ಸುದ್ದಿಗಳು

ಆಲಂಕಾರು ಸಹಕಾರಿ ಸಂಘದ ಅಧ್ಯಯನ ಪ್ರವಾಸ | ಸಹಾಯಕ ಸಂಘಗಳ ನಿಬಂಧಕರಿಗೆ ಮನವಿ | ತನಿಖೆಗೆ ಆಮ್‌ ಆದ್ಮಿ ಪಾರ್ಟಿ ಒತ್ತಾಯ |

Share

ಆಲಂಕಾರು ಸಹಕಾರಿ ಸಂಘದಲ್ಲಿ ನಡೆದ ಅಧ್ಯಯನ ಪ್ರವಾಸದ ಬಗ್ಗೆ ತನಿಖೆ  ನಡೆಸುವಂತೆ ಪುತ್ತೂರು ವಿಭಾಗದ ಸಹಕಾರ ಸಂಘಗಳ ಸಹಾಯಕ ನಿಬಂಧಕರಿಗೆ ಆಮ್‌ ಆದ್ಮಿ ಪಾರ್ಟಿ ಮನವಿ ನೀಡಿ ತನಿಖೆಗೆ ಒತ್ತಾಯಿಸಿದೆ.

Advertisement

ಆಲಂಕಾರು ಸಹಕಾರಿ ಸಂಘದ ವತಿಯಿಂದ ಈಚೆಗೆ ಅಧ್ಯನ ಪ್ರವಾಸದ ಹೆಸರಿನಲ್ಲಿ ಕೃಷಿ, ಸಹಕಾರ ಕ್ಷೇತ್ರಗಳ ಹೊರತಾಗಿ ಪ್ರವಾಸಿ ಕೇಂದ್ರಗಳಿಗೆ ಹೋಗಿರುವ ಬಗ್ಗೆ ಆಕ್ಷೇಪ ವ್ಯಕ್ತವಾಗಿತ್ತು. ಸದಸ್ಯರ ಹಣದಲ್ಲಿ ಈ ಪ್ರವಾಸ ನಡೆದಿದ್ದರೆ ಇದನ್ನು ಖಂಡಿಸಲಾಗುವುದು  ಎಂದು ಈ ಹಿಂದೆ ಆಮ್‌ ಆದ್ಮಿ ಪಾರ್ಟಿ ಸುದ್ದಿಗೋಷ್ಟಿಯ ಮೂಲಕ ಎಚ್ಚರಿಸಿತ್ತು.

ಪುತ್ತೂರು ವಿಭಾಗದ ಸಹಕಾರ ಸಂಘಗಳ ಸಹಾಯಕ ನಿಬಂಧಕರಿಗೆ ಮನವಿ ನೀಡುವ ವೇಳೆ ಪುತ್ತೂರು ಆಮ್‌ ಆದ್ಮಿ ಪಕ್ಷದ ಸಂಘಟನಾ ಕಾರ್ಯದರ್ಶಿ ಜನಾರ್ಧ ನ ಬಂಗೇರ, ಪ್ರಧಾನ ಕಾರ್ಯದರ್ಶಿ ಪುರುಷೋತ್ತಮ್ ಕೋಲ್ಪೆ, ಈಶ್ವರಮಂಗಲ ಗ್ರಾಮ ಅಧ್ಯಕ್ಷರು ರಾಜೇಶ್ ರೈ , ಕರ್ನಾಟಕ ರಾಜ್ಯ ರೈತ ಸಂಘದ ಹಸಿರು ಸೇನೆಯ ಕಾರ್ಯದರ್ಶಿ ಮನೋಹರ್ ಶೆಟ್ಟಿ, ಜಿಲ್ಲಾ ಅಧ್ಯಕ್ಷರು ಶ್ರೀಧರ್ ಶೆಟ್ಟಿ ಬೈಲುಗುತ್ತು ಮೊದಲಾದವರು ಇದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಪಿಯುಸಿ ಫಲಿತಾಂಶ | ಶ್ರೇಯನ್‌ ಕಾವಿನಮೂಲೆ | ಸುಳ್ಯ ತಾಲೂಕು ಟಾಪರ್‌ | ರಾಜ್ಯಮಟ್ಟದಲ್ಲಿ 8 ನೇ ಸ್ಥಾನ |

2025ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು,  ಸುಳ್ಯ ತಾಲೂಕಿನ ಬಾಳಿಲದ ಶ್ರೇಯನ್…

2 hours ago

ರಾಜ್ಯದಲ್ಲಿ ಬಾಟಲ್‌ಗಳಲ್ಲಿ ಸಂಗ್ರಹಿತ ಕುಡಿಯುವ ನೀರು ಕಳಪೆ | ಆಹಾರ ಇಲಾಖೆ ವರದಿ

ಬಾಟಲ್‌ಗಳ ಮೂಲಕ ಪೂರೈಕೆಯಾಗುವ ಕುಡಿಯುವ ನೀರು ಕಳಪೆ ಎಂದು ಆಹಾರ ಇಲಾಖೆ ವರದಿ…

2 hours ago

ಹವಾಮಾನ ವರದಿ | 09-04-2025 | ಕೆಲವು ಕಡೆ ಅಲ್ಲಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ |

ಸಂಜೆ ಅಲ್ಲಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ ಇದೆ.ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಆಂದ್ರಾ…

3 hours ago

ಜೇನು ಕುಟುಂಬ ಉಳಿಸುವ ಅಭಿಯಾನ | ನಾಶವಾಗುವ ಮುನ್ನ ಎಚ್ಚೆತ್ತುಕೊಳ್ಳೋಣ

ಸಂಜೆಯ ಹೊತ್ತು ತೋಟದ ಅಂಚು ಅಥವಾ ಪಕ್ಕದ ಕಾಡಿನಲ್ಲಿ ಸಂಚರಿಸುತ್ತಿದ್ದರೆ ಅಲ್ಲೆಲ್ಲ ಜೇನು…

6 hours ago

ಅಳತೆ ಬಲ್ಲವ ಅಡುಗೆಯ ನಳಮಹಾರಾಜ…..

ಅಡುಗೆಯ ಮಾಪಕಗಳು ಒಂದೊಂದು ಮನೆಗೆ ಒಂದೊಂದು ರೀತಿ ಇರುತ್ತವೆ. ಅವುಗಳ ಕಡೆಗೆ ನಿಗಾ…

8 hours ago

ಹಿಂದೂ ಧರ್ಮ ಮತ್ತು ರಾಷ್ಟ್ರದ ಏಕತೆ

ದೇವರ ದರ್ಶನಕ್ಕೆ ಗಂಟೆಗಟ್ಟಲೆ ಕಾಯುವ ಭಕ್ತರ ದಂಡನ್ನು ನೋಡಿದಾಗ ಹಿಂದೂ ಧರ್ಮಕ್ಕೆ ಯಾವ…

9 hours ago