ಆಲಂಕಾರು ಸಹಕಾರಿ ಸಂಘದ ಅಧ್ಯಯನ ಪ್ರವಾಸ | ಸಹಾಯಕ ಸಂಘಗಳ ನಿಬಂಧಕರಿಗೆ ಮನವಿ | ತನಿಖೆಗೆ ಆಮ್‌ ಆದ್ಮಿ ಪಾರ್ಟಿ ಒತ್ತಾಯ |

August 1, 2022
4:08 PM

ಆಲಂಕಾರು ಸಹಕಾರಿ ಸಂಘದಲ್ಲಿ ನಡೆದ ಅಧ್ಯಯನ ಪ್ರವಾಸದ ಬಗ್ಗೆ ತನಿಖೆ  ನಡೆಸುವಂತೆ ಪುತ್ತೂರು ವಿಭಾಗದ ಸಹಕಾರ ಸಂಘಗಳ ಸಹಾಯಕ ನಿಬಂಧಕರಿಗೆ ಆಮ್‌ ಆದ್ಮಿ ಪಾರ್ಟಿ ಮನವಿ ನೀಡಿ ತನಿಖೆಗೆ ಒತ್ತಾಯಿಸಿದೆ.

ಆಲಂಕಾರು ಸಹಕಾರಿ ಸಂಘದ ವತಿಯಿಂದ ಈಚೆಗೆ ಅಧ್ಯನ ಪ್ರವಾಸದ ಹೆಸರಿನಲ್ಲಿ ಕೃಷಿ, ಸಹಕಾರ ಕ್ಷೇತ್ರಗಳ ಹೊರತಾಗಿ ಪ್ರವಾಸಿ ಕೇಂದ್ರಗಳಿಗೆ ಹೋಗಿರುವ ಬಗ್ಗೆ ಆಕ್ಷೇಪ ವ್ಯಕ್ತವಾಗಿತ್ತು. ಸದಸ್ಯರ ಹಣದಲ್ಲಿ ಈ ಪ್ರವಾಸ ನಡೆದಿದ್ದರೆ ಇದನ್ನು ಖಂಡಿಸಲಾಗುವುದು  ಎಂದು ಈ ಹಿಂದೆ ಆಮ್‌ ಆದ್ಮಿ ಪಾರ್ಟಿ ಸುದ್ದಿಗೋಷ್ಟಿಯ ಮೂಲಕ ಎಚ್ಚರಿಸಿತ್ತು.

ಪುತ್ತೂರು ವಿಭಾಗದ ಸಹಕಾರ ಸಂಘಗಳ ಸಹಾಯಕ ನಿಬಂಧಕರಿಗೆ ಮನವಿ ನೀಡುವ ವೇಳೆ ಪುತ್ತೂರು ಆಮ್‌ ಆದ್ಮಿ ಪಕ್ಷದ ಸಂಘಟನಾ ಕಾರ್ಯದರ್ಶಿ ಜನಾರ್ಧ ನ ಬಂಗೇರ, ಪ್ರಧಾನ ಕಾರ್ಯದರ್ಶಿ ಪುರುಷೋತ್ತಮ್ ಕೋಲ್ಪೆ, ಈಶ್ವರಮಂಗಲ ಗ್ರಾಮ ಅಧ್ಯಕ್ಷರು ರಾಜೇಶ್ ರೈ , ಕರ್ನಾಟಕ ರಾಜ್ಯ ರೈತ ಸಂಘದ ಹಸಿರು ಸೇನೆಯ ಕಾರ್ಯದರ್ಶಿ ಮನೋಹರ್ ಶೆಟ್ಟಿ, ಜಿಲ್ಲಾ ಅಧ್ಯಕ್ಷರು ಶ್ರೀಧರ್ ಶೆಟ್ಟಿ ಬೈಲುಗುತ್ತು ಮೊದಲಾದವರು ಇದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕೃಷಿ ಸಂಕಷ್ಟ ಎಂದರೆ ರೈತನ ಸಾಲ ಮಾತ್ರವಲ್ಲ – ಕೃಷಿ ಕಾರ್ಮಿಕರ ರಕ್ಷಣೆಯೂ ಅಗತ್ಯ
September 4, 2026
7:21 AM
by: ದ ರೂರಲ್ ಮಿರರ್.ಕಾಂ
ಹಂತ ಹಂತವಾಗಿ 16 ಸಾವಿರ ಶಿಕ್ಷಕರ ನೇಮಕ – ಅನುದಾನಿತ ಶಾಲೆಗಳಿಗೂ 6 ಸಾವಿರ ಹುದ್ದೆ – ಸಚಿವ ಮಧು ಬಂಗಾರಪ್ಪ
September 4, 2026
7:04 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 03-09-2026 | ಕರಾವಳಿ–ಮಲೆನಾಡಿನಲ್ಲಿ ಮತ್ತೆ ಮಳೆಯ ಸಾಧ್ಯತೆ…?
September 3, 2026
1:13 PM
by: ಸಾಯಿಶೇಖರ್ ಕರಿಕಳ
ಹಿಮಾಲಯದಲ್ಲಿ ಹಿಮ ಕರಗಿದರೆ ಅದರ ಪರಿಣಾಮ ಎಲ್ಲಿಗೆ ತಲುಪುತ್ತದೆ? – ಹಿಮಾಲಯದ ದುರಂತದ ಬಳಿಕ ನೇಪಾಳದ ಪ್ರಧಾನಿ ಎಚ್ಚರಿಕೆ
September 3, 2026
7:08 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror