Advertisement
ಸುದ್ದಿಗಳು

ಚೀನಾದಲ್ಲಿ ನಡೆಯುವ ವಿಚಾರ ಸಂಕಿರಣಕ್ಕೆ ಸುಳ್ಯದ ಅಕ್ಷರ ದಾಮ್ಲೆಆಯ್ಕೆ | ಗ್ರಾಮೀಣ ಭಾಗಕ್ಕೊಂದು ಗರಿ |

Share

ಶರೀರದ ನರಗಳ ಅಸ್ವಸ್ಥತೆಗಳ ಹಾಗೂ ಮಾನಸಿಕ ಅಸೌಖ್ಯದ ನಿಯಂತ್ರಣದ ಬಗ್ಗೆ ಇದೇ ಜೂನ್ 12ರಿಂದ ಹತ್ತು ದಿನಗಳ ಕಾಲ ನಡೆಯುವ ವಿಚಾರ ಸಂಕಿರಣದಲ್ಲಿ ಭಾಗವಹಿಸಲು ಅರ್ಹರ ಆಯ್ಕೆಗಾಗಿ ಸಲ್ಲಿಸಲ್ಪಟ್ಟ ಪ್ರೊಫೈಲ್ ಗಳಲ್ಲಿ ಭಾರತದಿಂದ ಅಕ್ಷರ ದಾಮ್ಲೆಯವರು ಪರಿಗಣಿಸಲ್ಪಟ್ಟಿದ್ದಾರೆ .ಚೀನಾ ಸರಕಾರದ ವಾಣಿಜ್ಯ ಸಚಿವಾಲಯವು ಏರ್ಪಡಿಸಿರುವ ಅಂತಾರಾಷ್ಟ್ರೀಯ ವಿಚಾರ ಸಂಕಿರಣದಲ್ಲಿ ಭಾಗವಹಿಸಲು ಆಮಂತ್ರಿತರಾಗಿದ್ದಾರೆ .

Advertisement
Advertisement
Advertisement
Advertisement

ಅವರು ಬೆಂಗಳೂರಿನ ಕೊಳೆಗೇರಿಗಳಲ್ಲಿ ಮಾನಸಿಕ ಅಸ್ವಸ್ಥತೆಯ ನಿವಾರಣೆಗಾಗಿ ಕೈಗೊಂಡ ಸೇವಾ ಕಾರ್ಯಗಳು ಹಾಗೂ 2020ರಲ್ಲಿ ಕೋವಿಡ್ ಸಂದರ್ಭದಲ್ಲಿ ಕೊರೊನಾ ವಾರಿಯರ್ಸ್ ಗಳಲ್ಲಿ ಮನೋಸ್ಥೈರ್ಯ ತುಂಬುವ ಕೆಲಸ ಮಾಡಿದ್ದು , ಅವರ ಇಂಗ್ಲಿಷ್ ಲೇಖನಗಳು ಹಾಗೂ ಉಪನ್ಯಾಸಗಳ ಕೊಡುಗೆಗಳನ್ನು ಆಯ್ಕೆ ಸಮಿತಿಯು ಪರಿಗಣಿಸಿದೆ. ಇದು ಅಂತಾರಾಷ್ಟ್ರೀಯ ಸಮ್ಮೇಳನವಾದುದರಿಂದ ಭಾಗವಹಿಸುವವರಿಗೆ ಇಂಗ್ಲಿಷ್ ಜ್ಞಾನ ಇರಲೇಬೇಕೆಂಬ ಕಂಡೀಶನ್ ಇದೆ. ಅಕ್ಷರ ಅವರಿಗೆ ಸ್ನೇಹ ಪ್ರೌಢಶಾಲೆಯಲ್ಲಿ ಇಂಗ್ಲಿಷ್ ಭಾಷಾ ಶಿಕ್ಷಣದ ಗಟ್ಟಿ ತಳಹದಿ ಸಿಕ್ಕಿತ್ತು.ಮಾನಸಿಕ ಸಮಸ್ಯೆಗಳ ನಿವಾರಣೆಯ ಬಗ್ಗೆ ಯೂಟ್ಯೂಬ್ ನಲ್ಲಿರುವ ಅವರ ಇಂಗ್ಲಿಷ್ ಭಾಷಣಗಳು ಈ ವಿಚಾರ ಸಂಕಿರಣಕ್ಕೆ ಆಯ್ಕೆಯಾಗಲು ಉಪಯುಕ್ತವಾದವು . ಕಳೆದ 8 ವರ್ಷಗಳಿಂದ ಬೆಂಗಳೂರಿನಲ್ಲಿ ಮಾನಸಿಕ ಚಿಕಿತ್ಸೆಯ ಮನೋ ಸಂವಾದ ಸಂಸ್ಥೆಯನ್ನು ಸ್ಥಾಪಿಸಿರುವ ಅಕ್ಷರ ಅವರ ಆತಿಥ್ಯವನ್ನು ಹಾಗೂ ಪ್ರಯಾಣ ವೆಚ್ಚಗಳನ್ನು ಚೀನಾ ಸರಕಾರವೇ ಭರಿಸಲಿದೆ .

