಜಿ ಸಲ್ಲಿಸಲು 2022 ಮೇ ಯಿಂದ ಒಂದು ವರ್ಷದ ಅವಧಿಯವರೆಗೆ ಕಾಲಾವಕಾಶ ವಿಸ್ತರಿಸಲಾಗಿದೆ.
ನಬಾರ್ಡ್ ಸಮೀಕ್ಷೆಯ ಪ್ರಕಾರ, ಭಾರತದ ಗ್ರಾಮೀಣ ಕುಟುಂಬಗಳ ಪೈಕಿ ಶೇ.53ರಷ್ಟು ಕುಟುಂಬಗಳ ಆದಾಯ…
ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…
ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…
ಜಾಗತಿಕ ತಾಪಮಾನ ಪ್ರತಿ 1 ಡಿಗ್ರಿ ಏರಿದರೆ ಭಾರತದ ಭತ್ತದ ಇಳುವರಿ ಶೇ.6.6ರಷ್ಟು…
ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…
ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿ ವಾಹನ…