ಆಲಂಕಾರು ಸಹಕಾರಿ ಸಂಘದ ಅಧ್ಯಯನ ಪ್ರವಾಸ | ಸಹಾಯಕ ಸಂಘಗಳ ನಿಬಂಧಕರಿಗೆ ಮನವಿ | ತನಿಖೆಗೆ ಆಮ್‌ ಆದ್ಮಿ ಪಾರ್ಟಿ ಒತ್ತಾಯ |

August 1, 2022
4:08 PM

ಆಲಂಕಾರು ಸಹಕಾರಿ ಸಂಘದಲ್ಲಿ ನಡೆದ ಅಧ್ಯಯನ ಪ್ರವಾಸದ ಬಗ್ಗೆ ತನಿಖೆ  ನಡೆಸುವಂತೆ ಪುತ್ತೂರು ವಿಭಾಗದ ಸಹಕಾರ ಸಂಘಗಳ ಸಹಾಯಕ ನಿಬಂಧಕರಿಗೆ ಆಮ್‌ ಆದ್ಮಿ ಪಾರ್ಟಿ ಮನವಿ ನೀಡಿ ತನಿಖೆಗೆ ಒತ್ತಾಯಿಸಿದೆ.

Advertisement
Advertisement

ಆಲಂಕಾರು ಸಹಕಾರಿ ಸಂಘದ ವತಿಯಿಂದ ಈಚೆಗೆ ಅಧ್ಯನ ಪ್ರವಾಸದ ಹೆಸರಿನಲ್ಲಿ ಕೃಷಿ, ಸಹಕಾರ ಕ್ಷೇತ್ರಗಳ ಹೊರತಾಗಿ ಪ್ರವಾಸಿ ಕೇಂದ್ರಗಳಿಗೆ ಹೋಗಿರುವ ಬಗ್ಗೆ ಆಕ್ಷೇಪ ವ್ಯಕ್ತವಾಗಿತ್ತು. ಸದಸ್ಯರ ಹಣದಲ್ಲಿ ಈ ಪ್ರವಾಸ ನಡೆದಿದ್ದರೆ ಇದನ್ನು ಖಂಡಿಸಲಾಗುವುದು  ಎಂದು ಈ ಹಿಂದೆ ಆಮ್‌ ಆದ್ಮಿ ಪಾರ್ಟಿ ಸುದ್ದಿಗೋಷ್ಟಿಯ ಮೂಲಕ ಎಚ್ಚರಿಸಿತ್ತು.

ಪುತ್ತೂರು ವಿಭಾಗದ ಸಹಕಾರ ಸಂಘಗಳ ಸಹಾಯಕ ನಿಬಂಧಕರಿಗೆ ಮನವಿ ನೀಡುವ ವೇಳೆ ಪುತ್ತೂರು ಆಮ್‌ ಆದ್ಮಿ ಪಕ್ಷದ ಸಂಘಟನಾ ಕಾರ್ಯದರ್ಶಿ ಜನಾರ್ಧ ನ ಬಂಗೇರ, ಪ್ರಧಾನ ಕಾರ್ಯದರ್ಶಿ ಪುರುಷೋತ್ತಮ್ ಕೋಲ್ಪೆ, ಈಶ್ವರಮಂಗಲ ಗ್ರಾಮ ಅಧ್ಯಕ್ಷರು ರಾಜೇಶ್ ರೈ , ಕರ್ನಾಟಕ ರಾಜ್ಯ ರೈತ ಸಂಘದ ಹಸಿರು ಸೇನೆಯ ಕಾರ್ಯದರ್ಶಿ ಮನೋಹರ್ ಶೆಟ್ಟಿ, ಜಿಲ್ಲಾ ಅಧ್ಯಕ್ಷರು ಶ್ರೀಧರ್ ಶೆಟ್ಟಿ ಬೈಲುಗುತ್ತು ಮೊದಲಾದವರು ಇದ್ದರು.

Advertisement
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹೊಸರುಚಿ | ಹಲಸಿನ ಕಾಯಿ ಬೋಂಡಾ ರೆಸಿಪಿ – ಇದು ರುಚಿಕರ ಗ್ರಾಮೀಣ ಸ್ನ್ಯಾಕ್
February 15, 2026
6:32 AM
by: ದಿವ್ಯ ಮಹೇಶ್
ಜೀವನಪ್ರೀತಿ
February 15, 2026
6:21 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಗೋವಾದಲ್ಲಿ ಗೇರು ಕೃಷಿಗೆ ಕೋತಿಗಳ ಉಪಟಳ | ಕರಾವಳಿ ಕರ್ನಾಟಕದ ಗೇರು ಕೃಷಿಗೆ ಮುನ್ನೆಚ್ಚರಿಕೆಯ ಸಂದೇಶ ?
February 15, 2026
6:13 AM
by: ಮಿರರ್‌ ಡೆಸ್ಕ್
ಅಂಕದ “ಸುರಕ್ಷತೆ”ಯಾ? ಬದುಕಿನ “ಸುರಕ್ಷತೆ”ಯಾ? – ಗ್ರಾಮೀಣ ಶಿಕ್ಷಣದ ಮಣ್ಣಿನ ಸತ್ವ ಕಳೆದುಕೊಳ್ಳದಿರೋಣ
February 15, 2026
5:54 AM
by: ಮಹೇಶ್ ಪುಚ್ಚಪ್ಪಾಡಿ

You cannot copy content of this page - Copyright -The Rural Mirror