Advertisement

ಚೀನಾದ ರಾಜಧಾನಿ ಬೀಜಿಂಗ್‍ಗೆ ಚೀನಾದ ರಾಜಧಾನಿ ಬೀಜಿಂಗ್ ಗೆ ಸಮೀಪವಿರುವ ಅಕಾಡೆಮಿ Academy for International Business Offic ಕೇಂದ್ರದಲ್ಲಿ ಜರಗಲಿರುವ ಈ ವಿಚಾರ ಸಂಕಿರಣದಲ್ಲಿ ವಿವಿಧ ದೇಶಗಳ ಮನಶ್ಯಾಸ್ತ್ರಜ್ಞರು ಭಾಗವಹಿಸಲಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 21-02-2025 | ಮೋಡದ ವಾತಾವರಣ | ಇಂದೂ ಕೆಲವು ಕಡೆ ಮಳೆ ಸಾಧ್ಯತೆ |

ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…

1 day ago

ಈ ಬಾರಿ ವರ್ಷದ ಮೊದಲ ಬೇಸಗೆ ಮಳೆ ಕೊಡಗಿನಲ್ಲಿ..!

ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.

2 days ago

ಹವಾಮಾನ ವರದಿ | 20-02-2025 | ಅಧಿಕ ತಾಪಮಾನ- ಕೆಲವು ಕಡೆ ತುಂತುರು ಮಳೆ ಸಾಧ್ಯತೆ | ಫೆ.25 ರಿಂದ ಮೋಡ-ಬಿಸಿಲು |

ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…

2 days ago

ಸ್ವರ್ಗಕ್ಕಾಗಿ ಮೂರು ಕಾಲ್ತುಳಿತಗಳು

ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…

2 days ago

ಅಡಿಕೆಗೆ ಮೈಟ್ | ಆತಂಕ ಬೇಡ, ಇರಲಿ ಎಚ್ಚರ | ವಿಜ್ಞಾನಿಗಳಿಂದ ಮಾಹಿತಿ |

ಅಡಿಕೆಯ ಮೈಟ್‌ ಬಗ್ಗೆ ಸಿಪಿಸಿಆರ್‌ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…

2 days ago

ಬೆಂಗಳೂರಲ್ಲಿ ದಾಖಲೆ ತಾಪಮಾನ | ಬೇಸಿಗೆಯಲ್ಲಿ ಈ ಬಾರಿ ಉಷ್ಣಾಂಶ ಇನ್ನಷ್ಟು ಹೆಚ್ಚಾಗುವ ಸಾಧ್ಯತೆ

ಈ ಬಾರಿ ಫೆಬ್ರವರಿ ತಿಂಗಳಲ್ಲಿ 34 ಡಿಗ್ರಿ ಉಷ್ಣಾಂಶ ದಾಖಲಾಗಿದೆ ಎಂದು ಹವಾಮಾನ…

3 days ago